Cnewstv / 02.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ – ಮಧು ಬಂಗಾರಪ್ಪ . ಶಿವಮೊಗ್ಗ : ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ ಆದರೆ ಈ ಬಾರಿಹಾಗೆ ಆಗುವುದಿಲ್ಲ. ನಾವು ಈಗ ಎಷ್ಟು ಸಂಖ್ಯೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ಏಕೆಂದರೆ ಅದು ಅವರಿಗೆ ಗೊತ್ತಾದರೆ ಈಗಿನಿಂದಲೇ ಶಾಸಕರ ಖರೀದಿಯಲ್ಲಿ ತೊಡಗುತ್ತಾರೆ. ಆದರೆ ಈ ಬಾರಿ ಶಾಸಕರನ್ನು ಕೊಂಡುಕೊಳ್ಳದಿರುವಷ್ಟು ಬಹುಮತವನ್ನು ಕಾಂಗ್ರೆಸ್ ಪಡೆಯುತ್ತದೆ ಎಂದು ಎಐಸಿಸಿ ಸದಸ್ಯ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಮುಷ್ಕರದ ಎಫೆಕ್ಟ್ ಹೇಗಿತ್ತು.??
Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಮುಷ್ಕರದ ಎಫೆಕ್ಟ್ ಹೇಗಿತ್ತು.?? ಶಿವಮೊಗ್ಗ : 7 ನೇ ವೇತನ ಜಾರಿ ಅಗ್ರಹಿಸಿ, ರಾಜ್ಯಾದ್ಯಂತ ಸರ್ಕಾರಿ ನೌಕರರು ತಮ್ಮ ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿದಿನ ನೂರಾರು ಜನರಿಂದ ತುಂಬಿರುತ್ತದೆ ಸರ್ಕಾರಿ ಕಚೇರಿಗಳು ಇಂದು ಖಾಲಿ ಖಾಲಿಯಾಗಿತ್ತು. ಆಸ್ಪತ್ರೆ, ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದಿದ್ದೆಲ್ಲವೂ ಬಂದ್ ಅಗಿತ್ತು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ : ಟಿ.ಡಿ. ಮೇಘರಾಜ್.
Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ : ಟಿ.ಡಿ. ಮೇಘರಾಜ್. ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ. ಇದರ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದ ಜನರ ಬಹುದಿನದ ಕನಸು ನನಸಾಗಿದೆ. ಪ್ರಧಾನ ಮಂತ್ರಿಗಳೇ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಈ ಉದ್ಘಾಟನಾ ...
Read More »ಭಾವಸರ್ ವಿಷನ್ ಇಂಡಿಯಾ ವತಿಯಿಂದ ಉಚಿತ ವೆರಿಕೋಸ್ ತಪಾಸಣಾ ಶಿಬಿರ.
Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾವಸರ್ ವಿಷನ್ ಇಂಡಿಯಾ ವತಿಯಿಂದ ಉಚಿತ ವೆರಿಕೋಸ್ ತಪಾಸಣಾ ಶಿಬಿರ. ಶಿವಮೊಗ್ಗ : ಮಾರ್ಚ್ 5ರಂದು ವೆರಿಕೋಸ್ ವಿಷನ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಈ ತಪಾಸಣಾ ಶಿಬಿರವನ್ನು ಶೃಂಗೇರಿಯ ಹೆಸರಾಂತ ಆಯುರ್ವೇದಿಕ್ ವೈದ್ಯರಾದ ಡಾ. ಎಂ.ವಿ. ಉರಾಳ್ ರವರು ನಡೆಸಿಕೊಡಲಿದ್ದಾರೆ. ವೆರಿಕೋಸ್ ವೇನ್ಸ್ ರೋಗಕ್ಕೆ ಹಲವಾರು ಜನರು ತುತ್ತಾಗುತ್ತಿದ್ದು ನಿರಂತರವಾಗಿ ನಿಂತುಕೊಂಡು ಅಥವಾ ಕುಳಿತುಕೊಂಡು ಕೆಲಸ ಮಾಡುವ ಜನರಿಗೆ ಈ ಕಾಯಿಲೆ ಪಿಡುಗಾಗಿ ಕಾಡುತ್ತಿದೆ. ತಜ್ಞಆಯುರ್ವೇದ ವೈದ್ಯರಾದ ಡಾ.ಎಂ.ವಿ. ಉರಾಳ್ ...
Read More »ಮನೀಷ್ ಸಿಸೋಡಿಯಾ ಬಂಧನ ಖಂಡಿಸಿ, ಎಎಪಿಯಿಂದ ಪ್ರತಿಭಟನೆ.
Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮನೀಷ್ ಸಿಸೋಡಿಯಾ ಬಂಧನ ಖಂಡಿಸಿ, ಎಎಪಿಯಿಂದ ಪ್ರತಿಭಟನೆ. ಶಿವಮೊಗ್ಗ: ದೆಹಲಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ದೇಶಾದ್ಯಂತ ಆಮ್ ಆದ್ಮಿ ಪಕ್ಷ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿ ಪಕ್ಷ ಸಿಸೋಡಿಯಾ ಅವರನ್ನು ಬಂಧಿಸಿದೆ. ದೆಹಲಿ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ನೂತನ ಅಬಕಾರಿ ನೀತಿ ಇನ್ನೂ ದೆಹಲಿಯಲ್ಲಿ ಜಾರಿಗೆ ...
Read More »ಪೂಜ್ಯ ರಾಮಭಟ್ಟರು ನಾನು ಕಂಡಂತೆ 05
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೂಜ್ಯ ರಾಮಭಟ್ಟರು ನಾನು ಕಂಡಂತೆ 05.. ಅದು ಕಳೆದ ದೀಪಾವಳಿಯ ಬಲಿಪಾಡ್ಯದ ಗೋಪೂಜೆಯ ಸಂದರ್ಭ …..ಶಿವಮೊಗ್ಗದ ಜಿಲ್ಲಾ ಬ್ರಾಹ್ಮಣ ಮಹಾ ಸಭಾ ಕಟುಕರ ಪಾಲಾಗುವ ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹೊಸತಾಗಿ ಆರಂಭಿಸಿದ ಸುರಭಿ ಗೋಶಾಲೆಯಲ್ಲಿ ಹಬ್ಬದ ಸಡಗರ! ಗೋವುಗಳಿಗೆ ಅಕ್ಕಿ ಬೆಲ್ಲವಿತ್ತು ಶಾಸ್ತ್ರೋಕ್ತವಾಗಿ ದೀಪಾವಳಿ ಹಬ್ಬವನ್ನು ಸದಸ್ಯರೆಲ್ಲೂ ಒಟ್ಟಾಗಿ ಆಚರಿಸಬೇಕೆಂದು ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ನಟರಾಜ್ ಭಾಗವತ್ ಅವರ ಇಚ್ಛೆ ….. ಅದರಂತೆ ಸಂಘದ ಸದಸ್ಯರು, ಕುಟುಂಬ, ಮಕ್ಕಳು ...
Read More »ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ..
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ.. ಶಿವಮೊಗ್ಗ : ರಾಷ್ಟೀಯ ರಕ್ಷಾ ವಿ ವಿ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಕರ್ನಾಟಕದಲ್ಲಿಯೇ ಇದು ಪ್ರಥಮವಾಗಿದ್ದು, ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಕ್ಷಣಾ ಇಲಾಖೆಗೆ ಸೇರುವವರಿಗೆ ಬೋಧನೆಗಾಗಿ ಕೇಂದ್ರ ರಕ್ಷಣಾ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟಿಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕಕ್ಕೆ ಮಂಜೂರಾಗಿದ್ದು, ಅದರಲ್ಲೂ ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ ...
Read More »ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ…
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಒಂದು ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ನೂತನ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉದ್ಘಾಟನೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಹಲವಾರು ಕಡೆಯಿಂದ ಸಹಸ್ರಾರು ಮಂದಿ ಆಗಮಿಸಿದ್ದರು ಐತಿಹಾಸಿಕಾಕ್ಷಣವನ್ನ ಕಣ್ತುಂಬಿ ಕೊಂಡರು. ಈ ಕಾರ್ಯಕ್ರಮಕ್ಕಾಗಿ ಎಲ್ಲೆಡೆ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು ಇನ್ನು ವಿಮಾನ ನಿಲ್ದಾಣಕ್ಕೆ ಹೋಗುವ MRS circle ನಿಂದ ಎರ್ ಪೂಟ್ ...
Read More »ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ..
Cnewstv / 27.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ.. ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು ಜನ ಸಾಗರವೇ ಸೇರಿತ್ತು. ವಿಮಾನ ನಿಲ್ದಾಣದ ಆಭರಣದ ಒಳಗೆ ಬೆಳಗ್ಗೆ 8 ಗಂಟೆಯಿಂದಲೇ ಜನರು ಸೇರಲು ಆರಂಭಿಸಿದ್ದರು. 10 ಗಂಟೆಯೊಳಗಾಗಿ ಇಡೀ ಆವರಣವೇ ಜನರಿಂದ ತುಂಬಿ ಹೋಗಿತ್ತು. ಪಾರ್ಕಿಂಗ್ ಸ್ಥಳದಿಂದ ವೇದಿಕೆಯ ಬಳಿಗೆ ತಮ್ಮ ನೆಚ್ಚಿನ ನಾಯಕರನ್ನು ಹತ್ತಿರದಿಂದ ನೋಡಬೇಕು ಎಂದು ಸ್ಥಳವನ್ನು ಕಾಯ್ದಿರಿಸಲು ಜನರು ಅವಸರದಿಂದ ಹೋಗುತ್ತಿದ್ದ ದೃಶ್ಯಗಳು ಸರ್ವೇಸಾಮಾನ್ಯವಾಗಿತ್ತು. ರಸ್ತೆಯ ...
Read More »ವೇದಿಕೆಯಲ್ಲಿ ಬಿಎಸ್ ವೈ ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ.
Cnewstv / 27.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೇದಿಕೆಯಲ್ಲಿ ಬಿಎಸ್ ವೈ ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ. ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಬಿ ಎಸ್ ಯಡಿಯೂರಪ್ಪ ನವರಿಗೆ ವೇದಿಕೆಯಲ್ಲಿ ವಿಭಿನ್ನವಾಗಿ ಹುಟ್ಟು ಹಬ್ಬದ ಶುಭಾಶಯವನ್ನು ಕೋರಿದರು. ನೂತನ ವಿಮಾನ ನಿಲ್ದಾಣ ಹಾಗೂ ಅನೇಕ ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮದಲ್ಲಿ ಸೇರಿದ ಲಕ್ಷಾಂತರ ಮಂದಿ ಇಂದಲೇ ಬಿಎಸ್ ವೈ ಗೆ ಹುಟ್ಟು ಹಬ್ಬದ ಶುಭಾಶಯಗಳು ...
Read More »
C News TV Kannada News Online in cnewstv