Cnewstv / 29.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ.. ನವದೆಹಲಿ : ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲು ಕೆಲವೇ ಕ್ಷಣಗಳು ಬಾಕಿ ಉಳಿದಿದೆ. ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಕಳೆದ ಬಾರಿ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆದಿತ್ತು ಹಾಗಾಗಿ ಈ ಬಾರಿಯೂ ಕೂಡ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆಯಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು 224 ಕ್ಷೇತ್ರಗಳ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ...
Read More »ಶಿವಮೊಗ್ಗ
ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸುವಂತಿಲ್ಲ.
Cnewstv / 28.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸುವಂತಿಲ್ಲ. ಶಿವಮೊಗ್ಗ : ವಿಧಾನಸಭೆ ಚುನಾವಣೆಯ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ...
Read More »ರೈಲ್ವೆ ನಿಲ್ದಾಣದ ಮುಂಭಾಗ NSUI ವತಿಯಿಂದ ಪ್ರತಿಭಟನೆ.
Cnewstv / 28.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲ್ವೆ ನಿಲ್ದಾಣದ ಮುಂಭಾಗ NSUI ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರೈಲ್ವೆ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ 40ಕ್ಕೂ ಹೆಚ್ಚು NSUI ಕಾರ್ಯಕರ್ತರನ್ನ ಬಂಧನ ಮಾಡಲಾಯಿತು. ಸಂಪೂರ್ಣ ಮಾಹಿತಿಗಾಗಿ.. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿಕಾರಿಪುರ – ಶಿವಮೊಗ್ಗ ರಸ್ತೆ ತಡೆ. ಸಾಲುಗಟ್ಟಿ ನಿಂತಿರುವ ವಾಹನಗಳು.
Cnewstv / 28.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ – ಶಿವಮೊಗ್ಗ ರಸ್ತೆ ತಡೆ. ಸಾಲುಗಟ್ಟಿ ನಿಂತಿರುವ ವಾಹನಗಳು. ಶಿವಮೊಗ್ಗ : ಮೀಸಲಾತಿ ಕಡಿತ ಖಂಡಿತ ನೆನ್ನೆ ಶಿಕಾರಿಪುರದಲ್ಲಿ ನಡೆಯುತ್ತಿದ್ದ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿತ್ತು. ಇಂದು ಬೆಳಗ್ಗೆ ಶಿವಮೊಗ್ಗ – ಶಿಕಾರಿಪುರ ರಸ್ತೆ ಮಧ್ಯೆ ಗರಿ ಹಾಗೂ ಟೈಯಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೀಸಲಾತಿ ಅಸಮಾನದ ಕಿಚ್ಚು ಶಿವಮೊಗ್ಗದ ಗ್ರಾಮಕ್ಕೂ ಹಬ್ಬಿದೆ. ಶಿವಮೊಗ್ಗದ ಕುಂಚೇನಹಳ್ಳಿ ಗ್ರಾಮದ ಗ್ರಾಮಸ್ಥರು ಶಿಕಾರಿಪುರ ಶಿವಮೊಗ್ಗ ರಸ್ತೆ ಮಧ್ಯದಲ್ಲಿ ತೆಂಗಿನ ಗರಿ ...
Read More »ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್ಗಳಿಗೆ ಬೆಂಕಿ.
Cnewstv / 27.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್ಗಳಿಗೆ ಬೆಂಕಿ. ಶಿವಮೊಗ್ಗ : ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮನೆಯ ಮೇಲೆ ಕಲ್ಲು ಚಪ್ಪಲಿ ತೂರಾಟ ನಡೆಸಲಾಗಿದೆ. ಮೀಸಲಾತಿ ಕಡಿತ ಖಂಡಿತ ನಡೆಯುತ್ತಿದ್ದ ಹೋರಾಟ ಎಂದು ಶಿಕಾರಿಪುರದಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದೆ. ಶಿಕಾರಿಪುರದ ಬಂಜಾರ ಸಮುದಾಯದವರು ಇಂದು ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನಾ ಮರವಣಿಗೆ ನಡೆಸಲಾಗಿತ್ತು ಈ ವೇಳೆ ಯಡಿಯೂರಪ್ಪನವರ ಮನೆಯತ್ತ ಕಲ್ಲು ತೂರಾಟ ...
Read More »“SAVE VISL” ಪ್ರಧಾನಿಗೆ ರಕ್ತದಲ್ಲೇ ಪತ್ರ ಬರೆದ ಕಾರ್ಮಿಕರು.
Cnewstv / 27.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “SAVE VISL” ಎಂದು ಪ್ರಧಾನಿಗೆ ರಕ್ತದಲ್ಲೇ ಪತ್ರ ಬರೆದ ಕಾರ್ಮಿಕರು. ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಉಳಿವಿಗಾಗಿ ಕಾರ್ಮಿಕರು ಪ್ರಧಾನಿಗೆ ತಮ್ಮ ರಕ್ತದಲ್ಲೇ ಪತ್ರ ಬರೆದಿದ್ದಾರೆ. ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮುಚ್ಚಲು ಅದೇಶ ನೀಡಿದೆ. ಈ ಪ್ರಸ್ತಾಪ ಕೈಬಿಡಲು ಅಗ್ರಹಿಸಿ ವಿಐಎಸ್ಎಲ್ ನೌಕರರು ಹಾಗೂ ಕಾರ್ಮಿಕರು ಕಳೆದ 68 ದಿನದಿಂದ ಕಾರ್ಖಾನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು ರಕ್ತಪತ್ರ ಚಳುವಳಿ ಆರಂಭ ...
Read More »ಮಹಿಳೆಯರ ಆರೋಗ್ಯ ತಪಾಷಣೆಗಾಗಿ ಪ್ರಾರಂಭವಾಗಿದೆ ಆಯುಷ್ಮತಿ ಕ್ಲಿನಿಕ್ .
Cnewstv / 26.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳೆಯರ ಆರೋಗ್ಯ ತಪಾಷಣೆಗಾಗಿ ಪ್ರಾರಂಭವಾಗಿದೆ ಆಯುಷ್ಮತಿ ಕ್ಲಿನಿಕ್ . ಶಿವಮೊಗ್ಗ : ನಾಳೆ ಬೆಳಿಗ್ಗೆ 11.30 ಗಂಟೆಗೆ ಶಿವಮೊಗ್ಗ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶಿವಮೊಗ್ಗದಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರ ಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದ್ದು ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ ...
Read More »94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ.
Cnewstv / 26.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ. ಶಿವಮೊಗ್ಗ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ...
Read More »ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ
Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪ ನಾಯಕ ವೃತ್ತದಲ್ಲಿ ಮಧ್ಯಾಹ್ನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಎರಡು ವರ್ಷ ಜೈಲು ಶಿಕ್ಷೆ ಸೂರತ್ ಕೋರ್ಟ್ ತೀರ್ಪು ನೀಡಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಸರ್ ನೇಮ್ ಬಗ್ಗೆ ...
Read More »ನಾನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕನಾಗಬೇಕು ಮಂತ್ರಿ ಅಲ್ಲ..
Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕನಾಗಬೇಕು ಮಂತ್ರಿ ಅಲ್ಲ.. ಶಿವಮೊಗ್ಗ : ನಾನು ಶಿವಮೊಗ್ಗ ನಗರ ಕ್ಷೇತ್ರದ ಆಕಾಂಕ್ಷಿಯಾಗಿದ್ದು ಪಕ್ಷ ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ. ನನಗೆ ಶಿವಮೊಗ್ಗ ನಗರ ಶಾಸಕನಾದರೆ ಸಾಕು ಮಂತ್ರಿ ಆಗಬೇಕಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಹೇಳಿದರು. ಪಕ್ಷ ಗೆಲ್ಲಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಹೊಸನಗರದಲ್ಲಿ ಗೆದ್ದಿದ್ದೇನೆ. ನಂತರ ಬಂಗಾರಪ್ಪನವರ ವಿರುದ್ಧ ಮೊಟ್ಟಮೊದಲ ಬಾರಿಗೆ ಲೋಕಸಭಾ ಕ್ಷೇತ್ರ ಗೆದ್ದಿದ್ದೇನೆ. ಸಾರ್ವಜನಿಕ ಜೀವನದಲ್ಲಿ ...
Read More »
C News TV Kannada News Online in cnewstv