Breaking News

ಶಿವಮೊಗ್ಗ

ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ ಮಾಡಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ಹೇಳಿದರು. ಇದನ್ನು ಒದಿ : https://cnewstv.in/?p=12203 ಎಂ ಆರ್ ಎಸ್ ಸರ್ಕಲ್ ದಿಂದ ವಿಮಾನ ...

Read More »

ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಅಗಮಿಸುವವರು, ಈ ವಸ್ತುಗಳನ್ನು ತರುವಂತಿಲ್ಲ

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಅಗಮಿಸುವವರು, ಈ ವಸ್ತುಗಳನ್ನು ತರುವಂತಿಲ್ಲ ಶಿವಮೊಗ್ಗ : ಫೆ. 27 ರ ಸೋಮವಾರ ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿದ್ದು, ಈ ಕಾರ್ಯಕ್ರದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಅವಕಾಶವಿದ್ದು, ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ..

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ಒಂದನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿತ್ತು.‌ ಇಂದು ಮಧ್ಯಾಹ್ನ ಇಂಡಿಯನ್ ಏರ್ ಫೋರ್ಸ್ ನ ಎರಡನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿದೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.   ಎರಡನೇ ಪ್ರಯೋಗಿಕ ವಿಮಾನದಲ್ಲಿ ಪ್ರಧಾನಿ ಅವರ ...

Read More »

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಭಾರತ ಸರ್ಕಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುದ ಕೇಂದ್ರ ಶಿವಮೊಗ್ಗ ಇವರ ವತಿಯಿಂದ 2022 – 23 ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ತಾಲ್ಲೂಕಿಗೆ ಇಬ್ಬರಂತೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. 18 ರಿಂದ 29 ವರ್ಷದ ಒಳಗಿನವರಾಗಿರಬೇಕು. ಎನ್‍ಎಸ್‍ಎಸ್/ಎನ್‍ಸಿಸಿ ಯಲ್ಲಿ ...

Read More »

ವೇ ಬ್ರಂ ವಿದ್ವಾನ್ ಅ.ಪ ರಾಮಭಟ್ಟರು ವಿಧಿವಶ

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೇ ಬ್ರಂ ವಿದ್ವಾನ್ ಅ.ಪ ರಾಮಭಟ್ಟರು ವಿಧಿವಶ.. ಶಿವಮೊಗ್ಗ : ವೇ ಬ್ರಂ ವಿದ್ವಾನ್ ಅ.ಪ ರಾಮಭಟ್ಟರು ರಾತ್ರಿ 11:30 ರ ಸುಮಾರಿಗೆ ವಿಧಿವಶರಾಗಿದ್ದಾರೆ.   ರವೀಂದ್ರನಗರದ ಶ್ರೀ ಪ್ರಸನ್ನ ಬಲಮರಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ರಾಮಭಟ್ಟರು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.‌ ಬಸವನಗುಡಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ...

Read More »

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ಬಿಜೆಪಿ ಕಾರ್ಯಕ್ರಮವಾಗದೆ, ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು.

Cnewstv / 22.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ಬಿಜೆಪಿ ಕಾರ್ಯಕ್ರಮವಾಗದೆ, ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು. ಶಿವಮೊಗ್ಗ: ಫೆ.27ರಂದು ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದ್ದು, ಇದು ಬಿಜೆಪಿ ಕಾರ್ಯಕ್ರಮವಾಗದೆ ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು. ಪಕ್ಷಾತೀತವಾಗಿ ನಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ಅರ್ ರಮೇಶ್ ಆಗ್ರಹಿಸಿದ್ದಾರೆ. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಸ್ಥಾಪನೆಯಾಗಿರುವುದು ಮತ್ತು ಅದರ ಉದ್ಘಾಟನೆ ಆಗುತ್ತಿರುವುದು ಸಂತೋಷದ ವಿಷಯವೇ. ಆದರೆ ಈ ಕಾರ್ಯಕ್ರಮವನ್ನು ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು ಹೆಸರಿಡಿ.

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು ಹೆಸರಿಡಿ. ಶಿವಮೊಗ್ಗ : ಸೋಗಾನೆ ಬಳಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಮಹಾನ್ ಸಂತ ಶ್ರೇಷ್ಟ ತತ್ವಜ್ಞಾನಿ ಹಾಗೂ ಜಗತ್ತಿನ ಮೊಟ್ಟ ಮೊದಲ ಸಂಸತ್ತಿನ ಅಧ್ಯಕ್ಷರಾದ ಅಲ್ಲಮ ಪ್ರಭು ದೇವರ ಹೆಸರನ್ನು ಇಡಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ರಾಷ್ಟೀಯ ಬಸವದಳ ಟ್ರಸ್ಟ್ ಶಿವಮೊಗ್ಗ ವತಿಯಿಂದ ಮನವಿ ಸಲ್ಲಿಸಲಾಯಿತು. ಇದನ್ನು ಒದಿ : https://cnewstv.in/?p=12170 ಪ್ರಜಾಪ್ರಭುತ್ವದ ತತ್ವ ಸಿದ್ಧಾಂತಗಳಿಗೆ ಪ್ರಪ್ರಥಮವಾಗಿ ಮುನ್ನುಡಿ ...

Read More »

ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ.

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ-2023ರ 23 ಮತ್ತು 24 ರಂದು ಕೋಳಿ ಸಾಕಾಣಿಕಾ ತರಬೇತಿಯನ್ನು ಆಯೋಜಿಸಿದ್ದು, ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ...

Read More »

ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ…

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ… ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರು ಬೆಳಿಗ್ಗೆ 11ಕ್ಕೆ ಬಂದು ಮಧ್ಯಾಹ್ನ 1 ಗಂಟೆಗೆ ವಾಪಾಸು ಹೋಗುತ್ತಾರೆ. ಒಂದೇ ಜಾಗದಲ್ಲಿ ಎಲ್ಲಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಇದನ್ನು ಒದಿ : https://cnewstv.in/?p=12159 ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದ್ದು, ಸುಮಾರು ...

Read More »

ಶಿವಮೊಗ್ಗ ವಿಮಾನ ನಿಲ್ದಾಣ : ಇಂದಿನಿಂದಲೇ ಪ್ರಾಯೋಗಿಕ ವಿಮಾನ ಹಾರಾಟ..!!!

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ವಿಮಾನ ಹಾರಾಟ..!!! ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು. ಇದನ್ನು ಒದಿ : https://cnewstv.in/?p=12157 ಪ್ರಧಾನ ಮಂತ್ರಿಯವರ ಮೊದಲ ಲ್ಯಾಂಡಿಂಗ್ ...

Read More »