Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ. ಶಿವಮೊಗ್ಗ : ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ...
Read More »ಶಿವಮೊಗ್ಗ
ನಾಡಗೀತೆ ಹಾಡುವಾಗ ಅಚಾತುರ್ಯ, ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪ.
Cnewstv / 27.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಡಗೀತೆ ಹಾಡುವಾಗ ಅಚಾತುರ್ಯ, ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಕನ್ನಡ ನಾಡಗೀತೆಗೆ ಅವಮಾನ ಆಗುತ್ತಿದ್ದನ್ನು ಕಂಡು ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪನವರು ತಕ್ಷಣವೇ ಸರಿಮಾಡಿದ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಎನ ಇ ಎಸ್ ಮೈದಾನದಲ್ಲಿ ಇಂದು ಬಿಜೆಪಿ ತಮಿಳು ಬಾಂಧವರ ಸಮಾವೇಶ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಅಗಮಿಸಿದ್ದರು. ಈ ವೇಳೆ ನಾಡಗೀತೆ ಹಾಡುವಾಗ ಅಚಾತುರ್ಯ ನಡೆದಿದೆ. ...
Read More »ಕಾಂಗ್ರೆಸ್ ಪಕ್ಷ ಸೇರ್ಪಡೆ ..
Cnewstv / 26.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ಸೇರ್ಪಡೆ .. ಶಿವಮೊಗ್ಗ : ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆದಂತಹ ಸಭೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ಭಾಗದ ನೂರಾರು ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತಹ ಹೆಚ್ ಸಿ ಯೋಗೇಶ್ ರವರ ಸಮ್ಮುಖದಲ್ಲಿ ಯುವ ಮುಖಂಡರುಗಳಾದ ಲಕ್ಷ್ಮಣ್, ಅನಿಲ್, ರಾಘವೇಂದ್ರ, ರಾಮಚಂದ್ರ, ಕೃಷ್ಣ, ಹಾಗೂ ನೂರಾರು ...
Read More »ಇಂದಿನಿಂದ ಬಿಜೆಪಿ ಪ್ರಚಾರದಲ್ಲಿ ಕಿಚ್ಚನ ಅಬ್ಬರ.
Cnewstv / 26.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ ಬಿಜೆಪಿ ಪ್ರಚಾರದಲ್ಲಿ ಕಿಚ್ಚನ ಅಬ್ಬರ. ಬೆಂಗಳೂರು : ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಮತಯಾಚನೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನಿಂದ ನನ್ನ ಪ್ರಚಾರ ಆರಂಭವಾಗಿದೆ. ರೋಡ್ ಶೋ ಗೆ ಹೋಗದೆ ತುಂಬಾ ವರ್ಷಗಳೇ ಆಗಿದೆ. ಬಿಸಿಲ ನಡುವೆಯೂ ನಾನು ಪ್ರಚಾರ ಮಾಡುತ್ತೇನೆ. ಜನರನ್ನು ಭೇಟಿಯಾಗುತ್ತಿರುವುದು ಖುಷಿಯಾಗಿದೆ ಎಂದರು. ಎಲ್ಲೆಲ್ಲಿ ರೋಡ್ ಶೋ ?? * ಬೆಳಗ್ಗೆ 10:55 ಕ್ಕೆ ...
Read More »ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್ಪ್ರೆಸ್ ಬಸ್-ಜಾಗೃತಿ : ಡಿಸಿ.
Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್ಪ್ರೆಸ್ ಬಸ್-ಜಾಗೃತಿ : ಡಿಸಿ. ಶಿವಮೊಗ್ಗ : ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್ಪ್ರೆಸ್ ಬಸ್’ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ .ಆರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ...
Read More »ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಿವಮೊಗ್ಗ : ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷ ರಾಜೀನಾಮೆ ನೀಡಿರುವುದಾಗಿ ಮಹಾನಗರ ಪಾಲಿಕೆ ಸದ್ಯ ಆರ್.ಎಸ್. ಸತ್ಯನಾರಾಯಣ ರಾಜ್ ತಿಳಿಸಿದರು. ಅವರು ಇಂದು ಮೀಡಿಯಾ ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ಸದಸ್ಯನಾಗಿರುವ ನನ್ನನ್ನು ಈ ಹಿಂದೆ ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಇದುವರೆಗೆ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ವೈಯಕ್ತಿಕ ಕಾರಣದಿಂದಾಗಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ...
Read More »ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ..
Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ.. ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಹೌದು ಮೇ.10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಮತದಾನದ ದಿನ ಸರಕಾರಿ ರಜೆ ಹಿನ್ನೆಲೆ ಮತದಾನ ಮಾಡದೇ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹಾಕಲಾಗಿದೆ. ಜೋಗ ಜಲಪಾತ ಪ್ರವೇಶ ನಿರ್ಬಂಧ ಕುರಿತು ಜಲಪಾತದ ಹೊರಗೆ ಫ್ಲೆಕ್ಸ್ ಹಾಕಿದ ಜೋಗ ನಿರ್ವಹಣಾ ಪ್ರಾಧಿಕಾರ ಆ ಮೂಲಕ ಮತದಾನಕ್ಕೆ ಜಾಗೃತಿ ...
Read More »ಮಹಾನಗರ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಜೆಡಿಎಸ್ ಪಕ್ಷ ಸೇರ್ಪಡೆ..
Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಜೆಡಿಎಸ್ ಪಕ್ಷ ಸೇರ್ಪಡೆ.. ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸ್ಪರ್ಧಿಯಾಗಿ ಕಣದಲ್ಲಿದ್ದಾರೆ. ಇದೇ ಬೆನ್ನಲ್ಲೇ ಬೋವಿ ಸಮಾಜದ ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರಾದ ಧೀರಜ್ ಹೊನ್ನವಿಲೆಯವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಹಾನಗರ ಪಾಲಿಕೆಯ ಚುನಾವಣೆಯಲ್ಲೂ ಸಹ ...
Read More »ಜೆಡಿಎಸ್ ಪಕ್ಷ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು.
Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಪಕ್ಷ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು. ಶಿವಮೊಗ್ಗ: ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಾಯಕತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆಗೊಂಡರು. ಜಿಲ್ಲಾ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಸಿಂಗ್, ಉತ್ತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಯಾನಂದ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮಂಜುನಾಥ್, ಮುಜಿಬುಲ್ಲಾ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಗೌಟಿ ...
Read More »ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ??
Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ?? ಶಿವಮೊಗ್ಗ : 100 ಕ್ಕೆ 90 ಭಾಗ ವೀರಶೈವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಾಗೆಯೇ 100 ಕ್ಕೆ 100ರಷ್ಟು ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಕೊನೆಯ ಎರಡು ದಿನಗಳು ಇರುವಾಗ ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳುವೆ. ವೀರಶೈವರ ಬಗ್ಗೆ ...
Read More »
C News TV Kannada News Online in cnewstv