Breaking News

ಶಿವಮೊಗ್ಗ

ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

Cnewstv / 08.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ 4 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. https://cnewstv.in/?p=11466 ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ...

Read More »

ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ.

Cnewstv / 08.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ. ಶಿವಮೊಗ್ಗ : ಜಿಲ್ಲಾ ಎನ್‌ಎಸ್‌ಯುಐ ಘಟಕದ ವತಿಯಿಂದ ರಾಷ್ಟ್ರೀಯ‌ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿಬಿ ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರ್ಥಿಕವಾಗಿ ಹಿಂದುಳಿದ ನಿರಾಶ್ರಿತರಿಗೆ ಹೊದಿಕೆ ವಿತರಣೆ ಮಾಡಲಾಗಿತ್ತು. ಇದನ್ನು ಒದಿ : https://cnewstv.in/?p=11447 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

7 ದಿನಗಳಿಂದ ನಿಂತೇ ಇರುವ ಹೋರಿ.

Cnewstv / 07.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 7 ದಿನಗಳಿಂದ ನಿಂತೇ ಇರುವ ಹೋರಿ. ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಗ್ರಾಮ ಒಂದರಲ್ಲಿ ಹೋರಿಯೊಂದು ಕಳೆದ ಏಳು ದಿನಗಳಿಂದ ನಿಂತೇ ಇದೆ. ಹೌದು ಹೀಗೆ ಕಳೆದ ಏಳು ದಿನಗಳಿಂದ ದನದ ಕೊಟ್ಟಿಗೆಯಲ್ಲೇ ಅಲ್ಲಾಡದೆ ನಿಂತ ಜಾಗದಲ್ಲಿ ಕಳೆದ ಏಳು ದಿನಗಳಿಂದ ಈ ಹೋರಿ ನಿಂತಿರುವುದಕ್ಕೆ ಕಾರಣ ಚರ್ಮಗಂಟು ರೋಗ. ಚರ್ಮ ಗಂಟು ರೋಗದ ( ಲಂಟಿ ಸ್ಕಿನ್ ಡಿಸೀಸ್ ) ಪರಿಣಾಮವಾಗಿ ಸೊರಬ ತಾಲೂಕಿನ ಹಿರೇಚೌಟಿ ...

Read More »

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ.

Cnewstv / 05.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನು ಒದಿ : https://cnewstv.in/?p=11429 ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ...

Read More »

ಆಶ್ರಯ ಜಿ+2 ಮಾದರಿ ಮನೆಗಳಿಗೆ ಅರ್ಜಿ ಆಹ್ವಾನ.

Cnewstv / 05.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಶ್ರಯ ಜಿ+2 ಮಾದರಿ ಮನೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಮತ್ತು ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಜಿ+2 ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಅರ್ಜಿಗಳನ್ನು ವೆಬ್‍ಸೈಟ್ Shivamoggacitycorp.org ...

Read More »

ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ. ಶಿವಮೊಗ್ಗ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಆವರಣದ ಉದ್ಯಾನವನಕ್ಕೆ ಪವಿತ್ರ ಮೃತ್ತಿಕೆ(ಮಣ್ಣು)ಸಂಗ್ರಹಿಸುವ ಅಭಿಯಾನಕ್ಕೆ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಅವರು ಚಾಲನೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಕೆಂಪೇಗೌಡ ಥೀಮ್ ಪಾರ್ಕ್‍ನ ಭೂಮಿ ಪೂಜೆಗೆ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ...

Read More »

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್. ಶಿವಮೊಗ್ಗ : ಮಹಾನಗರ ಪಾಲಿಕೆಯ ಗದ್ದುಗೆಯನ್ನು ಮತ್ತೆ ಬಿಜೆಪಿ ಪಕ್ಷ ಉಳಿಸಿಕೊಂಡಿದೆ. ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗುರುಪುರ- ಪುರಲೆ ವಾರ್ಡಿನ ಪಾಲಿಕೆ ಸದಸ್ಯರಾದ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ನ್ಯೂ ಮಂಡ್ಲಿ ವಾರ್ಡಿನ ಪಾಲಿಕೆ ಸದಸ್ಯೆ ಲಕ್ಷ್ಮಿ ಶಂಕರ್ ನಾಯ್ಕ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. 23 ಪಾಲಿಕೆ ಸದಸ್ಯರು ...

Read More »

ಮಲೆನಾಡಿನಲ್ಲಿ ಕೋಟಿಕಂಠ ಗಾಯನ

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡಿನಲ್ಲಿ ಕೋಟಿಕಂಠ ಗಾಯನ ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ...

Read More »

ಶಿವಮೊಗ್ಗ ಮೇಯರ್ – ಉಪಮೇಯರ್ ಚುನಾವಣೆ.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮೇಯರ್ – ಉಪಮೇಯರ್ ಚುನಾವಣೆ. ಶಿವಮೊಗ್ಗ : ಮಾಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. ಮೇಯರ್ ಸ್ಥಾನದ ಆಕಾಂಕ್ಷಿಯಾಗಿ ಬಿಜೆಪಿ ಪಕ್ಷದಿಂದ ಶಿವಕುಮಾರ್ ಅವರು ನಾಮಪತ್ರವನ್ನು ಸಲ್ಲಿಸಿದ್ದು, ಉಪಮೇಯ ಸ್ಥಾನಕ್ಕೆ ನ್ಯೂ ಮಂಡ್ಲಿ‌ ವಾರ್ಡಿನ ಲಕ್ಷ್ಮೀಶಂಕರ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನದ ಆಕಾಂಕ್ಷಿಯಾಗಿ ಆರ್ ಸಿ ನಾಯ್ಕ್ ನಾಮಪತ್ರ ಸಲ್ಲಿಸಿದ್ದು, ಉಪಮೇಯ ಸ್ಥಾನಕ್ಕೆ ರೇಖಾ ರಂಗನಾಥ್ ನಾಮಪತ್ರ ...

Read More »

ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್..

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್.. ಶಿವಮೊಗ್ಗ : ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಸಂಪ್ರದಾಯಗಳಲ್ಲಿ ಆಂಟಿಕೆ – ಪಿಂಟಿಕೆ ಕೂಡ ಒಂದು.ದೀಪಾವಳಿಯ ಬಲಿಪಾಡ್ಯಮಿ ದಿನದಿಂದ ಹಿಡಿದು ಮೂರು ಅಥವಾ ನಾಲ್ಕು ದಿನಗಳವರೆಗೆ ಹಳ್ಳಿಯ ರೈತರು (ಒಕ್ಕಲಿಗರು ದೇವರು, ಹಸಲರು ಮುಂತಾದ ವರ್ಗಗಳವರು) ಮನೆ ಮನೆಗೂ ದೀಪಾವಳಿಯ ಬೆಳಕಿನ ದಿವ್ಯ ಸಂದೇಶವನ್ನು ಒಯ್ಯುತ್ತ ಜ್ಯೋತಿ ಹಚ್ಚಿ ಹೀಗೆ ಹಾಡುತ್ತಾರೆ. ಅಂಟಿಕೆ‌ ಪಿಂಟಿಕೆಯನ್ನು ಹಬ್ಬ ಹಾಡುವುದು, ದೀಪ ...

Read More »