Breaking News

ಶಿವಮೊಗ್ಗ

ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ. ಶಿವಮೊಗ್ಗ: 7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿದರೆ ಮಾತ್ರ ಈಗಾಗಲೇ ಕರೆ ನೀಡಿರುವ ಮುಷ್ಕರ ವಾಪಾಸು ಪಡೆಯಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಸರ್ಕಾರಿ ನೌಕರರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದಿನಿಂದಲೂ 7ನೇ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ...

Read More »

ಮಹಾನಗರ ಪಾಲಿಕೆ ಬಜೆಟ್ : ಆದರ್ಶ ವ್ಯಕ್ತಿಗಳ ಹೆಸರಿನ ಯೋಜನೆಗಳೆಲ್ಲ ವಿಫಲವಾಗಿ ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆ ಬಜೆಟ್ : ಆದರ್ಶ ವ್ಯಕ್ತಿಗಳ ಹೆಸರಿನ ಯೋಜನೆಗಳೆಲ್ಲ ವಿಫಲವಾಗಿ ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಶಿವಮೊಗ್ಗ: ಮಹಾನಗರ ಪಾಲಿಕೆಯ ಬಜೆಟ್ ನಂತರದಲ್ಲಿ ಚರ್ಚೆಗೆ ಆಹ್ವಾನಿಸಿದ್ದರೂ ಕೂಡ ಆಡಳಿತ ಪಕ್ಷದ ಸದಸ್ಯರು ಪಲಾಯನ ಮಾಡಿರುವುದನ್ನು ಪಾಲಿಕೆ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಾರಿಯ ಪಾಲಿಕೆ ಬಜೆಟ್ ಜನವಿರೋಧಿಯಾಗಿದೆ. ನಿರೀಕ್ಷೆ ಸುಳ್ಳಾಗಿದೆ. ಸಮಸ್ಯೆಗಳ ಅಧ್ಯಯನವನ್ನೇ ಮಾಡಿಲ್ಲ. ಬಜೆಟ್‌ಪೂರ್ವ ಸಭೆಗಳಲ್ಲಿ ಸಾರ್ವಜನಿಕರು ನೀಡಿದ ಸಲಹೆಗಳ ಪರಿಗಣಿಸಿಲ್ಲ. ಮುಖ್ಯವಾಗಿ ...

Read More »

” ಸಾಕಪ್ಪಾ ಸಾಕು ” : ಬಿಜೆಪಿಯೇ ಭರವಸೆ ಪೋಸ್ಟರ್‌ಗಳ ಮೇಲೆ, ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್‌..

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ” ಸಾಕಪ್ಪಾ ಸಾಕು ” : ಬಿಜೆಪಿಯೇ ಭರವಸೆ ಪೋಸ್ಟರ್‌ಗಳ ಮೇಲೆ, ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್‌.. ಶಿವಮೊಗ್ಗ : ಬಿಜೆಪಿ ಸಹವಾಸ ಸಾಕಪ್ಪಾ ಸಾಕು, ಗೋ ಬ್ಯಾಕ್ ಬಿಜೆಪಿ ಎಂಬ ಘೋಷಣೆಗಳೊಂದಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಮೆಗ್ಗಾನ್ ಆಸ್ಪತ್ರೆ ಎದುರಿನ ಪೊಲೀಸ್ ಕ್ಯಾಂಟೀನ್ ಬಳಿ ಪೋಸ್ಟರ್ ಅಭಿಯಾನದ ಮೂಲಕ ಪ್ರತಿಭಟನೆ ನಡೆಸಿದರು. ಇದನ್ನು ಒದಿ : https://cnewstv.in/?p=12229 ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಆನರ ಕಿವಿಗೆ ಹೂವು ...

Read More »

ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಕಟುವಾಗಿ ಟೀಕಿಸಿದರು. https://fb.watch/iVH3Dwp5J2/?mibextid=RUbZ1f ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ಒಬ್ಬ ಉತ್ತಮ ಆಡಳಿತಗಾರ. ರಾಜಕಾರಣಕ್ಕೆ ಬಂದಾಗ ಪರಸ್ಪರ ...

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯಾಗುತ್ತಿರುವ ಕಾಮಗಾರಿಗಳ ವಿವರ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯಾಗುತ್ತಿರುವ ಕಾಮಗಾರಿಗಳ ವಿವರ. ಶಿವಮೊಗ್ಗ : ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ...

Read More »

ಜನರನ್ನು ಆಕರ್ಷಿಸುತ್ತಿರುವ ಎ ಎ ಸರ್ಕಲ್ ವಿಮಾನ. ‌

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರನ್ನು ಆಕರ್ಷಿಸುತ್ತಿರುವ ಎ ಎ ಸರ್ಕಲ್ ವಿಮಾನ. ‌ ಶಿವಮೊಗ್ಗ : ಶಿವಮೊಗ್ಗದ ಎ ಎ ಸರ್ಕಲ್‌ ನಡುವೆ ಏರ್ ಇಂಡಿಯ ವಿಮಾನದ ಮಾಡೆಲ್ ನಿರ್ಮಾಣ ಮಾಡಲಾಗಿದ್ದು, ಜನರನ್ನು ಆಕರ್ಷಿಸುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಬರದಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗ ನಗರವನ್ನು ಸಿಂಗಾರ ಮಾಡಲಾಗುತ್ತಿದೆ. ಈ ನಡುವೆ ಶಿವಮೊಗ್ಗದ ಎ ಎಸ್ ಸರ್ಕಲ್ ನಲ್ಲಿ ಎರ್ ಇಂಡಿಯಾ ವಿಮಾನದ ಮಾಡೆಲ್ ...

Read More »

ಮಹಾನಗರ ಪಾಲಿಕೆ ಬಜೆಟ್ ಕನ್ನಡಿ ಒಳಗಿನ ಗಂಟು.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆ ಬಜೆಟ್ ಕನ್ನಡಿ ಒಳಗಿನ ಗಂಟು. ಶಿವಮೊಗ್ಗ : ಮಹಾನಗರ ಪಾಲಿಕೆ ಬಜೆಟ್ ಕನ್ನಡಿ ಒಳಗಿನ ಗಂಟು ಎಂದು ಅರೋಪಿಸಿ ವಿರೋಧ ಪಕ್ಷದ ಪಾಲಿಕೆ ಸದಸ್ಯರುಗಳು ಕನ್ನಡಿ ಹಿಡಿದು ಅಣಕು ಪ್ರದರ್ಶನ ಮಾಡಿದರು. ಇಂದು ಶಿವಮೊಗ್ಗ ಮಹಾನಗರ ಪಾಲಿಕೆ 2022-23ನೇ ಸಾಲಿನ ಬಜೆಟ್ ಮಂಡನೆ ಆಡಳಿತ ಪಕ್ಷದವರು ಮಂಡಿಸಿದರು. ಈ ವೇಳೆ ಬಿಜೆಪಿಯವರ ಆಡಳಿತ ಅವಧಿಯ ಐದನೇ ಬಜೆಟ್ ಇದಾಗಿದ್ದು ಇಲ್ಲಿಯವರೆಗೂ 2018 ರಿಂದ 2023ರ ವರೆಗೆ ಮಂಡಿಸಿದ ...

Read More »

ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು. ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಜನಸಾಮಾನ್ಯರು ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ಶಿವಮೊಗ್ಗ ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್ .ಎಸ್ ಹೇಳಿದ್ದಾರೆ. ನಗರದ ಕಮಲಾ ನೆಹರು ರಾಷ್ಟ್ರೀಯ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಲಾದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಾಧನೆ ...

Read More »

ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್. ಶಿವಮೊಗ್ಗ : ಫೆಬ್ರವರಿ 27ರಂದು ಉದ್ಘಾಟನೆಗೆ ಸಿದ್ಧವಾಗಿರುವುದರ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಅ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ. ...

Read More »

ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ. ಶಿವಮೊಗ್ಗ : ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ...

Read More »