Cnewstv / 05.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಅಂತಿಮ ದಿನವಾಗಿದೆ. ವೃತ್ತಿಪರ ಕೋರ್ಸ್ನ ವಿದ್ಯಾರ್ಥಿಗಳು ಮಾತ್ರ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ದೂರವಾಣಿ ಸಂಖ್ಯೆ ...
Read More »ಶಿವಮೊಗ್ಗ
ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ.
Cnewstv / 05.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ. ಶಿವಮೊಗ್ಗ : ನಗರದ ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣಕ್ಕೆ ಶಾಸಕ ಕೆ ಎಸ್ ಈಶ್ವರಪ್ಪನವರು ಗುದ್ದಲಿ ಪೂಜೆ ನೆರವೇರಿಸುವರು ಮೂಲಕ ಚಾಲನೆ ನೀಡಿದರು. ಶಾಸಕರ ಅನುದಾನದಲ್ಲಿ ಒಂದು ಕೋಟಿ ಹಣವನ್ನು ಬಿಡುಗಡೆ ಗೊಂಡಿದ್ದು, ರಾಜ ಕಾಲುವೆ ನಿರ್ಮಾಣ ಕಾರ್ಯವು ಶುರುವಾಗಲಿದ್ದು ಹೊಸಮನೆ ಬಡಾವಣೆಯ ನಾಗಪ್ಪ ದೇವಸ್ಥಾನದ ಹತ್ತಿರ ಶಾಸಕರು ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸುವರು. ಈ ಸಂದರ್ಭದಲ್ಲಿ ...
Read More »ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!!
Cnewstv / 03.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!! https://cnewstv.in/?p=11603 ಶಿವಮೊಗ್ಗ : ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಅಖಾಡ ತಯಾರಾಗಿದ್ದು ಅಭ್ಯರ್ಥಿಗಳು ತಮ್ಮ ಪಕ್ಷದಿಂದ ಅಧಿಕೃತ ಬಿ ಫಾರ್ಮ್ ಪಡೆಯಲು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸಾರ್ವಜನಿಕ ವಲಯಗಳಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿಗೆ ಬಿ ಫಾರ್ಮ್ ದೊರೆಯಲಿದೆ ಎಂಬ ಮಾತುಗಳು ಹರಿದಾಡುತ್ತಿದೆ ಅದರಂತೆ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ನಿಂದ ಈ ಬಾರಿ ಶಿವಮೊಗ್ಗ ...
Read More »ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ.
Cnewstv / 02.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ. ಶಿವಮೊಗ್ಗ : ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದನ್ನು ಒದಿ : https://cnewstv.in/?p=11600 ಶಿವಮೊಗ್ಗ ತಾಲೂಕಿನ ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆಯೆಂದು ಇಂದು ಮುಂಜಾನೆ ಬಿದ್ದಿದ್ದು ಆ ಚಿರತೆಯನ್ನು ನೋಡಲು ಜನಸಾಗರವೇ ಹರಿದು ಬರುತ್ತಿದೆ. ಹರಮಘಟ್ಟ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಈ ಚಿರತೆ ಮೂರು ದನಗಳನ್ನು ತಿಂದು ...
Read More »ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ.
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ. ಶಿವಮೊಗ್ಗ : ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು 2023ರ ಜನವರಿ 6, 7 ಮತ್ತು 08ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಯೋಜಿತ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ...
Read More »ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. Shivamogga : Jobs Available for Ladies!!! ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ...
Read More »ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್.
Cnewstv / 26.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಸಾಗರದ ಸಿಗಂದೂರಿನ ಶರಾವತಿ ಹೊಳೆಯಲ್ಲಿ ಖಾಸಗಿ ಬಸ್ ನೀರಿಗೆ ಇಳಿದ ಘಟನೆ ನಡೆದಿದೆ. ಇದನ್ನು ಒದಿ : https://cnewstv.in/?p=11579 ಸಾಗರದಿಂದ ಹೊಳೆಬಾಗಿಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಶರಾವತಿ ನೀರಿಗೆ ಇಳಿದಿದೆ. ಬಸ್ಸಿನಲ್ಲಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಂತರ ಜೆಸಿಬಿ ಬಳಸಿ ಬಸ್ಸನ್ನು ಮೇಲೆತ್ತಲಾಯಿತು. ಹೊಳಬಾಗಿಲಿನಲ್ಲಿ ಲಾಂಚ್ ನಿಲ್ಲಿಸುವ ಜಾಗದ ಇಳಿಜಾರಿನಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸಿನಲ್ಲಿ ಸುಮಾರು 35 ರಿಂದ 40 ಜನ ...
Read More »ಉಷಾ ನರ್ಸಿಂಗ್ ಹೋಮ್ ಹತ್ತಿರ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ.
Cnewstv / 25.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಷಾ ನರ್ಸಿಂಗ್ ಹೋಮ್ ಹತ್ತಿರ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ. ಶಿವಮೊಗ್ಗ : ಉಷಾ ನರ್ಸಿಂಗ್ ಹೋಮ್ ರೈಲ್ವೆ ಗೇಟ್ ಹತ್ತಿರ ರೈಲಿಗೆ ಸಿಲುಕಿ ಯುವಕ ಕಾಲು ಕಳೆದುಕೊಂಡ ಘಟನೆ ನೆನ್ನೆ ರಾತ್ರಿ ನಡೆದಿದೆ. https://cnewstv.in/?p=11573 ಆದಿಲ್ (16) ಎಂಬ ಬಿಹಾರಿ ಮೂಲದ ಯುವಕ ಕಾಲು ಕಳೆದುಕೊಂಡ ದುರ್ದೈವೆ. ರೈಲ್ವೆ ವೇಲ್ ಸೇತುವೆಯ ಕಾಮಗಾರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನೆನ್ನೆ ರಾತ್ರಿ ಕುಡಿದು ರೈಲ್ವೆ ...
Read More »“ನನಗೆ ಮದುವೆಗೆ ಹೆಣ್ಣು ಹುಡುಕಿ ಕೊಡಿ” ಜಿಲ್ಲಾರಕ್ಷಣಾಧಿಕಾರಿಗಳಿಗೆ ಪತ್ರ ಬರೆದ ಭೂಪ.
Cnewstv / 25.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನಗೆ ಮದುವೆಗೆ ಹೆಣ್ಣು ಹುಡುಕಿ ಕೊಡಿ ಜಿಲ್ಲಾರಕ್ಷಣಾಧಿಕಾರಿಗಳಿಗೆ ಪತ್ರ ಬರೆದ ಭೂಪ. ಶಿವಮೊಗ್ಗ : ನನಗೆ ಮದುವೆಗೆ ಹೆಣ್ಣು ಹುಡುಗಿ ಕೊಡಿ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಯುವಕನೊಬ್ಬ ಪತ್ರ ಬರೆದ ವಿಚಿತ್ರ ಘಟನೆ ನಡೆದಿದೆ. ಸಾಮಾನ್ಯವಾಗಿ ಮದುವೆಯಾಗಲು ವಧುವನ್ನ ಹುಡುಕಿ ಕೊಡುವಂತೆ ಸಂಬಂಧಿಕರು, ವಧು-ವರರ ಅನ್ವೇಷಣಾ ಕೇಂದ್ರ ಅಥವಾ ಸ್ನೇಹಿತರನ್ನು ಕೇಳುತ್ತಾರೆ ಆದರೆ ಇಲ್ಲೊಬ್ಬ ಭೂಪ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾನೆ. ...
Read More »ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ.
Cnewstv / 25.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ. ಶಿವಮೊಗ್ಗ : ತುಂಗಾ ಸೇತುವೆ ಮೇಲೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಹೋಗುತ್ತಿದ್ದ ಡಸ್ಟರ್ ಕಾರ್ ಹಾಗೂ ಭದ್ರಾವತಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ...
Read More »
C News TV Kannada News Online in cnewstv