Breaking News

ಶಿವಮೊಗ್ಗ

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ...

Read More »

ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ.

Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ. ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ನಮೂನೆಗಾಗಿ ಸಂಸ್ಥೆಯ ವೆಬ್‌ಸೈಟ್ www.sims-shimoga.com ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ದಿ: 18/03/2023 ರಂದು ಸಿಮ್ಸ್ ...

Read More »

ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ

Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ ಶಿವಮೊಗ್ಗ : ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಬಿಜೆಪಿ ನಾಯಕ ಹಾಗೂ ಜಿಲ್ಲಾ ಬಿಜೆಪಿ ಪ್ರಣಾಳಿಕೆ ಸಮಿತಿಯ ಸಂಚಾಲಕ ಡಾ.ಧನಂಜಯ ಸರ್ಜಿ ಹೇಳಿದ್ದಾರೆ. ಪಕ್ಷ ನನಗೆ ಒಳ್ಳೆಯ ಜವಾಬ್ದಾರಿ ನೀಡಿದೆ. ಗ್ರಾಮಾಂತರ ಕ್ಷೇತ್ರದ ಪ್ರಚಾರ ಉಸ್ತುವಾರಿಯನ್ನು ನಿರ್ವಹಿಸಲು ಸೂಚಿಸಿದೆ. ಪ್ರಣಾಳಿಕೆಯ ಸಂಚಾಲಕತ್ವವನ್ನು ನೀಡಿದೆ ಎಂದರು. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ನಿಜ. ಆದರೆ ಪಕ್ಷದ ತೀರ್ಮಾನವೇ ...

Read More »

ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.

Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ. ಬೆಂಗಳೂರು : 2022-23ರ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷ ರಾಜ್ಯಾದ್ಯಂತ 5,716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ...

Read More »

ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ..

Cnewstv / 07.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ.. ಶಿವಮೊಗ್ಗ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೆ. 20 ರಿಂದ 22ರವರೆಗೆ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ವಿದ್ಯಾರ್ಥಿನೀಯರು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿರುತ್ತಾರೆ. ಗೌತಮಿ ಗೌಡ ಎತ್ತರ ಜಿಗಿತದಲ್ಲಿ 1.58 ಸೆ.ಮೀ. ಎತ್ತರ ಜಿಗಿದು ತಮ್ಮ 6 ವರ್ಷ ಹಿಂದಿನ ದಾಖಲೆಯನ್ನು ಮುರಿದು ಪ್ರಥಮ ಸ್ಥಾನ ಗಳಿಸಿದ್ದಾರೆ ...

Read More »

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಬೃಹತ್ ಪ್ರತಿಭಟನೆ.

Cnewstv / 06.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಬೃಹತ್ ಪ್ರತಿಭಟನೆ. ಶಿವಮೊಗ್ಗ : ತಾಲ್ಲೂಕು ವ್ಯಾಪ್ತಿಯಲ್ಲಿ ಸರ್ವೇ ಅಧಿಕಾರಿಗಳ ಅಧಿಕಾರ ದುರುಪಯೋಗಕ್ಕೆ ಸಾರ್ವಜನಿಕ ವಲಯ ಆತಂಕಗೊಳ್ಳುವಂತೆ ಮಾಡಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಕಿರಣ್ ರವರ ನೇತೃತ್ವದಲ್ಲಿ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಕಳೆದ ೧೦ ವರುಷಗಳಿಂದ ಸರ್ವೇ ಅಧಿಕಾರಿಗಳು ಖುದ್ದು ಸ್ಥಳಕ್ಕೆ ತೆರಳಿ ಭೂ ಮಾಪನ ನಿಯಮದಂತೆ ಸರ್ವೇ ...

Read More »

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 03.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ 5 ಮತ್ತು 6ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 04 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ...

Read More »

ಮೇಯರ್ ಕಚೇರಿಯ ಮುಂಭಾಗ ಗೋಮಾತೆ..ಪಾಲಿಕೆ ವಿರೋಧ ಪಕ್ಷದ ನಾಯಕಿಯಿಂದ ವಿನೂತನ ಪ್ರತಿಭಟನೆ.

Cnewstv / 03.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಯರ್ ಕಚೇರಿಯ ಮುಂಭಾಗ ಗೋಮಾತೆ..ಪಾಲಿಕೆ ವಿರೋಧ ಪಕ್ಷದ ನಾಯಕಿಯಿಂದ ವಿನೂತನ ಪ್ರತಿಭಟನೆ. ಶಿವಮೊಗ್ಗ: ಮಹಾನಗರ ಪಾಲಿಕೆ ಬಿ.ಜೆ.ಪಿ. ಆಡಳಿತದಿಂದ ಗೋ-ಸಂರಕ್ಷಣಾ ವಿರೋಧಿ ದೋರಣೆ ಖಂಡಿಸಿ ಪಾಲಿಕೆ ಎದುರು ಪಾಲಿಕೆ ಕಾಂಗ್ರೆಸ್ ಸದಸ್ಯರು ಮತ್ತು ಮುಖಂಡರು ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ನೇತೃತ್ವದಲ್ಲಿ ಇಂದು ಗೋಪೂಜೆ ಸಲ್ಲಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2019ರಲ್ಲಿ ಗೋ- ಸಂರಕ್ಷಣೆ ಮಾಡುವುದಾಗಿ ಭರವಸೆ ನೀಡಿ ಆಡಳಿತಕ್ಕೆ ಬಂದ ಬಿ.ಜೆ.ಪಿ. ...

Read More »

ಶಿವಮೊಗ್ಗ ಗ್ರಾಮಾಂತರ ಭಾಗದ ಜನ ಅಪೇಕ್ಷಿತ ಅಭ್ಯರ್ಥಿ ಧೀರರಾಜ್ ಹೊನ್ನವಿಲೆ.

Cnewstv / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಗ್ರಾಮಾಂತರ ಭಾಗದ ಜನ ಅಪೇಕ್ಷಿತ ಅಭ್ಯರ್ಥಿ ಧೀರರಾಜ್ ಹೊನ್ನವಿಲೆ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಾಗಿರುವ ಧೀರಾಜ್ ಹೊನ್ನವಿಲೆಯವರು ಇದೀಗ ಶಿವಮೊಗ್ಗ ಗ್ರಾಮಾಂತರ ಭಾಗದ ಜನರ ಅಪೇಕ್ಷಿತ ಅಭ್ಯರ್ಥಿಯಾಗಿದ್ದಾರೆ. ಜನಸೇವೆ, ಸ್ಪಂದನೆ, ಅಭಿವೃದ್ಧಿ ಕಾರ್ಯದಲ್ಲಿ ಸದಾ ಮುಂದಿರುವ ಧೀರಾಜ್ ಹೊನ್ನವಿಲೆಯವರು ಈ ಬಾರಿ ಗ್ರಾಮಾಂತರ ಭಾಗದ ಅಭ್ಯರ್ಥಿಯಾಗಬೇಕು ಎಂದು ಜನರು ಅಪೇಕ್ಷಿಸುತ್ತಿದ್ದಾರೆ. ಈಗಾಗಲೇ ವಾರ್ಡ್ ನಂಬರ್ 3 ರ (ರಾಗಿಗುಡ್ಡ) ಮಹಾನಗರ ಪಾಲಿಕೆಯ ಸದಸ್ಯರಾಗಿ ಅಭಿವೃದ್ಧಿ ಕಾರ್ಯಗಳ ಮೂಲಕ ಜನಮಾನಸದಲ್ಲಿ ...

Read More »

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್.

Cnewstv / 02.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಶಿವಮೊಗ್ಗ : 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ಮಾ.05 ರ ಭಾನುವಾರದಂದು ನಗರದ ಸಹ್ಯಾದ್ರಿ ಕಾಲೇಜ್ ಎದುರು ವಿದ್ಯಾನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನ ಚಾನಲ್ ಹತ್ತಿರ, ಮಲ್ಲಿಕಾರ್ಜುನ ನಗರ ಗಣಪತಿ ದೇವಸ್ಥಾನದ ಎದುರು 100 ಅಡಿರಸ್ತೆ, ಜಿಲ್ಲಾ ...

Read More »