ಶಿವಮೊಗ್ಗ: ಆರೋಗ್ಯ ಸಮಸ್ಯೆಯಿಂದ ಮನನೊಂದಿದ್ದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಸಮೀಪದ ವಿಜಯನಗರ 4ನೇ ಮುಖ್ಯರಸ್ತೆಯಲ್ಲಿನ ಮನೆಯಲ್ಲಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಸೌಮ್ಯ(25) ಮೃತ ಯುವತಿ. ವಿಜಯನಗರದಲ್ಲಿ ಪೋಷಕರೊಂದಿಗೆ ವಾಸವಿದ್ದ ಸೌಮ್ಯ, ಬಿಕಾಂ ವ್ಯಾಸಂಗದ ಬಳಿಕ ಕಳೆದ 3 ವರ್ಷದಿಂದ ಮಾಚೇನಹಳ್ಳಿಯಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯಳಿಗೆ ಪೋಷಕರು, ಶಿವಮೊಗ್ಗದ ಮೆಗ್ಗಾನ್ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.ಹೀಗಿದ್ದರೂ ಉಸಿರಾಟ ಸಮಸ್ಯೆ ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಸೌಮ್ಯ, ನಿನ್ನೆ ...
Read More »ಶಿವಮೊಗ್ಗ
ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ.
cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ. ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಇಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ...
Read More »ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್.
cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್. ಶಿವಮೊಗ್ಗ : ಸಂಸದರ ನಿರಂತರ ಪ್ರಯತ್ನದ ಫಲವಾಗಿ ಮರು ಪ್ರಸಾರ ಟ್ರಾನ್ಸ್ ಮೀಟರ್ ಸ್ಥಾಪನೆ ಸಾಧ್ಯವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಅಗತ್ಯ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ಡಾ.ಮುರುಗನ್ ಹೇಳಿದ್ದಾರೆ. ಇಂದಿ ಶಿವಮೊಗ್ಗದಲ್ಲಿ ದೂರದರ್ಶನ ಅಧಿಕ ಶಕ್ತಿ ಮರು ಪ್ರಸಾರ ಕೇಂದ್ರದಲ್ಲಿ ಭದ್ರಾವತಿ ಆಕಾಶವಾಣಿಯ ೧೦ ಕೆವಿ ಎಫ್ ...
Read More »ಸುಮಾರು 10 ಕೋಟಿ ವೆಚ್ಚದ ಟ್ರಾನ್ಸ್ ಮೀಟರ್ ಕೆನಡಾದಿಂದ ಬಂದಿದೆ – ಸಂಸದ ಬಿ.ವೈ.ರಾಘವೇಂದ್ರ.
cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸುಮಾರು 10 ಕೋಟಿ ವೆಚ್ಚದ ಟ್ರಾನ್ಸ್ ಮೀಟರ್ ಕೆನಡಾದಿಂದ ಬಂದಿದೆ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಶಿವಮೊಗ್ಗ ದೂರದರ್ಶನ ಅಧಿಕ ಶಕ್ತಿ ಮರು ಪ್ರಸಾರ ಕೇಂದ್ರದಲ್ಲಿ ಭದ್ರಾವತಿ ಆಕಾಶವಾಣಿಯ ೧೦ ಕೆವಿ ಎಫ್ ಎಂ ಟ್ರಾನ್ಸ್ ಮಿಷನ್ ಅಳವಡಿಕೆ ಕಾರ್ಯಕ್ರಮ ಇಂದು ನೆರವೆರಿತು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಡಾ.ಎಲ್.ಮುರುಗನ್ ರಿಂದ ನೂತನ ಟ್ರಾನ್ಸ್ ಮಿಷನ್ ಗೆ ಪೂಜೆ ಸಲ್ಲಿಸಲಾಯಿತು. ಸುಮಾರು 10 ಕೋಟಿ ...
Read More »ಜಮೀನಿನಲ್ಲಿ ಟ್ರಾನ್ಸಫಾರ್ಮರ್ ಅಳವಡಿಸುವ ವೇಳೆ ಕಿರಿಕ್, ಸ್ಥಳದಲ್ಲಿಯೇ ಕೊಲೆ..
cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಮೀನಿನಲ್ಲಿ ಟ್ರಾನ್ಸಫಾರ್ಮರ್ ಅಳವಡಿಸುವ ವೇಳೆ ಕಿರಿಕ್, ಸ್ಥಳದಲ್ಲಿಯೇ ಕೊಲೆ.. ಶಿವಮೊಗ್ಗ : ಜಮೀನಿನಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಸುವ ವೇಳೆ ಕಿರಿಕ್ ನಡೆದು ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನ ದೊಡ್ಡೇರಿ ಗ್ರಾಮದ ಶಾಂತಕುಮಾರ್ (35) ಎಂದು ಗುರುತಿಸಲಾಗಿದೆ. ವಿದ್ಯುತ್ ಟ್ರಾನ್ಸ್ ಫಾರ್ಮರ್ನ್ನು ತಮ್ಮ ಜಮೀನಿನಲ್ಲಿ ಅಳವಡಿಸುವ ವಿಚಾರವಾಗಿ ಲೇಪಾಕ್ಷಿ ಎಂಬುವರ ಜೊತೆಗೆ ಜಗಳವಾಗಿ, ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ...
Read More »ಕೈ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ.
ಶಿವಮೊಗ್ಗ: ನವಜಾತ ಗಂಡು ಶಿಶುವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನ ಬಿಟ್ಟು ಹೋಗಿದ್ದು, ಮಗು ಅಳುವುದನ್ನು ಕೇಳಿ ಇಂದು ಬೆಳಿಗ್ಗೆ ಸ್ಥಳೀಯರು ಚೀಲವನ್ನ ಪರೀಕ್ಷಿಸಿದ್ದಾರೆ. ಈ ವೇಳೆ ಚೀಲದಲ್ಲಿ ಮಗು ಇರುವುದನ್ನು ಗಮನಿಸಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಬರುವ ಮೊದಲೇ ಸ್ಥಳೀಯರು ಮಗುವಿನ ಆರೈಕೆ ಮಾಡಿದ್ದಾರೆ. ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ...
Read More »ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹೆಣ್ಣು ಹುಲಿ ಸಾವು
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ‘ಅಂಜನಿ’ ಎಂಬ ಹೆಣ್ಣು ಹುಲಿ ಮೃತಪಟ್ಟಿದೆ. 17 ವರ್ಷ ವಯಸ್ಸಿನ ಹೆಣ್ಣು ಹುಲಿಯು ವಯೋ ಸಹಜವಾದ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ. ಪಶು ವೈದ್ಯಕೀಯ ಕಾಲೇಜಿನ ಪಶುವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. 2022 ರಲ್ಲಿ ಮೈಸೂರು ಜಿಲ್ಲೆಯ ಕೂರ್ಗಳ್ಳಿಯ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಿಂದ ಅಂಜನಿ ಹುಲಿಯನ್ನು ಶಿವಮೊಗ್ಗ ಮೃಗಾಲಯಕ್ಕೆ ತರಲಾಗಿತ್ತು. ಈ ಹುಲಿಯ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ 4 ಹೆಣ್ಣು ...
Read More »ಕಾಡಾನೆ ಬಳಿಕ ಚಿರತೆ ಹಾವಳಿ: ಗುಬ್ಬಿಗಾ ಗ್ರಾಮದಲ್ಲಿ ನಾಯಿ ಹೊತ್ತೊಯ್ದ ಚಿರತೆ
ಶಿವಮೊಗ್ಗ: ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದಿರುವ ಘಟನೆ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಯನ್ನು ಎತ್ತಿಕೊಂಡು ಹೋಗಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲ ಬಳಿಯೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇಂದು ಬೆಳಿಗ್ಗೆ ನಾಯಿ ಕಾಣಿಸದಿರುವಾಗ ಮನೆಯ ಸಿಸಿ ಕ್ಯಾಮರವನ್ನು ಪರಿಶೀಲಿಸಿದ್ದು, ಚಿರತೆ ಬಂದು ನಾಯಿಯನ್ನು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ. ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಆನೆಗಳ ...
Read More »ಸಿಡಿಮದ್ದು ಸ್ಫೋಟದಿಂದ ಬಾಲಕನಿಗೆ ಗಾಯ- ಆಸ್ಪತ್ರೆಗೆ ದಾಖಲು
ತೀರ್ಥಹಳ್ಳಿ: ಪಟ್ಟಣದ ತುಂಗಾನದಿ ತೀರದಲ್ಲಿ ಸಿಡಿಮದ್ದು ಸ್ಫೋಟಗೊಂಡು, ಬಾಲಕನೋರ್ವ ಗಾಯಗೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ತೇಜು(9) ಸ್ಫೋಟದಿಂದ ಗಾಯಗೊಂಡ ಬಾಲಕ. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದಲ್ಲಿ ತೆಪ್ಪೋತ್ಸವ ಆಚರಣಾ ಸಮಿತಿಯು ಜನವರಿ 1 ರಂದು ತೆಪ್ಪೋತ್ಸವ ಆಯೋಜಿಸಿತ್ತು. ತೆಪ್ಪೋತ್ಸವ ಮುಗಿದ ನಂತರ ಎರಡೂವರೆ ಗಂಟೆ ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಸಹ ನಡೆಸಲಾಗಿತ್ತು. ಸಿಡಿಮದ್ದು ಪ್ರದರ್ಶನ ನಡೆದ ನಾಲ್ಕು ದಿನಗಳ ಬಳಿಕ ಜ.5 ರ ಭಾನುವಾರ ಸಂಜೆ ನದಿ ತೀರದಲ್ಲಿ ಸಿಡಿಯದೇ ಅರ್ಧಂಬರ್ಧ ಉಳಿದಿದ್ದ ಪಟಾಕಿಗಳನ್ನು 3 ಬಾಲಕರು ಒಟ್ಟುಗೂಡಿಸುವ ಪ್ರಯತ್ನದಲ್ಲಿದ್ದಾಗ ...
Read More »ಧನಂಜಯ ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್: ಆರೋಪಿ ಬಂಧಿಸಿದ ಕೋಟೆ ಪೊಲೀಸರು.
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26) ಬಂಧಿತ ಆರೋಪಿ. ಆರೋಪಿಯು ಈ ಹಿಂದೆ ಕಾನೂನು ಪದವಿ ಓದುವಾಗ ಎನ್ಇಎಸ್ ಕಾರ್ಯದರ್ಶಿ ನಾಗರಾಜ್ ಅವರು ವಿಷಯವೊಂದರ ಕುರಿತಾಗಿ ಆರೋಪಿಗೆ ಬೈಯ್ದಿದ್ದರು. ಈ ಹಿನ್ನೆಲೆಯಲ್ಲಿ ಮನ ನೊಂದಿದ್ದ ಆರೋಪಿ ಸೌಹಾರ್ದ ಪಟೇಲ್, ಕೊರಿಯರ್ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ...
Read More »
C News TV Kannada News Online in cnewstv