Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸೇರ್ಪಡೆಯಾದ ಕಾಗೋಡು ಪುತ್ರಿ.. “ಎದೆಗೆ ಚೂರಿ ಹಾಕಿದಾಗೆ ಆಗಿದೆ ” ಎಂದ ತಂದೆ. ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಭಾರಿ ಬದಲಾವಣೆಯಾಗುತ್ತಿದೆ. ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪನವರ ಹಿರಿಯ ಪುತ್ರಿ ರಾಜ ನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದು ಮತ್ತೊಂದು ಹೊಸ ಅಲೆಯನ್ನ ಎಬ್ಬಿಸಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸಮ್ಮುಖದಲ್ಲಿ ರಾಜನಂದಿನಿ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜನಂದಿನಿಯವರು ಸಾಗರ ...
Read More »ಶಿವಮೊಗ್ಗ
ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು..
Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರ ಅಭಿಮಾನಿಗಳು ಸಾಲು ಸಾಲು ಪ್ರತಿಭಟನೆಗಳನ್ನ ನಡೆಸುತ್ತಿದ್ದಾರೆ. ಇಂದು ಕೂಡ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದರು. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಈಶ್ವರಪ್ಪನವರಿಗೆ ಟಿಕೆಟ್ ಕೊಡಬೇಕು ಇಲ್ಲವಾದರೆ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು ...
Read More »ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.
Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ. ಶಿವಮೊಗ್ಗ : ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ. ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ...
Read More »ಹಳೆ ಸೇತುವೆ ಮೇಲೆ ಅಪಘಾತ ಕೆಲಕಾಲ ಗೊಂದಲದ ವಾತಾವರಣ.
Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ಸೇತುವೆ ಮೇಲೆ ಅಪಘಾತ ಕೆಲಕಾಲ ಗೊಂದಲದ ವಾತಾವರಣ. ಶಿವಮೊಗ್ಗ : ತುಂಗಾ ನದಿ ಹಳೇ ಸೇತುವೆಯ ಮೇಲೆ ಅಪಘಾತವಾಗಿದ್ದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಳೆ ಸೇತುವೆ ಮೇಲೆ ದ್ವಿಚಕ್ರ ವಾಹನ ಮತ್ತು ಓಮಿನಿ ಕಾರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರ್ ಚಾಲಕ ಹಾಗೂ ಬೈಕ್ ಸವಾರರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ ಈ ತಲ್ಲಾಟದಲ್ಲಿ ಕಾರು ಚಾಲಕ ದೇವರಾಜ್ ಆಯಾ ತಪ್ಪಿ, ಸೇತುವೆಯಿಂದ ...
Read More »ಲೋಕಾಯುಕ್ತ ದಾರಿ ಸಿಕ್ಕಿಬಿದ್ದ ಮಹಾನಗರ ಪಾಲಿಕೆ ಅಧಿಕಾರಿ.
Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕಾಯುಕ್ತ ದಾರಿ ಸಿಕ್ಕಿಬಿದ್ದ ಮಹಾನಗರ ಪಾಲಿಕೆ ಅಧಿಕಾರಿ. ಶಿವಮೊಗ್ಗ : ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದ್ದು ಲಂಚ ಪಡೆಯುತ್ತಿದ್ದ ಅಧಿಕಾರಿ ಸಿಕ್ಕಿ ಬಿದ್ದಿದ್ದಾನೆ. ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ರಂಗಪ್ಪ ಎನ್ನುವವರು ಕಟ್ಟಡ ಪರವಾನಿಗೆಯನ್ನು ನೀಡಲು ಲಂಚದ ಬೇಡಿಕೆಯನ್ನು ಇಟ್ಟಿದ್ದು, ಸಂಜೆ ಪಾಲಿಕೆ ಅವರಣದಲ್ಲಿ 5,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮತ್ತೊಮ್ಮೆ ಕುತೂಹಲ ಮೂಡಿಸಿರುವ ನಾಳೆಯ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ..
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೊಮ್ಮೆ ಕುತೂಹಲ ಮೂಡಿಸಿರುವ ನಾಳೆಯ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ.. ಶಿವಮೊಗ್ಗ : ನಾಳೆ ನಡೆಯಲಿರುವ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿಯೂ ಬಾರಿ ಕುತೂಹಲವನ್ನು ಮೂಡಿಸಿದೆ. ವಿಧಾನಸಭಾ ಚುನಾವಣೆಯ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಮಂಜುನಾಥ್ ರವರ ನಾಳೆ ನೂತನ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ಕಳೆದ ಬಾರಿಯ ಪತ್ರಿಕಾಗೋಷ್ಠಿಯೂ ಬಾರಿ ಸಂಚಲನವನ್ನು ಮೂಡಿಸಿತ್ತು ಈ ಬಾರಿಯಾ ಪತ್ರಿಕಾಗೋಷ್ಠಿಯೂ ಕೂಡ ಬಾರಿ ಕುತೂಹಲವನ್ನು ಮೂಡಿಸಿದೆ. ಈಗಾಗಲೇ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ...
Read More »ಬಿಜೆಪಿ ಮೊದಲ ಪಟ್ಟಿ ಬಿಡುಗಡೆ. ಜಿಲ್ಲೆಯಲ್ಲಿ ಯಾರ್ಯಾರಿಗೆ ದೊರೆತಿದೆ ಬಿ ಫಾರ್ಮ್..
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ. ಜಿಲ್ಲೆಯಲ್ಲಿ ಯಾರ್ಯಾರಿಗೆ ದೊರೆತಿದೆ ಬಿ ಫಾರ್ಮ್.. ನವದೆಹಲಿ : ಬಾರಿ ಕೂತುಹಲವನ್ನ ಕೆರಳಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಇಂದು ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ನಗರ ಹೊರತುಪಡಿಸಿ ಶಿವಮೊಗ್ಗ ಜಿಲ್ಲೆಯಾ ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ : ಕೆ ಬಿ ಅಶೋಕ್ ನಾಯ್ಕ್. ಶಿಕಾರಿಪುರ : ಬಿ ವೈ ವಿಜಯೇಂದ್ರ, ಸಾಗರ : ಹರತಾಳು ...
Read More »ಶಿವಮೊಗ್ಗ ನಗರದಲ್ಲಿ ದಿಢೀರ್ ಬದಲಾವಣೆ, ಬಿಜೆಪಿ ಟಿಕೆಟ್ ಯಾರಿಗೆ.?? ಬದಲಾಗುತ್ತಾ ಕಾಂಗ್ರೆಸ್ ಲೆಕ್ಕಚಾರ ??
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದಲ್ಲಿ ದಿಢೀರ್ ಬದಲಾವಣೆ, ಬಿಜೆಪಿ ಟಿಕೆಟ್ ಯಾರಿಗೆ.?? ಬದಲಾಗುತ್ತಾ ಕಾಂಗ್ರೆಸ್ ಲೆಕ್ಕಚಾರ ?? ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಇಂದು ಮಧ್ಯಾಹ್ನ ದಿಡೀರ್ ಬದಲಾವಣೆ ಆಗಿದೆ. ಇದನ್ನು ಒದಿ : https://cnewstv.in/?p=11995 ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಶಿವಮೊಗ್ಗ ರಾಜಕೀಯ ಚಿತ್ರಣವನ್ನೇ ಬದಲು ಮಾಡಿದೆ. ಬಿಜೆಪಿ ಪಕ್ಷದಿಂದ ಈ ಬಾರಿ ...
Read More »ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ ನವದೆಹಲಿ : ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, 2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ ಕೇಂದ್ರ ಗೃಹ ಸಚಿವರು ಆಗಮಿಸಿದ ಬಳಿಕ ಪಟ್ಟಿ ಬಿಡುಗಡೆಯಾಗುತ್ತದೆ. ಅಮಿತ್ ಶಾ ...
Read More »ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಅಭಿಮಾನಿಗಳ ಬೇಸರ, ಟೈಯಾರಿಗೆ ಬೆಂಕಿ..
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಅಭಿಮಾನಿಗಳ ಬೇಸರ, ಟೈಯಾರಿಗೆ ಬೆಂಕಿ.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ರಾಜಕೀಯ ಚುನಾವಣೆಗೆ ನಿವೃತ್ತಿ ಘೋಷಣೆ ಮಾಡಿದ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮನೆಯ ಮುಂದೆ ಜಮಾಯಿಸುತ್ತಿದ್ದಾರೆ. ಮತ್ತೊಂದೆಡೆ ಈಶ್ವರಪ್ಪನವರ ಮನೆ ಮುಂದೆ ಅಭಿಮಾನಿಗಳು ಟೈಯಾರಿಗೆ ಬೆಂಕಿ ಹಚ್ಚಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈಶ್ವರಪ್ಪನವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ...
Read More »
C News TV Kannada News Online in cnewstv