Breaking News

ಶಿವಮೊಗ್ಗ

ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು.

Cnewstv / 06.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು. ಶಿವಮೊಗ್ಗ : ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡಲು ಹೊರಟಿರುವ ಸುದೀಪ್ ಗೆ ಶಿವಮೊಗ್ಗದ ವಕೀಲರೊಬ್ಬರು ಶಾಪ್ ನೀಡಿದ್ದಾರೆ‌‌ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂದು ಬಿಜೆಪಿ ಸರ್ಕಾರವು ನಿರ್ಧರಿಸಿದ್ದು ಪ್ರಚಾರಕ್ಕೆ ಎಂದು ಸುದೀಪ್ ರವರನ್ನು ಕರೆ ತರುವುದರಲ್ಲಿ ಯಶಸ್ವಿಯಾಗಿದೆ. ನಟ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆಯಾಗದಿದ್ದರು ಪಕ್ಷದ ...

Read More »

ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್..

Cnewstv / 05.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್.. ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳ ತಪಾಸನೆ ನಡೆಸಲಾಗುತ್ತಿದ್ದು ಸೂಕ್ತ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.‌ ಏ. 4 ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಂದ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುವುದು ಅಂದಾಜು ಮೌಲ್ಯ ...

Read More »

ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು..

Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಈಶ್ವರಪ್ಪನವರು ಅಶಾಂತಿ ಕೋಮುಗಲಬೆ ಸೃಷ್ಟಿಸಿಯೇ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಪಕ್ಷದವರೇ ಆದ ಆಯನೂರು ಮಂಜುನಾಥ್ ಅವರ ಸ್ವಭಾವ ನಡೆಯನ್ನು ಗಮನಿಸಿಯೇ ಮುಂದಿನ ಚುನಾವಣೆಯ ...

Read More »

ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ.

Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ. ಶಿವಮೊಗ್ಗ: ಹೊಂಗಿರಣ ಸಂಸ್ಥೆಯಿಂದ ಏ.16ರಿಂದ 20 ದಿನಗಳ ಕಾಲ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೇಶಕ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಂಗಿರಣ ಸಂಸ್ಥೆಯು ಕಳೆದ 26 ವರ್ಷಗಳಿಂದ ರಂಗಭೂಮಿ ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಮುಖ್ಯವಾಗಿ ಮಕ್ಕಳ ರಂಗಶಿಬಿರಗಳನ್ನು ...

Read More »

ಕರ್ನಾಟಕ ಪತ್ರಿಕಾ ಸಂಪಾದಕರ ಸಂಘದ ನೂತನ ಸಮಿತಿ ಆಯ್ಕೆ.

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಪತ್ರಿಕಾ ಸಂಪಾದಕರ ಸಂಘದ ನೂತನ ಸಮಿತಿ ಆಯ್ಕೆ. ಶಿವಮೊಗ್ಗ: ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ. ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತುಂಗಾತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ಗಜೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಸೂರ್ಯ ಕಂಪಟ್ರ್ಸ್ ಎಡಿಟರ್ಸ್ ಕ್ಲಬ್‍ನಲ್ಲಿ ನಡೆದ ಸಂಪಾದಕರ ಸಂಘದ ಸಭೆಯಲ್ಲಿ ನೂತನ ಸಮಿತಿ ಆಯ್ಕೆಯಾಗಿದ್ದು, ಸಂಘದ ಖಜಾಂಚಿಯಾಗಿ ...

Read More »

ಶ್ರೀ ಶ್ರೀಧರ ಸ್ವಾಮಿಗಳವರ 50 ನೇ ವರ್ಷದ ಆರಾಧನಾ ಮಹೋತ್ಸವ.

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀ ಶ್ರೀಧರ ಸ್ವಾಮಿಗಳವರ 50 ನೇ ವರ್ಷದ ಆರಾಧನಾ ಮಹೋತ್ಸವ. ಶಿವಮೊಗ್ಗ : ನಗರದ ಶ್ರೀ ಶ್ರೀಧರ ಸೇವಾ ಸಮಿತಿಯ ವತಿಯಿಂದ ಪರಮಹಂಸ ಪರಿವ್ರಾಜಕಾಚಾರ್ಯ ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳವರ ಐವತ್ತನೇ ವರ್ಷದ ಆರಾಧನಾ ಮಹೋತ್ಸವವನ್ನು ವೈಭವದಿಂದ ನಡೆಸುವ ಉದ್ದೇಶದಿಂದ ಏಪ್ರಿಲ್ 7,8 ಹಾಗೂ 9ನೇ ತಾರೀಖಿನಂದು ನಗರದ ಬಿ.ಬಿ. ರಸ್ತೆಯ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದಿನಾಂಕ 07-04-2023ರ ಶುಕ್ರವಾರ ಬೆಳಿಗ್ಗೆ 10 ...

Read More »

ಶಿವಮೊಗ್ಗದಲ್ಲಿ ಕೋಮು ಗಲಭೆಯ ಸುಲಿವು ನೀಡಿದ್ದಾರಾ ಆಯನೂರು ಮಂಜುನಾಥ್ ??

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಕೋಮು ಗಲಭೆಯ ಸುಲಿವು ನೀಡಿದ್ದಾರಾ ಆಯನೂರು ಮಂಜುನಾಥ್ ?? ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮ ವಿಧಾನ ಪರಿಷತ್ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕೆ.ಎಸ್ ಈಶ್ವರಪ್ಪ ಅವರಾಗಲಿ, ಅವರ ಮಗನಾಗಲಿ ನನ್ನ ವಿರುದ್ಧ ಸ್ಪರ್ಧಿಸಲಿ‌ ಎಂದು ಬಹಿರಂಗ ಸವಾಲ್ ಹಾಕಿದರು. ಇದೇ ವೇಳೆ ಶಿವಮೊಗ್ಗದಲ್ಲಿ ಮತ್ತೆ ಕೋಮುಗಲಭೆ ಆಗಬಹುದು ಎಂಬ ಹಿಟ್ ನೀಡಿದ್ದಾರೆ. ಹಿಂದೂಗಳೇ ಆಗಲಿ ಮುಸಲ್ಮಾನ ಬಂದುಗಳೇ ಆಗಲಿ ತಾಳ್ಮೆ ಕಳೆದುಕೊಳ್ಳಬಾರದು ...

Read More »

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ.

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ. ಶಿವಮೊಗ್ಗ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಮೂರು ನಾಲ್ಕು ದಿನಗಳಲ್ಲಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಘೋಷಣೆ ಮಾಡಿದ್ದಾರೆ. ಸದ್ಯದಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.‌ ನನಗೆ ಸಹಕಾರ ನೀಡಿದ ಪಕ್ಷ ಮತ್ತು ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ತಿಳಿಸಿದರು. ಈ ಬಾರಿ ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಪಕ್ಷ ನನಗೆ ಟಿಕೆಟ್ ...

Read More »

ಅರಣ್ಯ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಣ್ಯ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ.. ಶಿವಮೊಗ್ಗ : ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿ ಹೊತ್ತಿ ಉರಿದ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ತಮಡಿಹಳ್ಳಿ ಹತ್ತಿರ ಘಟನೆ ನಡೆದಿದ್ದು, ನೋಡು ನೋಡುತ್ತಿದ್ದಂತೆ ಬೆಂಕಿ ಅರಣ್ಯ ಪ್ರದೇಶವನ್ನೇ ವ್ಯಾಪಿಸಲು ಆರಂಭಿಸುತ್ತಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿನಂದಿಸಲು ಹರಸಹಾಸ ಪಡುತ್ತಿದ್ದಾರೆ.   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು.

Cnewstv / 02.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು. ಶಿವಮೊಗ್ಗ : ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ರಾಜಕೀಯ ಸಭೆ ಮತ್ತು ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ಸೋಮಿನಕೊಪ್ಪ ಗ್ರಾಮದ ಬೋವಿ ಕಾಲೋನಿಯ ಆಂಜನೇಯ ಸ್ವಾಮಿ ದೇವಸ್ಥಾನದ ಅವರಣದಲ್ಲಿ ಸ್ಥಳೀಯರು ಗುಂಪಾಗಿ ಸಭೆ ನಡೆಸಿರುವ ಫೋಟೋ ಮೊಬೈಲ್ನಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಫೈಯಿಂಗ್ ಸ್ಕ್ವಾಡ್ – 1 ಬಿ ...

Read More »