Cnewstv / 21.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾದ ಆಯನೂರಯ ಮಂಜುನಾಥ್ ಫ್ಲೆಕ್ಸ್.. ಶಿವಮೊಗ್ಗ : ವಿಧಾನಸಭಾ ಚುನಾವಣೆಯ ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಪಕ್ಷಗಳು ಬಾರಿ ಬಹುಮತ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಪಕ್ಷದಿಂದ ಬಿ ಫಾಮ್ ಪಡೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿರುವ ಅಯನೂರು ಮಂಜುನಾಥ್ ರವರು ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿರುವ ಫ್ಲಕ್ಸ್ ಇದೀಗ ಎಲ್ಲೆಡೆ ಚರ್ಚೆಗೆ ...
Read More »ಶಿವಮೊಗ್ಗ
ಚರ್ಚೆಗೆ ಗ್ರಾಸವಾದ ಆಯನೂರು ಮಂಜುನಾಥ್ ಫ್ಲೆಕ್ಸ್..
Cnewstv / 21.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾದ ಅಯನೂರಯ ಮಂಜುನಾಥ್ ಫ್ಲೆಕ್ಸ್.. ಶಿವಮೊಗ್ಗ : ವಿಧಾನಸಭಾ ಚುನಾವಣೆಯ ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಪಕ್ಷಗಳು ಬಾರಿ ಬಹುಮತ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಪಕ್ಷದಿಂದ ಬಿ ಫಾಮ್ ಪಡೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿರುವ ಅಯನೂರು ಮಂಜುನಾಥ್ ರವರು ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿರುವ ಫ್ಲಕ್ಸ್ ಇದೀಗ ಎಲ್ಲೆಡೆ ಚರ್ಚೆಗೆ ...
Read More »ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ, NSUI ವತಿಯಿಂದ ಸಂಭ್ರಮಾಚರಣೆ.
Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ, NSUI ವತಿಯಿಂದ ಸಂಭ್ರಮಾಚರಣೆ. ಶಿವಮೊಗ್ಗ : ಕಾಂಗ್ರೆಸ್ನ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ‘ಯುವನಿಧಿ’ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಇಲ್ಲಿನ ಭಗವಾನ್ ಮಹಾವೀರ ವೃತ್ತದಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಕಾಂಗ್ರೆಸ್ ನುಡಿದಂತೆ ...
Read More »ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು..
Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು.. ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಶುದ್ಧಗೊಳಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಯುವಕ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ...
Read More »ಶವಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ.
Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶವಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ. ಶಿವಮೊಗ್ಗ : ಕೆ.ಎಸ್. ಈಶ್ವರಪ್ಪನವರಿಗೆ ನೈತಿಕತೆ ಇದ್ದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಿವಮೊಗ್ಗ ನಗರ ಅಶಾಂತಿಯಿಂದ ಭುಗಿಲೆದ್ದಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗಿದೆ. ಕೋಮು ಗಲಭೆಗಳು ಸರಣಿಯಂತೆ ನಡೆದಿವೆ. ಭ್ರಷ್ಟಾಚಾರ ಮಿತಿ ಮೀರಿದೆ. ...
Read More »ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ.
Cnewstv / 19.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ. ನವದೆಹಲಿ : ಇಂದು ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರ ಮಹತ್ವವಾದ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 120 ರಿಂದ 125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಆ ಶಾಸಕರಿಗೆ ಟಿಕೆಟ್ ...
Read More »ಮತದಾನದ ಜಾಗೃತಿ ಕಾರ್ಯಕ್ರಮ, ಸೈಕಲ್ ಏರಿದ ಎಸ್ ಪಿ, ಡಿ ಸಿ.
Cnewstv / 19.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾನದ ಜಾಗೃತಿ ಕಾರ್ಯಕ್ರಮ, ಸೈಕಲ್ ಏರಿದ ಎಸ್ ಪಿ, ಡಿ ಸಿ. ಶಿವಮೊಗ್ಗ : ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಬೆಳಗ್ಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಸೈಕಲ್ ಜಾಥಾವನ್ನು ಜಿಲ್ಲಾಧಿಕಾರಿ ಡಾ ಸೇಲ್ವಮಣಿ ಆರ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ವತಃ ಸೈಕಲ್ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಸೈಕಲ್ ಜಾಥಾವು ...
Read More »ಸಿಲಿಂಡರ್ ತುಂಬಿದ ಲಾರಿ ಪಲ್ಟಿ. ತಪ್ಪಿದ ಬಾರಿ ಅನಾಹುತ..
Cnewstv / 19.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಲಿಂಡರ್ ತುಂಬಿದ ಲಾರಿ ಪಲ್ಟಿ. ತಪ್ಪಿದ ಬಾರಿ ಅನಾಹುತ.. ಶಿವಮೊಗ್ಗ : ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಘಟನೆ ನೆನ್ನೆ ರಾತ್ರಿ ನಡೆದಿದೆ. ಶಿವಮೊಗ್ಗ ದಿಂದ ಎನ್ ಅರ್ ಪುರದ ಕಡೆಗೆ ಹೋಗುತ್ತಿದ್ದ ಸಿಲೆಂಡರ್ ತುಂಬಿದ ಲಾರಿ ಒಡ್ಡಿನಕೊಪ್ಪ ಸಮೀಪದ ಪೆಟ್ರೋಲ್ ಬಂಕ್ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಾರಿಯಲ್ಲಿದ್ದಂತಹ ಸಿಲೆಂಡರ್ ಗಳು ರಸ್ತೆಯ ತುಂಬಾ ...
Read More »ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ..
Cnewstv / 18.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ.. ಶಿವಮೊಗ್ಗ : ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪನವರು ನಮಗೆ ಕಾಂಗ್ರೆಸ್ ಲೆಕ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಮಾ. 1 ರಂದು ಆರಂಭಗೊಂಡ ಪಕ್ಷದ ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಹಾಗೂ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ನಮ್ಮ ತಂಡದ ವಿಜಯ ಸಂಕಲ್ಪ ಯಾತ್ರೆ ಮಾ.೧ರಂದು ಮಲೆಮಹಾದೇಶ್ವರ ಬೆಟ್ಟದಿಂದ ಆರಂಭವಾಗಿದ್ದು, ಈಗಾಗಲೇ 46 ವಿಧಾನ ಸಭಾ ಕ್ಷೇತ್ರದಲ್ಲಿ ...
Read More »ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ
Cnewstv / 18.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಶಿವಮೊಗ್ಗ : ಡಾ: ಕಸ್ತೂರಿ ರಂಗನ್ ವರದಿ ಜಾರಿಯಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ನಗರ ಪಾಲಿಕೆ ಸದಸ್ಯ ಬಿ.ಎ. ರಮೇಶ್ ಹೆಗ್ಡೆ ಹೇಳಿದರು. ವಿಧಾನ ಸಭೆಯಲ್ಲಿ ತಾವು ಮಂಡಿಸಿದ ವಾದದಿಂದಾಗಿ ಕಸ್ತೂರಿ ರಂಗನ್ ವರದಿ ತಡೆ ಹಿಡಿಯಲಾಗಿದೆ ಎಂದು ...
Read More »
C News TV Kannada News Online in cnewstv