Breaking News

ಶಿವಮೊಗ್ಗ

ಪ್ರಧಾನ ಮಂತ್ರಿಗಳ ಎದುರು ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ..

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನ ಮಂತ್ರಿಗಳ ಎದುರು ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ.. ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲು ವಿಫಲವಾಗಿರುವ ಸ್ಥಳೀಯ ಶಾಸಕರ ಮತ್ತು ಸಂಸದರ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸ್ಪಂದಿಸದಿದ್ದರೆ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸುವ ಪ್ರಧಾನ ಮಂತ್ರಿಗಳ ಎದುರು ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನವಕರ್ನಾಟಕ ನಿರ್ಮಾಣ ...

Read More »

ಮರೆಯದ ಮಾಣಿಕ್ಯ..

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರೆಯದ ಮಾಣಿಕ್ಯ.. ಶಿವಮೊಗ್ಗ : ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿದ್ದ ಪ್ರೊ. ಜಿ.ಆರ್. ಜಗದೀಶ್ (60) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧುಗಳು, ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಅಗಲಿದ್ದಾರೆ. ಜಗದೀಶ್ ಅವರು ಮೈಸೂರು ವಿವಿಯಲ್ಲಿ ಕಾನೂನು ಸ್ನಾತಕೋತ್ತರ ಪದವಿ ಪಡೆದ ನಂತರ ಕೆಲಕಾಲ ವಕೀಲರಾಗಿ ಕಾರ್ಯ ನಿರ್ವಹಿಸಿದ ಇವರು, ಶಿವಮೊಗ್ಗದ ಸಿಬಿಆರ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ...

Read More »

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ.

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ತಿಂಗಳು 27ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಬರುವುದು ನಿಶ್ಚಿತವಾಗಿದ್ದು. ಅವರೇ ಹೆಸರನ್ನು ಘೋಷಣೆ ಮಾಡಲಿದ್ದಾರೆ‌. ಈ ಬಗ್ಗೆ ನಾನು ಅಧಿವೇಶನದಲ್ಲಿ ಸರ್ವಾನುಮತದ ...

Read More »

ರಾವ್‌ ಸ್ಪೋರ್ಟ್ಸ್‌ ಅರೆನಾ : ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಒಳಾಂಗಣ ಕ್ರೀಡಾಂಗಣ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾವ್‌ ಸ್ಪೋರ್ಟ್ಸ್‌ ಅರೆನಾ : ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಒಳಾಂಗಣ ಕ್ರೀಡಾಂಗಣ. ಶಿವಮೊಗ : ನಗರದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಗಾಗಿ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ರಾವ್‌ ಸ್ಪೋರ್ಟ್ಸ್‌ ಅರೆನಾ ಆರಂಭಗೊಂಡಿದೆ. ಶಿವಮೊಗ್ಗದ ಗುಂಡಪ್ಪ ಶೆಡ್‌ ನಲ್ಲಿರುವ ರಾಮರಾವ್‌ ಲೇಔಟ್‌ನಲ್ಲಿ ಸುಂದರವಾದ ಪರಿಸರದಲ್ಲಿರುವ ಈ ಕ್ರೀಡಾಂಗಣದಲ್ಲಿ ಷಟಲ್‌ ಬ್ಯಾಡ್ಮಿಂಟನ್‌ಗಾಗಿ ಐದು ಕೋರ್ಟ್‌ ಹಾಗೂ ಕ್ರಿಕೆಟ್‌ ಗಾಗಿ ಮೂರು ಪಿಚ್ ಗಳನ್ನು ನಿರ್ಮಿಸಲಾಗಿದೆ. ...

Read More »

ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ .

Cnewstv / 09.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ . ಶಿವಮೊಗ್ಗ: ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ. ಅದೇನು ಭಯವೋ ಇಷ್ಟವಿಲ್ಲವೋ, ಸಮಸ್ಯೆಗಳೇ ಬೇಕಿಲ್ಲವೋ ಗೊತ್ತಿಲ್ಲ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದದರು. ರೈತಸಂಘ ಸೇರಿದಂತೆ ವರ್ಷವಿಡೀ ಚಳುವಳಿಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ಹಲವು ಕಡೆ ಚಳುವಳಿ ನಡೆಸುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿಯೂ ಕೂಡ ಚಳುವಳಿ ಮಾಡಿದರು. ...

Read More »

ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ.. ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಮಹತ್ವದ ಘೋಷಣೆಯನ್ನ ಮಾಡಿದ್ದು, ಇದೇ ತಿಂಗಳ 27 ರಂದು ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿಯೇ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ...

Read More »

ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌ ಶಿವಮೊಗ್ಗ : ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ...

Read More »

ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಶಿವಮೊಗ್ಗ: ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಗೋರಸೇನಾದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಕಲ್ಲೇಶ್ ನಾಯ್ಕ ಆಗ್ರಹಿಸಿದರು. ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಲಿಂಗಸೂರಿನ ಸರ್‌ಎಂ ವಿಶ್ವೇಶ್ವರಯ್ಯ ಪದವಿ ಕಾಲೇಜಿನಲ್ಲಿ ...

Read More »

ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್.

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್. ಶಿವಮೊಗ್ಗ : ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಚುನಾವಣೆಯ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡುವುದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ...

Read More »