Breaking News

ಶಿವಮೊಗ್ಗ

ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು.

Cnewstv / 19.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು. ಶಿವಮೊಗ್ಗ : ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನು ಒದಿ : https://cnewstv.in/?p=11909 ಶಿವಮೊಗ್ಗದ ಹೊರವಲಯ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿಶ್ವವಿದ್ಯಾನಿಲಯದ ಹತ್ತಿರ ವಿದ್ಯಾರ್ಥಿ ಮೃತ ದೇಹ ಪತ್ತೆಯಾಗಿದ್ದು, ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮೃತ ದೇಹವನ್ನು ಮರಣೋತ್ತರ ...

Read More »

ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ : ಸಿದ್ದತೆಗೆ ಡಿಸಿ ಸೂಚನೆ.

Cnewstv / 17.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ : ಸಿದ್ದತೆಗೆ ಡಿಸಿ ಸೂಚನೆ. ಶಿವಮೊಗ್ಗ : ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಗ್ರೂಪ್ ‘ಸಿ’ ಹುದ್ದೆಗಳಿಗೆ ಕಡ್ಡಾಯ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ಜ.21 ಮತ್ತು 22 ರಂದು ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು. ಜ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ ...

Read More »

ಶಿವಪ್ಪನಾಯಕ ಮಾಲ್‌ ಲಿಸ್ ಅವ್ಯವಹಾರ ಸಿ.ಬಿ.ಐ. ತನಿಕೆಗೆ ಆಗಬೇಕು – ಕರ್ನಾಟಕ ರಾಜ್ಯ ಗೆಳೆಯರ ಬಳಗ

Cnewstv / 17.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಪ್ಪನಾಯಕ ಮಾಲ್‌ ಲಿಸ್ ಅವ್ಯವಹಾರ ಸಿ.ಬಿ.ಐ. ತನಿಕೆಗೆ ಆಗಬೇಕು – ಕರ್ನಾಟಕ ರಾಜ್ಯ ಗೆಳೆಯರ ಬಳಗ ಶಿವಮೊಗ್ಗ : ಶಿವಪ್ಪನಾಯಕ ಮಾಲ್‌ನ ಲಿಸ್ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಸಿ.ಬಿ.ಐ. ತನಿಕೆಗೆ ಆಗಬೇಕು ಮತ್ತು ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ಅಥವಾ ನಮ್ಮ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ಗೆಳೆಯರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನು ಒದಿ ...

Read More »

ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ.

Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ. ಶಿವಮೊಗ್ಗ: ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ ಎಂದು ಮೃತ ಶರತ್ ಭೂಪಾಳಂ ತಂದೆ ಶಶಿಧರ್ ಭೂಪಾಳಂ ಆರೋಪಿಸಿದರು. ಇದನ್ನು ಒದಿ : https://cnewstv.in/?p=11841 ಅವರು ಇಂದು ಮಥುರಾ ಪ್ಯಾರಾಡೈಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ.8ರ ಬೆಳಗಿನ ಜಾವ ಕುವೆಂಪು ರಸ್ತೆಯಲ್ಲಿರುವ ಶುಭಶ್ರೀ ನಿವಾಸದಲ್ಲಿ ನಡೆದ ಘೋರ ಅಗ್ನಿ ದುರಂತದಲ್ಲಿ ನನ್ನ ಮಗ ...

Read More »

ಕಲಾ ತಂಡಗಳಿಂದ ಅರ್ಜಿ ಆಹ್ವಾನ.

Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಲಾ ತಂಡಗಳಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2022-23 ನೇ ಸಾಲಿನ ಗಿರಿಜನ ಉಪಯೋಜನೆ ಹಾಗೂ ವಿಶೇಷ ಘಟಕ ಯೋಜನೆಯಲ್ಲಿ ಸಾಮಾಜಿಕ ಅರಿವು ಸಾಂಸ್ಕøತಿಕ ಕಾರ್ಯಕ್ರಮದ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ/ವಿದ್ಯಾರ್ಥಿಗಳಿಗೆ ಬೀದಿ ನಾಟಕಗಳ ಮೂಲಕ ತಿಳಿಯ ಪಡಿಸಲು ಅರ್ಹ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನು ಒದಿ : https://cnewstv.in/?p=11837 ಆಸಕ್ತ ಪರಿಶಿಷ್ಟ ಜಾತಿ ...

Read More »

ಹಿರಿಯ ನಾಗರೀಕರ ಸಹಾಯವಾಣಿ

Cnewstv / 13.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿರಿಯ ನಾಗರೀಕರ ಸಹಾಯವಾಣಿ ಶಿವಮೊಗ್ಗ‌ : ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು, ಲಲಿತ ಅಕಾಡೆಮಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ ಹಿರಿಯ ನಾಗರೀಕ ಸಹಾಯವಾಣಿಯನ್ನು ಸಾಗರ ರಸ್ತೆಯ ಡಿವೈ,ಎಸ್,ಪಿ, ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಹಿರಿಯ ನಾಗರೀಕ ಸಹಾಯವಾಣಿ ಮೂಲಕ ತೊಂದರೆಯಲ್ಲಿರುವ ಹಿರಿಯರಿಗೆ ಬೆಂಬಲ, ಉಚಿತ ಕಾನೂನು ನೆರವು, ಹಿರಿಯರ ತೊಂದರೆಗಳಿಗೆ ಸೂಕ್ತ ಸಲಹೆ, ಅಗತ್ಯವಿದ್ದಲ್ಲಿ ಪೊಲೀಸ್ ನೆರವಿನಿಂದ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಕೌಟುಂಬಿಕ ...

Read More »

ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ.

Cnewstv / 10.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ. ಶಿವಮೊಗ್ಗ : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರ ನಗರದ ಬಿಎಚ್ ರಸ್ತೆಯ ಬಸ್ ನಿಲ್ದಾಣದ ಸಮೀಪ ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆಗೆ ಯತ್ನ ಮಾಡಲಾಯಿತು. ಆದರೆ ಕೂದಲೇಲೆಯ ಅಂತರದಲ್ಲಿ ಮೆಚ್ಚಿನ ದಾಳಿಯಿಂದ ಸುನಿಲ್ ಪಾರಾಗಿದ್ದರು. ಸಾಗರ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕಾಗಿ ಮೂರು ತಂಡಗಳಾಗಿ ಪೊಲೀಸರು ...

Read More »

ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ..

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ.. ಶಿವಮೊಗ್ಗ : ಈ ಬಾರಿಯ ಮತದಾರರ ಪಟ್ಟಿಯಲ್ಲಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ. ಅದರಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು. ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ...

Read More »

ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ??

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ?? ಶಿವಮೊಗ್ಗ : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. https://cnewstv.in/?p=11777 ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ...

Read More »

ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ.

ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ. Cnewstv / 06.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ...

Read More »