Breaking News

ಶಿವಮೊಗ್ಗ

ಕಾಂಗ್ರೆಸ್ ನಲ್ಲಿ ಪಾಪ ಜನ ಇಲ್ಲ, ಕ್ಯಾಂಡಿಡೇಟ್ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದಲ್ಲಿ ಓಡಾಡುತ್ತಿದ್ದಾರೆ.

Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ನಲ್ಲಿ ಪಾಪ ಜನ ಇಲ್ಲ, ಕ್ಯಾಂಡಿಡೇಟ್ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದಲ್ಲಿ ಓಡಾಡುತ್ತಿದ್ದಾರೆ. ಶಿವಮೊಗ್ಗ : ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದ ತುಂಬಾ ಓಡಾಡುತ್ತಿದ್ದಾರೆ. ಪಾಪಾ ಕಾಂಗ್ರೆಸ್ಸಿನಲ್ಲಿ ಜನ ಇಲ್ಲ ಎಂದು ಕೆ ಎಸ್ ಈಶ್ವರಪ್ಪನವರು ಹೇಳಿದರು. ಶಿವಮೊಗ್ಗ ನಗರ ಕ್ಷೇತ್ರವನ್ನು ಈ ಬಾರಿ ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ. ಯಾರೋ ಯಡಿಯೂರಪ್ಪನವರಿಗೆ ಕಾಂಗ್ರೆಸ್ಸಿನ ದೊಡ್ಡ ಗುಂಪು ...

Read More »

ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌ ಶಿವಮೊಗ್ಗ : ಮತದಾನ ಜಾಗೃತಿ ಸಂಬಂಧ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಸಂಖ್ಯೆ 1,2, 7,89 ನವುಲೆ ಮತ್ತು ಅಶ್ವಥ್ ನಗರ ಬೂತ್ ಸಂಖ್ಯೆ 6 ರ ಸುತ್ತಮುತ್ತಲ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು ಹಾಗೂ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸ್ವೀಪ್ ತಂಡದ ಅಧಿಕಾರಿಗಳಾದ ಶ್ರೀಮತಿ ಅನುಪಮ, ಸುಪ್ರಿಯ ಮತ್ತು ರತ್ನಾಕರ್ ರೇಣು ಗೀತಾ ಹಾಗೂ ಸಿಬ್ಬಂದಿಗಳು ...

Read More »

ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ.

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ. ಶಿವಮೊಗ್ಗ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜನಾಯ್ಕ ಎಚ್ಚರಿಕೆ ನೀಡಿದರು. ಇಂದು ತುಂಗಾನಗರದ ನಗರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಿಸಿಲಿನ ತಾಪಮಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡು ಅವರು ...

Read More »

ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.

Cnewstv / 20.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ. ಶಿವಮೊಗ್ಗ : 2023ರ ವಿಧಾನ ಸಭಾ ಚುನಾವಣೆಯಲ್ಲಿ ಸಾಕಷ್ಟು ಕುತೂಹಲವನ್ನು ಮೂಡಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ನಗರಕ್ಷೇತ್ರ ಕೂಡ ಒಂದು.‌ ಇಂದು ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹೆಚ್‌ ಸಿ ಯೋಗೇಶ್ ಸ್ಪರ್ಧೆ ಮಾಡಲಿದ್ದು, ಬೆಳಗ್ಗೆ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ...

Read More »

ಕೊನೆಗೂ ಬಿಜೆಪಿ ಶಿವಮೊಗ್ಗ ನಗರ ಅಭ್ಯರ್ಥಿ ಹೆಸರು ಪ್ರಕಟ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊನೆಗೂ ಬಿಜೆಪಿ ಶಿವಮೊಗ್ಗ ನಗರ ಅಭ್ಯರ್ಥಿ ಹೆಸರು ಪ್ರಕಟ. ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಕಳೆದ ಕೆಲವು ದಿನಗಳಿಂದ ಯಕ್ಷಪ್ರಶ್ನೆಯಾಗಿತ್ತು. ಎಲ್ಲೆಡೆ ಇದೇ ಚರ್ಚೆ. ಕೊನೆಗೂ ಶಿವಮೊಗ್ಗ ಬಿಜೆಪಿ ನಗರ ಅಭ್ಯರ್ಥಿಯ ಹೆಸರನ್ನು ಪ್ರಕಟ ಮಾಡಲಾಗಿದೆ. ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಸದಸ್ಯ ಎಸ್ ಎನ್ ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ನಾಳೆ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...

Read More »

ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ. ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ನಾರಾಯಣಸ್ವಾಮಿಯವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಭಿಮಾನಿಗಳ ಒತ್ತಾಯದಂತೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದ ಜನರ ಆಶೀರ್ವಾದವಿದು ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನ ಕೈ ಹಿಡಿಯಲಿದ್ದಾರೆ ...

Read More »

ಜೆಡಿಎಸ್ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರಂ ಪಡೆದ ಆಯನೂರುಮಂಜುನಾಥ್

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರಂ ಪಡೆದ ಆಯನೂರುಮಂಜುನಾಥ್ ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಪ್ರಬಲ ಆಕಾಂಕ್ಷಿ ಅಭ್ಯರ್ಥಿಗಳಲ್ಲಿ ಒಬ್ಬರಾದ ಆಯನೂರು ಮಂಜುನಾಥ್ ರವರು ಇಂದು ಜೆಡಿಎಸ್ ಸೇರ್ಪಡೆಯಾಗಿ ಶಿವಮೊಗ್ಗ ನಗರ ಅಭ್ಯರ್ಥಿಯಾಗಿ ಅಧಿಕೃತ ಬಿ ಫಾರ್ಮ್ ಪಡೆದಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.‌ ಶಿವಮೊಗ್ಗ ನಗರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಅದರ ಯಾವ ಪಕ್ಷದಿಂದ ಎಂಬುದನ್ನು ...

Read More »

ಚುನಾವಣಾ ತಯಾರಿಯಲ್ಲಿದ್ದ, KGF ಬಾಬು ಮನೆ ಮೇಲೆ ಐಟಿ ದಾಳಿ..

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ತಯಾರಿಯಲ್ಲಿದ್ದ, KGF ಬಾಬು ಮನೆ ಮೇಲೆ ಐಟಿ ದಾಳಿ.. ಬೆಂಗಳೂರು : ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಅಧಿಕಾರಿಗಳು ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈ ಗ್ರೌಂಡ್ಸ್ ನಲ್ಲಿರುವ ಅವರ ಮನೆ ಹಾಗೂ ಕಛೇರಿಯ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿ, ದಾಖಲೆಗಳನ್ನು ...

Read More »

ಆಯನೂರು ಮಂಜುನಾಥ್ ನಾಳೆ ಬೆಳಿಗ್ಗೆ ನಾಮಪತ್ರ ಸಲ್ಲಿಕೆ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಯನೂರು ಮಂಜುನಾಥ್ ನಾಳೆ ಬೆಳಿಗ್ಗೆ ನಾಮಪತ್ರ ಸಲ್ಲಿಕೆ. ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ  ಶಿವಮೊಗ್ಗ : ನಾಳೆ ಬೆಳಗ್ಗೆ ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.‌ ಇಂದು ಮಧ್ಯಾಹ್ನ ಪರಿಷತ್‌ ಸ್ಥಾನಕ್ಕೆ ಮಧ್ಯಾಹ್ನ ರಾಜಿನಾಮೆ ನೀಡಲಿದ್ದಾರೆ. ನಾಳೆ ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿಲ್ಲ. ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನ ಸಭೆ ...

Read More »

ಆನ್‌ಲೈನ್ ಕ್ರಿಕೇಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ. ಬರೋಬ್ಬರಿ 25 ಲಕ್ಷ ಮೌಲ್ಯ ಜಪ್ತಿ.

Cnewstv / 18.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆನ್‌ಲೈನ್ ಕ್ರಿಕೇಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ಆರೋಪಿತರ ಬಂಧನ. ಸುಮಾರು 25 ಲಕ್ಷ ಮೌಲ್ಯ ಜಪ್ತಿ. ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕ್ರಿಕೇಟ್ ಬೆಟ್ಟಿಂಗ್ / ಮಟ್ಕಾ/ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಎಸ್ ಪಿ ಮಿಥುನ್ ಕುಮಾರ್, ಹಾಗೂ ಜಿ. ಕೆ, ಅನಿಲ್ ಕುಮಾರ್ ಭೂಮರಡ್ಡಿ, ಪ್ರಭು ಡಿ.ಟಿ. ಡಿ.ವೈ.ಎಸ್.ಪಿ, ಡಿ.ಸಿ.ಆರ್.ಬಿ ಮತ್ತು ಬಿ. ಬಾಲರಾಜು, ಡಿ.ವೈ.ಎಸ್.ಪಿ. ಶಿವಮೊಗ್ಗ-ಎ ಉಪವಿಭಾಗರವರ ...

Read More »