Cnewstv / 1.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೈಸನ್ಸ್ ನವೀಕರಣಕ್ಕೆ ಸೂಚನೆ. ಶಿವಮೊಗ್ಗ : 2013 ರಿಂದ 2023 ನೇ ಸಾಲಿಗೆ ಲೈಸನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರ ಪರವಾನಿಗೆ ಅವಧಿಯು 2023 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲ್ಲಿದ್ದು, ಲೈಸನ್ಸ್ ನವೀಕರಿಸಲು ಇಚ್ಛಿಸುವ ಪೇಟೆ ಕಾರ್ಯಕರ್ತರು ಫೆ.28 ರ ಒಳಗಾಗಿ ನಿಗದಿತ ಲೈಸನ್ಸ್ ಫಾರಂನ್ನು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸತಕ್ಕದ್ದು. ...
Read More »ಶಿವಮೊಗ್ಗ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟು. ಹೆದ್ದಾರಿ ಮಧ್ಯ ಟೈಯರ್ ಗೆ ಬೆಂಕಿ. ಸಾಲುಗಟ್ಟಿ ನಿಂತ ವಾಹನಗಳು. ಗ್ರಾಮಸ್ಥರ ಆಕ್ರೋಶ.
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟು. ಹೆದ್ದಾರಿ ಮಧ್ಯ ಟೈಯರ್ ಗೆ ಬೆಂಕಿ. ಸಾಲುಗಟ್ಟಿ ನಿಂತ ವಾಹನಗಳು. ಗ್ರಾಮಸ್ಥರ ಆಕ್ರೋಶ. ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟಿನಿಂದ ಬೇಸತ್ತ ಗ್ರಾಮಸ್ಥರು ಹೆದ್ದಾರಿ ಮಧ್ಯೆ ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಭದ್ರಾವತಿ ತಾಲೂಕಿನ ಕಾರೆಹಳ್ಳಿಯಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಶಿವಮೊಗ್ಗ ಬೆಂಗಳೂರು ಹೆದ್ದಾರಿಯಲ್ಲಿ ಗುಂಡಿಯನ್ನು ತೆಗೆದು ಬ್ಯಾರಿಕೆಟ್ ಹಾಕದೆ ನಿರ್ಲಕ್ಷ ಮಾಡಿದ್ದು, ಕಾರೆಹಳ್ಳಿಯ ಗ್ರಾಮಸ್ಥರು ಪ್ರತಿದಿನ ಒಂದಲ್ಲೊಂದು ತೊಂದರೆಯನ್ನು ...
Read More »ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು.
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು. ಶಿವಮೊಗ್ಗ : ಬಿಜೆಪಿ ಕಾರ್ಯಕರ್ಮಕ್ಕೆ VISL ಕಾರ್ಮಿಕರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ. ಭದ್ರಾವತಿಯ ವೀರಶೈವ ಸಭಾಭವನದಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ವಿಐಎಸ್ ಎಲ್ ಕಾರ್ಮಿಕರು ಯತ್ನಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸುತ್ತಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರು ಪ್ರತಿಭಟನಾಕಾರರು ಭೇಟಿ ಮಾಡಿ ...
Read More »ಖಾಲಿ ರಸ್ತೆ, ಮುಚ್ಚಿದ ಅಂಗಡಿ ಮುಂಗಟ್ಟು, ಶಿರಾಳಕೊಪ್ಪ ಬಂದ್..
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖಾಲಿ ರಸ್ತೆ, ಮುಚ್ಚಿದ ಅಂಗಡಿ ಮುಂಗಟ್ಟು, ಶಿರಾಳಕೊಪ್ಪ ಬಂದ್.. ಶಿವಮೊಗ್ಗ : ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರವಾದ ದೌರ್ಜನ್ಯ ಮತ್ತು ದಬ್ಬಾಕೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶಿರಾಳಕೊಪ್ಪ ಬಂದ್ ಮಾಡಲಾಗಿದೆ. ಶಿರಾಳಕೊಪ್ಪದಲ್ಲಿ ಬಹುಸಂಖ್ಯಾತರಾಗಿರುವ ಮುಸ್ಲಿಂನ ಮಂತಾಂದ ಶಕ್ತಿಗಳಿಂದ ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರವಾದ ದೌರ್ಜನ್ಯ ಮತ್ತು ದಬ್ಬಾಕೆಯನ್ನು ಖಂಡಿಸಿ, ಆ ಮೂಲಭೂತವಾದಿಗಳ ಕೈಗೊಂಬೆಗಳಾಗಿ ಹಿಂದುಗಳಿಗೆ ನಿರಂತರವಾಗಿ ಕಿರುಕುಳವನ್ನು ಕೊಟ್ಟು ದೌರ್ಜನ್ಯವನ್ನು ಎಸಗುತ್ತಿರುವ ಷೋಅಸ್ ಅಧಿಕಾಲಗಳ ಕ್ರಮವನ್ನು ವಿರೋಧಿಸಿ, ...
Read More »ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ – ಬಿ.ವೈ.ರಾಘವೇಂದ್ರ
Cnewstv / 28.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ – ಬಿ.ವೈ.ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಮುಚ್ಚವ ಸ್ಥಿತಿಗೆ ಹೋಗುತ್ತಿದ್ದು, ಇದನ್ನು ತಡೆಗಟ್ಟುವ ಪ್ರಯತ್ನ ಬಲವಾಗಿ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅನೇಕ ವರ್ಷಗಳಿಂದ ವಿಐಎಸ್ಎಲ್ ಹಾಗೂ ಎಂಪಿಎA ಕಾರ್ಖಾನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರು ಆರಂಭಿಸಿದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿರುವುದು ದುರ್ದೈವ ...
Read More »ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ.
Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ. ಶಿವಮೊಗ್ಗ : ಶಿವಮೊಗ್ಗ ಜನರ ಬಹುದಿನಗಳ ಕನಸು ಈ ಏರ್ಪೋರ್ಟ್. ಈಗಾಗಲೇ ಏರ್ಪೋರ್ಟ್ ನ ಕಾಮಗಾರಿಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆ ಆಗಲಿದೆ ಆದರೆ ಈ ಏರ್ಪೋರ್ಟಿಗಾಗಿ ಭೂಮಿ ತ್ಯಾಗ ಮಾಡಿದ್ದಾರೆ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಹೌದು ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಫೆಬ್ರವರಿ 27ರಂದು ಪ್ರಧಾನಮಂತ್ರಿ ...
Read More »ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್..
Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್.. ಶಿವಮೊಗ್ಗ: ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು. ಇದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಅದನ್ನು ಹೊಡೆದೋಡಿಸುವುದೇ ಬಿಜೆಪಿಯ ಗುರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧವನ್ನು ಶುದ್ಧ ಮಾಡುವುದರ ಜೊತೆಗೆ ಭ್ರಷ್ಟಾಚಾರ ಶುದ್ಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಭೂತದ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್.
Cnewstv / 24.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್. ಶಿವಮೊಗ್ಗ : ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=11935 ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ...
Read More »ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ.
Cnewstv / 19.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.29ರಿಂದ ಫೆ.12ರ ವರೆಗೆ ನಡೆಸುವ ಪರೀಕ್ಷೆಗೆ ವಸ್ತ್ರ ಸಂಹಿತೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ : ಕಿವಿಯೋಲೆ, ಉಂಗುರ, ನೆಕ್ಲೆಸ್ ಧರಿಸಬಾರದು. ಜತೆಗೆ ಹೈ ಹೀಲ್ಡ್ ಚಪ್ಪಲಿ ಹಾಕಿ ಪರೀಕ್ಷೆ ಬರೆಯಲು ಅವಕಾಶಗಳಿಲ್ಲ. ಪುರುಷ ಅಭ್ಯರ್ಥಿಗಳಿಗೆ : ಕುರ್ತಾ, ಪೈಜಾಮ ಧರಿಸಿ ...
Read More »ಫೆಬ್ರವರಿ 8ರಂದು ಮುಖ್ಯಮಂತ್ರಿ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
Cnewstv / 19.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆಬ್ರವರಿ 8ರಂದು ಮುಖ್ಯಮಂತ್ರಿ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ...
Read More »
C News TV Kannada News Online in cnewstv