Breaking News

ಶಿವಮೊಗ್ಗ

ನಾಳೆ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಇರುವ ಕಾರಣ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನು ಒದಿ : https://cnewstv.in/?p=12154 ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಇಲಿಯಾಜ್ ...

Read More »

ಕಿವಿ ಮೇಲೆ ಹೂ, ರಾಜ್ಯ ಸರ್ಕಾರ ಬಜೆಟ್, ಬೋಗಸ್ ಬಜೆಟ್ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿವಿ ಮೇಲೆ ಹೂ, ರಾಜ್ಯ ಸರ್ಕಾರ ಬಜೆಟ್, ಬೋಗಸ್ ಬಜೆಟ್ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್. ಶಿವಮೊಗ್ಗ: ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಸರ್ಕಾರ ಸಾಮಾನ್ಯ ಜನರ ಕಿವಿಗೆ ಹೂವು ಇಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಕಿವಿಗೆ ಹೂ ಇಟ್ಟುಕೊಂಡೇ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದರು. ಈ ಬಾರಿಯ ಬಜೆಟ್ ಬೋಗಸ್ ಬಜೆಟ್ ಆಗಿದೆ. ದುರ್ಬಲ ಮತ್ತು ಸುಳ್ಳಿನ ಬಜೆಟ್. ಬಜೆಟ್‌ನಲ್ಲಿ ಯಾವ ತೂಕವೂ ಇಲ್ಲ. ...

Read More »

ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ.

Cnewstv / 18.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ. ಶಿವಮೊಗ್ಗ : ಜೆಡಿಎಸ್‌ನ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಗ್ರಾಮಕ್ಕೂ ತಲುಪಿಸುವ ಉದ್ದೇಶವನ್ನಿಟ್ಟುಕೊಂಡ ಜೆಡಿಎಸ್ ಪಂಚರತ್ನ ರಥಯಾತ್ರೆ ಶಿವಮೊಗ್ಗಕ್ಕೆ ಫೆ.22 ಮತ್ತು 23ರಂದು ಆಗಮಿಸಲಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕಿ ಶಾರದಾ ಪರ‍್ಯಾ ನಾಯ್ಕ ಹೇಳಿದರು. ಅವರು ಇಂದು ಹೋಟೆಲ್ ಜ್ಯುವೆಲ್‌ರಾಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪಂಚರತ್ನ ಯಾತ್ರೆಯ ನೇತೃತ್ವವನ್ನು ...

Read More »

ಮಾಂಸ ಮಾರಾಟ ನಿಷೇಧ.

Cnewstv / 18.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಂಸ ಮಾರಾಟ ನಿಷೇಧ. ಶಿವಮೊಗ್ಗ : ಫೆ.18 ರಂದು ಮಹಾಶಿವರಾತ್ರಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವರಾತ್ರಿ ಜಾತ್ರೆ : ವಾಹನಗಳ ಮಾರ್ಗ ಬದಲಾವಣೆ.

Cnewstv / 18.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಜಾತ್ರೆ : ವಾಹನಗಳ ಮಾರ್ಗ ಬದಲಾವಣೆ. ಶಿವಮೊಗ್ಗ : ಫೆ.18 ಮತ್ತು 19 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಫೆ.18 ರ ಬೆಳಿಗಿನ ಜಾವ 4 ರಿಂದ 19 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಜಿಲ್ಲಾಧಿಕಾರಿಗಳು ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ...

Read More »

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ಕಾರ್ಯಕ್ಕೆ ರಾಜಧಾನಿಯಲ್ಲಿ ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ.

Cnewstv / 17.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ಕಾರ್ಯಕ್ಕೆ ರಾಜಧಾನಿಯಲ್ಲಿ ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ. ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ NSUI ವತಿಯಿಂದ ಕಾರ್ಯಕಾರಣಿ ಸಭೆ ಹಾಗೂ ತರಬೇತಿಯನ್ನು ರಾಜ್ಯದ್ಯಕ್ಷರಾದ ಕೀರ್ತಿ ಗಣೇಶ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದನ್ನು ಒದಿ : https://cnewstv.in/?p=12115 ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಶಾಸಕರಾದ ದಿನೇಶ್ ಗುಂಡುರಾವ್ N S U I ನ ಮಾಜಿ ರಾಷ್ಟೀಯ ಅಧ್ಯಕ್ಷರಾದ ಸಲೀಂ ಅಹಮ್ಮದ್ ಹಾಗೂ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮನಿ ಸಜ್ಜನ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನು ಇಡಬೇಕಿತ್ತು. ಆದರೆ, ಅವರು ಅದಕ್ಕೆ ಒಪ್ಪಿಲ್ಲ. ಆದ್ದರಿಂದ ...

Read More »

ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ ಹಾಗೂ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ತಿಳಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ...

Read More »

ಹೊಡಿ, ಬಡಿ,ಕಡಿ, ಬಿಜೆಪಿಯ ಸಂಸ್ಕೃತಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಡಿ, ಬಡಿ,ಕಡಿ, ಬಿಜೆಪಿಯ ಸಂಸ್ಕೃತಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಶಿವಮೊಗ್ಗ : ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ಪ್ರಚೋದನಕಾರಿಯಾಗಿ ನಾಲಿಗೆ ಹರಿಬಿಟ್ಟ ಎಂದ ಸಚಿವ ಡಾ.ಅಶ್ವಥ್ ನಾರಾಯಣ್ ಅವರ ಹೊಡಿ ಬಡಿ ಸಂಸ್ಕೃತಿಯ ಹೇಳಿಕೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಖಂಡಿಸಿ ನಗರದ ಶಿವಪ್ಪ ನಾಯಕ ವೃತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು ದುರಹಂಕಾರಿ ಸಚಿವ ಡಾ.ಅಶ್ವಥ್ ನಾರಾಯಣ್ ಕೊಟ್ಟ ಪ್ರಚೋದನಕಾರಿ ...

Read More »

ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶ್ವಾನ ಪ್ರದರ್ಶನ..

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶ್ವಾನ ಪ್ರದರ್ಶನ.. ಶಿವಮೊಗ್ಗ : ಶಿವಮೊಗ್ಗ ಕೆನಲ್ ಕ್ಲಬ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ 19-02-2023ರ ಭಾನುವಾರ ಬೆಳಿಗ್ಗೆ 9-00 ರಿಂದ ಸಂಜೆ 5-00 ರವರೆಗೆ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ನಗರದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದೆ. ವಿವಿಧ ತಳಿಯ ಸುಮಾರು 200 ನಾಯಿಗಳು ರಾಜ್ಯದಾದ್ಯಂತ ಆಗಮಿಸುತ್ತವೆ.   ಈ ಬಾರಿ ಶ್ವಾನ ಪ್ರದರ್ಶನದ ವಿಶೇಷತೆಗಳು.. * ವಿಜೇತ ಶ್ವಾನಗಳಿಗೆ ಒಟ್ಟು ರೂ. 50,000/- ...

Read More »