Breaking News

ಶಿವಮೊಗ್ಗ

ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Cnewstv / 31.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ ಖಾಲಿಯಿರುವ ಸಹ ಶಿಕ್ಷಕ ಹುದ್ದೆಯ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ...

Read More »

ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ.

Cnewstv / 26.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸನಗರ ತಾಲ್ಲೂಕಿನ ಅಂಡಗದೂದೂರು, ನಗರ(ಮೂಡುಗೊಪ್ಪ) ಮತ್ತು ರಾಮಚಂದ್ರಾಪುರ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿ ಇದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ ೧೮ ರಿಂದ ೪೫ ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. https://cnewstv.in/?p=11741 ನಿಗದಿತ ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂಆರ್ ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ ಮೊ.ಸಂ 9731922693 ...

Read More »

ಕೋವಿಡ್ ಮುಂಜಾಗ್ರತೆ ವಹಿಸಿ ಲಸಿಕೆ ಪಡೀಯಿರಿ : ಜಿ.ಪಂ. ಸಿಇಓ.

Cnewstv / 26.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಮುಂಜಾಗ್ರತೆ ವಹಿಸಿ ಲಸಿಕೆ ಪಡೀಯಿರಿ : ಜಿ.ಪಂ. ಸಿಇಓ. ಶಿವಮೊಗ್ಗ : ಜಿಲ್ಲಾಪಂಚಾಯತ್ ಶಿವಮೊಗ್ಗ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನಿರ್ವಾಹಕ ಎನ್.ಡಿ. ಪ್ರಕಾಶ್ ರವರು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಹಸೀಲ್ದಾರ್, ಇಓ, ಬಿಇಒ ಮತ್ತು ಟಿಹೆಚ್ ಒ ಗಳಿಗೆ ಜೂಮ್ ವಿಸಿ ಮುಖಾಂತರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವರವಾಗಿ ಮಾಹಿತಿ ನೀಡಿದರು. ಎಲ್ಲಾ ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಆಕ್ಸಿಜನ್ ಸರಬರಾಜು, ಐಸಿಯು ...

Read More »

ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಈ ಕೊರೊನಾ ರೂಲ್ಸ್ ಖಂಡಿತವಾಗಿ ಪಾಲಿಸಬೇಕು..

Cnewstv / 24.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಈ ಕೊರೊನಾ ರೂಲ್ಸ್ ಖಂಡಿತವಾಗಿ ಪಾಲಿಸಬೇಕು.. ಬೆಂಗಳೂರು : ರೂಪ್ಸಾ ತನ್ನ ಅಧೀನದಲ್ಲಿ ಬರುವ ಕರ್ನಾಟಕದ ಖಾಸಗಿ ಶಾಲೆಗಳ ಜೊತೆ ಸಭೆ ಮಾಡಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದಿನಿಂದ ಈ ನಿಯಮ ಅನ್ವಯವಾಗಲಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಖಾಸಗಿ ಶಾಲೆಗಳಿಗೆ ಸೂಚಿಸಿದ್ದಾರೆ. ಅಲ್ಲದೇ ...

Read More »

ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ.

Cnewstv / 23.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ ಪತ್ರಿಭಟನಾ ಮೆರವಣಿಗೆ ನಡೆಸಲಾಯಿತು. https://cnewstv.in/?p=11722 ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಮುಂಖಡ ಎಸ್ ಕುಮಾರೇಶ್ ನೇತ್ರತ್ವದಲ್ಲಿ ಬೃಹತ್ ಜಾಥ ಶಿವಮೊಗ್ಗ ನಗರ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಅಶೋಕ ವೃತ್ತ (ಬಸ್‌ ಸ್ಯಾಂಡ್ ...

Read More »

ಹಿಂದೂ ಜಾಗರಣ ವೇದಿಕೆಯ 3ನೇ ತೈ ವಾರ್ಷಿಕ ಪ್ರಾಂತ ಸಮ್ಮೇಳನ.

Cnewstv / 23.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಜಾಗರಣ ವೇದಿಕೆಯ 3ನೇ ತೈ ವಾರ್ಷಿಕ ಪ್ರಾಂತ ಸಮ್ಮೇಳನ. ಶಿವಮೊಗ್ಗ : ಹಿಂದೂ ಜಾಗರಣ ವೇದಿಕೆಯ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನವು ಡಿಸೆಂಬರ್ 25 ರಂದು ಎನ್.ಇ.ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.‌ https://cnewstv.in/?p=11718 ಈ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಜಿಲ್ಲೆಗಳಿಂದ ಹಿಂದೂ ಜಾಗರಣ ಘಟಕದ ಸುಮಾರು 4000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮ್ಮೇಳನವು 10 ಗಂಟೆಗೆ ಉದ್ಘಾಟನೆಯೊಂದಿಗೆ ಆರಂಭವಾಗಿ 11.30ಕ್ಕೆ ಘೋಷ್ಠಿ ನಡೆಯಲಿದೆ. ಇದರಲ್ಲಿ ಬಂದಂತಹ ...

Read More »

ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ.

Cnewstv / 21.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ. ಶಿವಮೊಗ್ಗ : ಪದ್ಮಶ್ರೀ ಪುರಸ್ಕೃತ ಶ್ರೀಯುತ ಎಚ್ ಆರ್ ಕೇಶವಮೂರ್ತಿಯವರು ಇಂದು ಸಂಜೆ 4 ಗಂಟೆಗೆ ಮೃತಪಟ್ಟಿದ್ದಾರೆ. ಕಳೆದ ಹಲವು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಇವರ ಸಾಧನೆಯನ್ನ ಗುರುತಿಸಿ ಭಾರತ ಸರ್ಕಾರ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 22 ಫೆಬ್ರವರಿ 1934 ರಂದು ಶಿವಮೊಗ್ಗ ಸಮೀಪದ ಹೊಸಹಳ್ಳಿ ...

Read More »

ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ: ಡಾ.ಆರ್.ಸೆಲ್ವಮಣಿ.

Cnewstv / 19.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ: ಡಾ.ಆರ್.ಸೆಲ್ವಮಣಿ. ಶಿವಮೊಗ್ಗ : ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ...

Read More »

ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು.

Cnewstv / 19.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು. ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ನಡೆದಿದೆ. ಪ್ರವೀಣ್ ಅಲಿಯಾಸ್ ಮೋಟು ಎಂಬಾತನ ಕಾಲಿಗೆ ಪೋಲಿಸರು ಗುಂಡು ಹಾರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾರಿಗೆ ಬೆಂಕಿ ಹಚ್ಚಿ ಬೆದರಿಸಿದ್ದ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಪ್ರವೀಣ್ ಮೇಲೆ 15 ...

Read More »

“ಸ್ವಾನಿಧಿ ಮಹೋತ್ಸವ” : ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ

Cnewstv / 17.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಸ್ವಾನಿಧಿ ಮಹೋತ್ಸವ” : ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ಪಿ.ಎಂ. ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಡಾ|| ಬಿ.ಆರ್.ಅಂಬೇಡ್ಕರ್ ಭವನ ಆವರಣದಲ್ಲಿ ಡಿ.19 ರಿಂದ ಡಿ.24 ರವರೆಗೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧೆ ಹಾಗೂ ಕ್ರೀಡಾ ಕೂಟವನ್ನು ಏರ್ಪಸಿದೆ. ಡಿ.19 ರಂದು ಬೆಳಗ್ಗೆ 9.00 ರಿಂದ ಮಹಿಳೆ ...

Read More »