Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜರಂಗದಳ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಜೇನು ಗೂಡಿಗೆ ಕೈ ಹಾಕಿದಂತೆ ಶಿವಮೊಗ್ಗ : ಬಜರಂಗದಳವನ್ನು ನಿಷೇಧ ಮಾಡುವುದನ್ನು ಹೇಳಿಕೆ ನೀಡಿದ ಕಾಂಗ್ರೆಸ್ಸಿಗರಿಗೆ ಜಿಲ್ಲಾ ಬಜರಂಗದಳದ ವತಿಯಿಂದ ಖಡಕ್ ಎಚ್ಚರಿಕೆಯನ್ನು ನೀಡಲಾಯಿತು. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಸಂದರ್ಭ ಬಜರಂಗದಳವನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡುವ ಉಲ್ಲೇಖ ಮಾಡಿರುವಂತದ್ದು ಅತ್ಯಂತ ಖಂಡನೀಯ. ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ರಾಷ್ಟ್ರೀಯ ವಾದಿ ವಿಚಾರಗಳನ್ನು ಒಳಗೊಂಡಿರುವ ...
Read More »ಶಿವಮೊಗ್ಗ
ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಾತಿಗೆ ಸೇವಾಸಿಂಧು ಮೂಲಕ ಆರ್ಜಿ ಆಹ್ವಾನ
Cnewstv / 02.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಾತಿಗೆ ಸೇವಾಸಿಂಧು ಮೂಲಕ ಆರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ.ಪಿ.ಜೆ.ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ (ಆಂಗ್ಲ ಮಾಧ್ಯಮ)ಗಳಲ್ಲಿ ವಸತಿ ಸಹಿತಿ 6ನೇ ತರಗತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾಥಿಗಳಿಗೆ ಶೇಕಡ 75% ಮತ್ತು ಇತರೆ ಹಿಂದೂಳಿದ ವರ್ಗದ ಸಮುದಾಯಗಳಿಗೆ ಶೇಕಡ 25% ರಷ್ಟು ...
Read More »ಅರಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಭೇಟೆ. ಬೃಹತ್ ಪ್ರಚಾರ ಸಭೆಗೆ ಭಾಗಿಯಾಗಲಿರುವ ರಾಹುಲ್ ಗಾಂಧಿ.
Cnewstv / 02.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಭೇಟೆ. ಬೃಹತ್ ಪ್ರಚಾರ ಸಭೆಗೆ ಭಾಗಿಯಾಗಲಿರುವ ರಾಹುಲ್ ಗಾಂಧಿ. ಶಿವಮೊಗ್ಗ : ಗೃಹಸಚಿವ ಅರಗ ಜ್ಞಾನೇಂದ್ರ ರವರ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಕಾಂಗ್ರೆಸ್ ಮತಭೇಟೆಯನ್ನು ನಡೆಸಲಿದ್ದು, ಬೃಹತ್ ಪ್ರಚಾರ ಸಭೆಗೆ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯವರು ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ. ನಂತರ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ...
Read More »ಚಂಡೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ..
Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂಡೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ.. ಶಿವಮೊಗ್ಗ : ಗೃಹ ಸಚಿವ ಅಮಿತ್ ಶಾ ರವರ ರೋಡ್ ಷೋ ಶಿವಮೊಗ್ಗ ನಗರದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಚಂಡೆ ಸದ್ದಿಗೆ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಭರ್ಜರಿ ಸ್ಟೆಪ್ ಹಾಕಿದ್ದಾರೆ.. ರೋಡ್ ಶೋನಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಚಂಡೆ ಸದ್ದಿಗೆ ಚನ್ನಬಸಪ್ಪನವರು ಅಭಿಮಾನಿಗಳೊಂದಿಗೆ ...
Read More »ಶಿವಮೊಗ್ಗದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ..
Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ.. ಶಿವಮೊಗ್ಗ : ಚುನಾವಣಾ ಚಾಣಕ್ಯ ಎಂದೇ ಕರೆಯುವ ಗೃಹ ಸಚಿವ ಅಮಿತ್ ಶಾ ರವರ ರೋಡ್ ಶೋ ಶಿವಮೊಗ್ಗದಲ್ಲಿ ಭರ್ಜರಿಯಾಗಿ ನಡೆಯಿತು. ಸಂಜೆ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಿಂದ ಆರಂಭವಾದ ರೋಡ್ ಷೋ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿ ಗುಡಿ ಮುಖ್ಯ ರಸ್ತೆ, ಜೈಲ್ ವೃತ್ತ, ಜೈಲ್ ರಸ್ತೆ ಮುಖಾಂತರ ಫ್ರೀಡಂ ಪಾರ್ಕಿನವರೆಗೆ ನಡೆಯಿತು. ಮಾಜಿ ...
Read More »ಅಮಿತ್ ಶಾ ರೋಡ್ ಶೋ, ಸದರಿ ಮಾರ್ಗ ಬದಲಾವಣೆ..
Cnewstv / 01.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಮಿತ್ ಶಾ ರೋಡ್ ಶೋ, ಸದರಿ ಮಾರ್ಗ ಬದಲಾವಣೆ.. ಶಿವಮೊಗ್ಗ : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ನಗರದಲ್ಲಿ ರೋಡ್ ಶೋ ನೆಡಸಲಿದ್ದು, ರೋಡ್ ಶೋ ಅನ್ನು ಶಿವಪ್ಪ ನಾಯಕ ವೃತ್ತದಿಂದ ಪ್ರಾರಂಭಿಸಿ, ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿ ಗುಡಿ ಮುಖ್ಯ ರಸ್ತೆ, ಜೈಲ್ ವೃತ್ತ, ಜೈಲ್ ರಸ್ತೆ ಮುಖಾಂತರ ಬಂದು ಲಕ್ಷ್ಮೀ ಟಾಕೀಸ್ ವೃತ್ತದಲ್ಲಿ ...
Read More »ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ.
Cnewstv / 30.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ. ಶಿವಮೊಗ್ಗ : ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿP, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ವ ಸಮಿತಿ ಶಿವಮೊಗ್ಗ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ವಿನೋಬನಗರದ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮತದಾನ ...
Read More »ರಾಜಾಹುಲಿ ಬಿಎಸ್ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಪುತ್ರನ ಜಯಭೇರಿ ಖಚಿತ…
Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಾಹುಲಿ ಬಿಎಸ್ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಪುತ್ರನ ಜಯಭೇರಿ ಖಚಿತ… 2023ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಶಿಕಾರಿಪುರ ಕ್ಷೇತ್ರ ಕೂಡ ಒಂದು. ಶಿಕಾರಿಪುರ ಎಂದ ಕೂಡಲೇ ಎಲ್ಲರಿಗೂ ನೆನಪಾಗುವ ಹೆಸರೇ ಬಿಎಸ್ ಯಡಿಯೂರಪ್ಪ. ಹೌದು, ಶಿಕಾರಿಪುರ ಕ್ಷೇತ್ರ ಹಲವು ವರ್ಷಗಳಿಂದ ಬಿಜೆಪಿಯ ತೆಕ್ಕೆಯಲ್ಲಿತ್ತು. ಆದರೆ ಈ ಬಾರಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದಾಗ ಕಾರಣ ಆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬುದೇ ಸಾಕಷ್ಟು ಚರ್ಚಗಳನ್ನು ಮೂಡಿಸಿತ್ತು. ಆದರೆ ಬಿಜೆಪಿ ...
Read More »ಹುಬ್ಬಳ್ಳಿ ಏನು ಪಾಕಿಸ್ತಾನದಲ್ಲಿದ್ಯಾ ??
Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಬ್ಬಳ್ಳಿ ಏನು ಪಾಕಿಸ್ತಾನದಲ್ಲಿದ್ಯಾ ?? ಶಿವಮೊಗ್ಗ : ಬಿಜೆಪಿಯವರು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದಂತಹ ಕೆಎಸ್ ಈಶ್ವರಪ್ಪನವರು, ಜಗದೀಶ್ ಶೆಟ್ಟರಿಗೆ ಭ್ರಮೆ, ಎಲ್ಲರೂ ನನ್ನ ಹತ್ತಿರ ಬರುತ್ತಿದ್ದಾರೆ ಎಂದುಕೊಳ್ಳುತ್ತಿದ್ದಾರೆ.. ಅದು ಸುಳ್ಳು. ಹುಬ್ಬಳ್ಳಿ ಏನ್ ಪಾಕಿಸ್ತಾನದಲ್ಲಿ ಇದೆಯಾ ? ಹುಬ್ಬಳ್ಳಿ ಕರ್ನಾಟಕ ರಾಜ್ಯದ ಒಂದು ಅಂಗ. ಪಕ್ಷದ ಎಲ್ಲಾ ನಾಯಕರು ಎಲ್ಲಾ ಕ್ಷೇತ್ರಗಳಿಗೆ ಹೇಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೋ ಹಾಗೆಯೇ ಅಲ್ಲಿ ಕೂಡ ...
Read More »ಪತಿಯ ಪರ ಭರ್ಜರಿ ಪ್ರಚಾರ ಮಾಡುತ್ತಿರುವ ಅನಿತಾ ಮಧು ಬಂಗಾರಪ್ಪ..
Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪತಿಯ ಪರ ಭರ್ಜರಿ ಪ್ರಚಾರ ಮಾಡುತ್ತಿರುವ ಅನಿತಾ ಮಧು ಬಂಗಾರಪ್ಪ.. ಶಿವಮೊಗ್ಗ : ಸೊರಬ ಚುನಾವಣೆ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಅವರ ಶ್ರೀಮತಿ ಅನಿತ ಮಧು ಬಂಗಾರಪ್ಪನವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಸೊರಬದಾ ಚಿಕ್ಕದ್ಯಾವಸ ಗ್ರಾಮದಲ್ಲಿ ಹಾಗೂ ಬೆನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡದಿವಳಿಗೆ ಗ್ರಾಮಕ್ಕೆ ಆಗಮಿಸಿ ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಮಹಿಳಾ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಹಾಗೂ ರೈತ ...
Read More »
C News TV Kannada News Online in cnewstv