Www.cnewstv.in / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಚುನಾವಣಾ ರಾಜಕೀಯಕ್ಕೆ ಕೆಎಸ್ ಈಶ್ವರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದ ಕೆ ಎಸ್ ಈಶ್ವರಪ್ಪನವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ದಾರವರಿಗೆ ಕನ್ನಡದಲ್ಲಿ ಪತ್ರ ಮುಖಾಂತರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಪತ್ರದಲ್ಲಿ ಏನಿದೆ. ನಾನು ಸ್ವಯಿಚ್ಛೆಯಿಂದ ಚುನಾವಣಾ ರಾಜಕೀಯದಿಂದ ವಿವೃತ್ತನಾಗಲು ಬಯಸುತ್ತೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ...
Read More »ಶಿವಮೊಗ್ಗ
ಏ.13 ರಿಂದ ನಾಮಪತ್ರ ಸ್ವೀಕಾರ : ಚಂದ್ರಕುಮಾರ್.
Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏ.13 ರಿಂದ ನಾಮಪತ್ರ ಸ್ವೀಕಾರ : ಚಂದ್ರಕುಮಾರ್. ಶಿವಮೊಗ್ಗ : ಏ 13 ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ತಿಳಿಸಿದರು. 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ 13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ. ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು. ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರಲ್ಲಿ ...
Read More »ಮತದಾನ ಜಾಗೃತಿಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಕೇಟಿಂಗ್ ಜಾಥಾ..
Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾನ ಜಾಗೃತಿ ಬಗ್ಗೆ ಸ್ಕೇಟಿಂಗ್ ಜಾಥಾ ಶಿವಮೊಗ್ಗ : ಪತ್ರಿಕಾ ಸಂಪಾದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆವರಣದಿಂದ ಹಮ್ಮಿಕೊಳ್ಳಲಾಗಿತ್ತು. ಸ್ಕೇಟಿಂಗ್ ಜಾಥಾ ಮಹಾನಗರ ಪಾಲಿಕೆ ಆವರಣದಿಂದ ಆರಂಭವಾಗಿ, ವೀರಭದ್ರೇಶ್ವರ ಟಾಕೀಸ್ ರಸ್ತೆ, ಎಎ ಸರ್ಕಲ್, ಬಸ್ಸ್ಟ್ಯಾಂಡ್, ಕುವೆಂಪು ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ, ಮಹಾವೀರ ವೃತ್ತ, ಗೋಪಿ ...
Read More »ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ.
Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ. ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಅಗತ್ಯ ಕೌಂಟರ್ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್ಗಳಾದ ಪೇಟಿಎಂ/ಫೋನ್ ಪೇ/ಗೂಗಲ್ ಪೇ/ಇತರೆ ಮೂಲಕ ಆಸ್ತಿ ...
Read More »ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು ..
Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು .. ಶಿವಮೊಗ್ಗ: ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಹೆಮ್ಮೆಯ ಸಂಸ್ಥೆ ನಂದಿನಿ. ಇದು ಸದೃಢವಾಗಿದೆ. ಪ್ರತಿ ವರ್ಷ ಸಾವಿರಾರು ಕೋಟಿ ವ್ಯವಹಾರ ನಡೆಸುತ್ತಿದೆ. ಒಂದು ಕೋಟಿಗೂ ಹೆಚ್ಚು ಗ್ರಾಹಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಲಾಭದಲ್ಲಿಯೂ ಇದೆ. ಹೀಗಿರುವಾಗ ನಂದಿನಿ ...
Read More »ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ..
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ.. ಶಿವಮೊಗ್ಗ: ಇಬ್ಬರಿಗೆ ಚೂರಿಯಿಂದ ಇರಿದು ಮತ್ತು ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್(26) ಪ್ರವೀಣ್(20), ನವೀನ್ (24), ಚೇತನ್ (24), ಸಂತೋಷ್(33) ಶಿಕ್ಷೆಗೊಳಗಾದವರು. ಇವರಿಗೆ 65 ಸಾವಿರ ರೂ ದಂಡ ವಿಧಿಸಿದ್ದು, ...
Read More »ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ.
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ. ಶಿವಮೊಗ್ಗ : ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ತಿಳಿಸಿದರು. ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ...
Read More »ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ. ಶಿವಮೊಗ್ಗ: ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಯಾವ ನೈತಿಕತೆಯೂ ಶಾಸಕ ಈಶ್ವರಪ್ಪ ಅವರಿಗೆ ಇಲ್ಲ. ಪದೇ ಪದೇ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಶಾಸಕ ಈಶ್ವರಪ್ಪ ಅವರು ಸಹನೆ ಕಳೆದುಕೊಂಡು ಬಹಳ ವರ್ಷಗಳೇ ಆಗಿವೆ. ಸಿದ್ದರಾಮಯ್ಯ ಅವರನ್ನು ಹೀಯಾಳಿಸಲು ಹೊರಟಾಗಲೇ ಅವರ ಶಕ್ತಿ ...
Read More »ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ. ಹೊಸನಗರ : ಇಲ್ಲಿನ ಗೇರುಪುರ, ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿಧ್ಯಾರ್ಥಿನಿ ಆರ್ಶಿಯಾ ಮನಿಯರ್ ಅವರು ತಂದೆಯ ಸಾವಿನ ನೂವಿನಲ್ಲಿಯೂ ಗುರುವಾರ ವಾರ್ಷಿಕ ಪರೀಕ್ಷೆ ಇಂಗ್ಲಿಷ್ ಭಾಷೆಯನ್ನು ಬರೆದರು. ವಿಧ್ಯಾರ್ಥಿನಿಯ ತಂದೆ ಅಬಿದ್ ಭಾಷಾ ಮನಿಯರ್ ಅವರು ಕೊಪ್ಪಳದ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ...
Read More »ನಗರದಲ್ಲಿ ಸ್ಥಾಪಿಸಲಾಗಿದೆ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆ.
Cnewstv / 06.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಸ್ಥಾಪಿಸಲಾಗಿದೆ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆ. ಅರ್ಹ ಮತದಾರರೆಲ್ಲ ಮತದಾನ ಮಾಡುವಂತೆ ಡಿಸಿ ಮನವಿ. ಶಿವಮೊಗ್ಗ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ವಿಕಲಚೇತನರು ತಮ್ಮ ತಮ್ಮ ಬೂತ್ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರೇರೇಪಿಸಿದರು. ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 23 ಜನ ವಿಕಲಚೇತನರು ಇಲ್ಲಿ ನಿರ್ವಹಣೆ ಮಾಡುವರು ಎಂದು ತಿಳಿಸಿದ ...
Read More »
C News TV Kannada News Online in cnewstv