Cnewstv / 18.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ದಿನ ಎರಡು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.. ಕಾರ್ಯಕರ್ತರ ನಡುವೆ ವಾಗ್ವಾದ.. ಶಿವಮೊಗ್ಗ : ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಕೆ ಬಿ ಅಶೋಕ್ ನಾಯ್ಕ್, ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್ ಇಬ್ಬರು ಇಂದು ರವಿಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ...
Read More »ಶಿವಮೊಗ್ಗ
ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ..ಶಿವಮೊಗ್ಗ ನಗರ ಅಭ್ಯರ್ಥಿ ಯಾರು ???
Cnewstv / 17.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ..ಶಿವಮೊಗ್ಗ ನಗರ ಅಭ್ಯರ್ಥಿ ಯಾರು ??? ಶಿವಮೊಗ್ಗ : ಬಾರಿ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. 10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಇನ್ನೂ ಕೂಡ ಪ್ರಕಟ ಮಾಡಿಲ್ಲ. ಈಗಾಗಲೇ ಈ ವಿಚಾರವಾಗಿ ಸಾಕಷ್ಟು ಕುತೂಹಲ ಮೂಡಿದ್ದು, ಮೂರನೇ ಪಟ್ಟಿಯಲ್ಲೂ ಸಹ ಹೆಸರು ಪ್ರಕಟವಾಗದೆ ಇರುವುದು ...
Read More »ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಬರೆದ ಕೆ ಎಸ್ ಈಶ್ವರಪ್ಪ.
Cnewstv / 17.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಬರೆದ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನು ಖಂಡಿಸಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಜಗದೀಶ್ ಶೆಟ್ಟರ್ ಗೆ ಬಹಿರಂಗ ಪತ್ರ ಬರೆದಿದ್ದಾರೆ. ಹಾಗೂ ಬಿಜೆಪಿ ಪಕ್ಷದ ಸಿದ್ದಾಂತವನ್ನು ಒಪ್ಪಿ ಮತ್ತೆ ಪಕ್ಷಕ್ಕೆ ಬರುವಂತೆ ವಿನಂತಿಸಿದರು. ಪತ್ರದಲ್ಲಿ ಏನ್ ಇದೆ ?? ಮಾನ್ಯ ಶ್ರೀ ಜಗದೀಶ್ ...
Read More »ಶಿವಮೊಗ್ಗ ನಗರ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಅಸಮಾಧಾನ.. ಆಕಾಂಕ್ಷಿ ಅಭ್ಯರ್ಥಿಗಳ ಬೆಂಬಲಿಗರಿಗಳಿಂದ ಅಕ್ರೋಶ..
Cnewstv / 16.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಅಸಮಾಧಾನ.. ಆಕಾಂಕ್ಷಿ ಅಭ್ಯರ್ಥಿಗಳ ಬೆಂಬಲಿಗರಿಗಳಿಂದ ಅಕ್ರೋಶ.. ಶಿವಮೊಗ್ಗ : ಬಹಳ ಕುತೂಹಲ ಕೆರಳಿಸಿದಂತಹ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್ ಸಿ ಯೋಗೇಶ್ ಅವರ ಹೆಸರನ್ನು ನೆನ್ನೆ ಪ್ರಕಟ ಮಾಡಲಾಗಿದೆ. ಇಂದು ಕಾಂಗ್ರೇಸ್ ಆಕಾಂಕ್ಷಿ ಅಭ್ಯರ್ಥಿಗಳ ಅಭಿಮಾನಿಗಳು ಟೈಯಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲನೆ ಮಾಡವಂತೆ ...
Read More »ಕಾಂಗ್ರೆಸ್ ಪಕ್ಷದ ಇಂತಹ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ – ಕೆ ಸಿ ನಾರಾಯಣಸ್ವಾಮಿ
Cnewstv / 16.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷದ ಇಂತಹ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ – ಕೆ ಸಿ ನಾರಾಯಣಸ್ವಾಮಿ ಶಿವಮೊಗ್ಗ : ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ ಎಂದು ಕೆ ಸಿ ನಾರಾಯಣಸ್ವಾಮಿ ಹೇಳಿದರು. ಶಿವಮೊಗ್ಗ ಗ್ರಾಮಾಂತರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾಗಿದ್ದಂತಹ ಕೆ ಸಿ ನಾರಾಯಣಸ್ವಾಮಿ ಅವರ ಹೆಸರನ್ನು ಮೂರನೇ ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಂಡಾಯವಾಗಿ ಸ್ಪರ್ಧೆ ಮಾಡಲು ಕೆಸಿ ನಾರಾಯಣಸ್ವಾಮಿ ಅವರು ...
Read More »ಜಿಲ್ಲೆಯಲ್ಲಿ ಈವರೆಗೆ ಎಷ್ಟು ಅಭ್ಯರ್ಥಿಗಳು, ಯಾವ ಯಾವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ??
Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಈವರೆಗೆ ಎಷ್ಟು ಅಭ್ಯರ್ಥಿಗಳು, ಯಾವ ಯಾವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ?? ಶಿವಮೊಗ್ಗ : 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ. ಭದ್ರಾವತಿ-112 ವಿಧಾನಸಭಾ ಕ್ಷೇತ್ರ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) : ಸುಮಿತ್ರಾ ಬಾಯಿ 01 ಶಿವಮೊಗ್ಗ-113 : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ಸೊರಬ-116 : ಕರ್ನಾಟಕ ರಾಷ್ಟ್ರ ಸಮಿತಿ ...
Read More »ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಕಾರ್ಯಕ್ರಮ.
Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಕಾರ್ಯಕ್ರಮ. ಶಿವಮೊಗ್ಗ : ಇಂದು ಬೆಳಿಗ್ಗೆ ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಕುವೆಂಪು ರಂಗಮಂದಿರದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಾಗೂ ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋದಿಸಲಾಯ್ತು. ಈ ಸಂಧರ್ಭದಲ್ಲಿ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ ರತ್ನಾಕರ್ ರೇಣು ಮತ್ತು ಸಿಬ್ಬಂದಿಗಳು ಮತ್ತು ರಕ್ಷಾ ಸಮುದಾಯದ ಪ್ಯಾರುದಾ ಅರ್ಚನ ಮುಂತಾದವರು ಹಾಜರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಬೃಹತ್ ಮೆರವಣಿಗೆ : ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ.
Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೃಹತ್ ಮೆರವಣಿಗೆ : ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ. ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಹರತಾಳು ಹಾಲಪ್ಪನವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿದರು ನಂತರ ಸಾವಿರಾರು ಅಭಿಮಾನಿಗಳ ಬೃಹತ್ ಮೆರವಣಿಗೆಯ ಮೂಲಕ ಸಾಗರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ನಡೆಸಿದರು ನಂತರ ಸಾಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು ...
Read More »ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ಕೊಡಿ, ಅವರ ಅಭ್ಯರ್ಥಿಯಾಗಬೇಕು.. ಸಾಲು ಸಾಲು ಪತ್ರಿಕಾಗೋಷ್ಠಿಗಳು..
Cnewstv / 13.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ಕೊಡಿ, ಅವರ ಅಭ್ಯರ್ಥಿಯಾಗಬೇಕು.. ಸಾಲು ಸಾಲು ಪತ್ರಿಕಾಗೋಷ್ಠಿಗಳು.. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ರಾಜಕೀಯ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ ಹಿನ್ನಲೆ ಅವರ ಅಭಿಮಾನಿಗಳು ಸಾಲು ಸಾಲು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಗೆ ಕೆ ಎಸ್ ಈಶ್ವರಪ್ಪನವರು ಅಭ್ಯರ್ಥಿಯಾಗಬೇಕು. ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸಬಾರದು. ಇಲ್ಲವಾದರೆ ಅವರ ಪುತ್ರ ಕೆ ಈ ಕಾಂತೇಶ್ ರವರಿಗೆ ಟಿಕೆಟ್ ನೀಡಬೇಕು ...
Read More »ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ..
Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ.. ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 23 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ನಿನ್ನೆ ಮೊದಲ ಪಟ್ಟಿಯಲ್ಲಿ ಬಿಜೆಪಿಯು 189 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದು ಇಂದು ರಾತ್ರಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು 12 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಅದರಲ್ಲೂ ಸಹ ಶಿವಮೊಗ್ಗ ನಗರದ ಅಭ್ಯರ್ಥಿಯ ...
Read More »
C News TV Kannada News Online in cnewstv