Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲಾ ಪಂಚಾಯತ್. ಅತ್ಯತ್ತಮ ತಾಲ್ಲೂಕು ಪಂಚಾಯತಿ ಭದ್ರಾವತಿ. ಶಿವಮೊಗ್ಗ : ಮಹಾತ್ಮ ಗಾಂಧಿಜಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದೆ. ಅತ್ಯುತ್ತಮ ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕು ತೃತೀಯ ಬಹುಮಾನವನ್ನು ಪಡೆದಿದೆ. ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾವನದಿನಗಳ ಸೃಜನೆ, ಕಾಮಗಾರಿ ಮುಕ್ತಾಯ, ಜಿಯೋಟ್ಯಾಗ್, ಮಹಿಳೆಯರ ಭಾಗವಹಿಸುವಿಕೆ, ...
Read More »ಶಿವಮೊಗ್ಗ
R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ.
Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ಪಕ್ಷದ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ. ಶಿವಮೊಗ್ಗ : ಆರ್ಟಿಓ ಕಚೇರಿಯಲ್ಲಿ ಎಸ್ ಡಿ ಸಿ ಹುದ್ದೆಯ ಸಿಬ್ಬಂದಿ ಒಬ್ಬರು ಬಹಿರಂಗವಾಗಿ ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋ ಹೊರ ಬಂದಿದ್ದು, ಅದನ್ನ ಖಂಡಿಸಿ ಆಮ್ ಅದ್ಮಿ ಪಕ್ಷದ ವತಿಯಿಂದ ಇಂದು ಆರ್ಟಿಓ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಎಸ್.ಡಿ.ಸಿ ಹುದ್ದೆಯಲ್ಲಿರೋ ಸವಿತ ಎನ್ನುವವರು ಬಂದತ್ತ ...
Read More »ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್
Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಅದಾಲತ್. ಶಿವಮೊಗ್ಗ : ದಿನಾಂಕ 18.03.2023 ರಂದು ಬೆಳಗ್ಗೆ 11:00 ಘಂಟೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್ ನಡೆಯಲಿದ್ದು, ಜಿಲ್ಲೆಯ ಈ ಕೆಳಕಾಣಿಸಿದ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ವ್ಯವಸ್ಥೆ ಮಾಡಲಾಗಿದೆ. ಈ ಅದಾಲತ್ನಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭೇಟಿ ನೀಡಲಿರುವರು. ಶಿವಮೊಗ್ಗ ತಾಲೂಕಿನ- ಬಿ.ಬೀರನಹಳ್ಳಿ,s ಸೇವಾಲಾಲ್ ದೇವಸ್ಥಾನ ಚನ್ನಹಳ್ಳಿ ಗ್ರಾಮ. ತೀರ್ಥಹಳ್ಳಿ ತಾಲೂಕಿನ- ನಾಲೂರು, ಮಂಡಗದ್ದೆ. ಭದ್ರಾವತಿ ತಾಲೂಕಿನ- ಹೊಸಹಳ್ಳಿ, ಮಂಗೋಟೆ. ಸಾಗರ ...
Read More »ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ???
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ??? ಶಿವಮೊಗ್ಗ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾ.17 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30 ರಿಂದ ಮಧ್ಯಾಹ್ನದವರೆಗೆ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪುವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ...
Read More »ನಾಳೆ ಜಿಲ್ಲೆಯಲ್ಲಿ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯ.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಜಿಲ್ಲೆಯಲ್ಲಿ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯ. ಶಿವಮೊಗ್ಗ : ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಆದ್ದರಿಂದ ನಾಳೆ ...
Read More »ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು. ಕೂದಲೆಯ ಅಂತರದಲ್ಲಿ ಪಾಲಿಕೆ ಸದಸ್ಯರೇ ಬಚಾವ್. ಶಿವಮೊಗ್ಗ : ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಜನರಿಗೆ ಒಂದಲ್ಲ ಒಂದು ರೀತಿಯ ತೊಂದರೆ ಉಂಟಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ...
Read More »ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು. ಕೂದಲೆಯ ಅಂತರದಲ್ಲಿ ಪಾಲಿಕೆ ಸದಸ್ಯರೇ ಬಚಾವ್. ಶಿವಮೊಗ್ಗ : ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಜನರಿಗೆ ಒಂದಲ್ಲ ಒಂದು ರೀತಿಯ ತೊಂದರೆ ಉಂಟಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ...
Read More »ವರುಣನ ಕೃಪೆಯಿಂದ ತಂಪಾದ ನಗರ..
Cnewstv / 15.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಕೃಪೆಯಿಂದ ತಂಪಾದ ನಗರ.. ಶಿವಮೊಗ್ಗ : ಬಿಸಿಲಿನ ಬೇಗೆಯಿಂದ ತತ್ತರಿಸಿದ ಶಿವಮೊಗ್ಗ ಜಿಲ್ಲೆಗೆ ವರುಣ ತಂಪೆರದಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನಿಂದ ಜನರು ತತ್ತರಿಸಿದ್ದರು. ಇಂದು ಮಧ್ಯಾಹ್ನ ವರುಣದೇವ ಕೃಪೆ ತೋರಿದ್ದು, ಮಳೆಯಿಂದ ಜನರಲ್ಲಿ ಹರ್ಷ ಮೂಡಿದೆ. ಶಿವಮೊಗ್ಗ ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನ ಕೆಲವು ಭಾಗಗಳಲ್ಲೂ ಸಹ ಮಳೆಯಾಗಿದೆ. ರಣ ಬಿಸಿಲು, ಶಕೆ ಇದ್ದ ನಗರದಲ್ಲಿ ವರುಣನ ಕೃಪೆಯಿಂದ ತಂಪಾಗಿದೆ. ...
Read More »ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್ಲೈನ್, ಮ್ಯಾನ್ಹೋಲ್.
Cnewstv / 14.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್ಲೈನ್, ಮ್ಯಾನ್ಹೋಲ್. ಶಿವಮೊಗ್ಗ : ಸ್ಮಾರ್ಟ್ ಸಿಟಿ ಅವಾಂತರಕ್ಕೆ ನಗರದ ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಲಕ್ಷದಿಂದ ಅಪಾಯಕ್ಕೆ ಮುನ್ನುಡಿ ಬರೆದಿದೆ. ಯುಡಿಜಿ ಮ್ಯಾನ್ಹೋಲ್ಗಳು ರಸ್ತೆಗಿಂತ ...
Read More »ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕತರಿಂದ ಬೇಸರ ವ್ಯಕ್ತ..
Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕತರಿಂದ ಬೇಸರ ವ್ಯಕ್ತ.. ಶಿವಮೊಗ್ಗ : ರಣದೀಪ್ ಸಿಂಗ್ ಸುರ್ಜೇವಾಲ ರವರು ಸುರ್ಜೇವಾಲ ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿತು. ಅದರೆ ಕಾರ್ಯಕ್ರಮ 11.30 ಅದರೂ ಆರಂಭವಾದ ಹಿನ್ನಲೆಯಲ್ಲಿ ಕಾರ್ಯಕತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಹಿರಿಯ ನಾಯಕರು, ಬೂತ್ ಮಟ್ಟದ ನಾಯಕರು ಹಾಗೂ ಅನೇಕ ಕಾರ್ಯಕರ್ತರು ಅಗಮಿಸಿ ಗಂಟೆಯಾದರೂ ನಿಗದಿತ ...
Read More »
C News TV Kannada News Online in cnewstv