Breaking News

ಶಿವಮೊಗ್ಗ

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡು.

Cnewstv.in / 26.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡು ಹೊಡೆತ. ಶಿವಮೊಗ್ಗ : ವೆಂಕಟೇಶ್ ನಗರದಲ್ಲಿ ನೆನ್ನೆ ವಿಜಯ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬಿ (23), ದರ್ಶನ್ (21), ಮತ್ತು ಕಾರ್ತಿಕ್ (21) ಎಂಬ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಬಂಧಿತ ಆರೋಪಿಗಳನ್ನು ಮಹಜರ್ ಗೆ ಕರೆದೊಯ್ಯುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ. ವಿಜಯ ...

Read More »

ಭರ್ಮಪ್ಪ ನಗರದಲ್ಲಿ ಕಲ್ಲು ಬೀಸಿದವರು ಅಂದರ್..

Cnewstv.in / 25.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭರ್ಮಪ್ಪ ನಗರದಲ್ಲಿ ಕಲ್ಲು ಬೀಸಿದವರು ಅಂದರ್.. ಶಿವಮೊಗ್ಗ : ನಿನ್ನೆ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ಮೇಲೆ ಕಲ್ಲು ಬೀಸಿ ಹಲ್ಲೆ ಮಾಡಿದವರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ ಮಾರ್ಕೆಟ್ ಫೌಜಾನ್ (22) ಅಜರ್ ಅಲಿಯಾಸ್ ಅಜ್ಜು (24), ಫರಾಜ್ (21) ಎಂದು ಗುರುತಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.‌ ಆರೋಪಿಗಳು ನೆನ್ನೆ ರಾತ್ರಿ 11 ಗಂಟೆಗೆ 2 ಬೈಕುಗಳಲ್ಲಿ ಸೀಗೆಹಟ್ಟಿಗೆ ಹೋಗಿ ಪ್ರವೀಣನಿಗೆ ಅವಾಚ್ಯಶಬ್ದಗಳಿಂದ ಬೈದಿದ್ದು, ...

Read More »

ತಡರಾತ್ರಿ ಮುಸುಕುದಾರಿ ವ್ಯಕ್ತಿಗಳಿಂದ ಯುವಕನ ಮೇಲೆ ಹಲ್ಲೆಗೆ ಯತ್ನ.‌

Cnewstv.in / 25.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಡರಾತ್ರಿ ಮುಸುಕುದಾರಿ ವ್ಯಕ್ತಿಗಳಿಂದ ಯುವಕನ ಮೇಲೆ ಹಲ್ಲೆಗೆ ಯತ್ನ.‌ ಶಿವಮೊಗ್ಗ : ತಡರಾತ್ರಿ ಶಿವಮೊಗ್ಗದ ಭರ್ಮಪ್ಪ ನಗರದಲ್ಲಿ ಯುವಕನ ಮೇಲೆ ಮುಸುಕುದಾರಿ ಗಳಿಂದ ಹಲ್ಲೆಗೆ ಯತ್ನ ನಡೆಸಲಾಗಿದೆ. ಪ್ರಕಾಶ್ (25) ಎಂಬುವವರ ಮೇಲೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಇದರಿಂದ ಪ್ರಕಾಶ್ ಅವರ ತಲೆಗೆ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಿಂದ ಕೆಳಭಾಗ ಸೀಗೆಹಟ್ಟಿ ಹಾಗೂ ಭರ್ಮಪ್ಪ ನಗರದಲ್ಲಿ ಬಿಗುವಿನ ...

Read More »

ಚಾಕುವಿನಿಂದ ಇರಿದು ಯುವಕನ ಹತ್ಯೆ.‌

Cnewstv.in / 25.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಾಕುವಿನಿಂದ ಇರಿದು ಯುವಕನ ಹತ್ಯೆ.‌ ಶಿವಮೊಗ್ಗ : ನಗರದಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ‌ವೆಂಕಟೇಶ್ ನಗರದ 1 ನೇ ತಿರುವಿನ ಮನೆಯೊಂದರ ಮುಂದೆ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತನನ್ನು ವಿಜಯ್ (37) ಎಂದು ಗುರುತಿಸಲಾಗಿದ್ದು ಈತ ಶಿವಮೊಗ್ಗದ ಖಾಸಗಿ ಕ್ಲಿನಿಕ್ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.‌ ಗಾಂಧಿನಗರದ ನಿವಾಸಿಯಾಗಿದ್ದ ಈತ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಕರೆ ಬಂದಿದೆ ಎಂದು ಮನೆಯಿಂದ ಹೊರ ಬಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೆಲವು ...

Read More »

ಸರ್ವರ್ಕರ್ ಸಾಮ್ರಾಜ್ಯ..

Cnewstv.in / 23.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ವರ್ಕರ್ ಸಾಮ್ರಾಜ್ಯ.. ಶಿವಮೊಗ್ಗ : ಶ್ರೀಗಂಧ ಹಾಗೂ ಸಾಮಗಾನ ಸಂಸ್ಥೆ ಸಹಭಾಗಿತ್ವದಲ್ಲಿ ನಗರದ ಸೈನ್ಸ್ ಮೈದಾನದಲ್ಲಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 1944 ರಲ್ಲಿ ವೀರ ಸಾವರ್ಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ನೆನಪಿಗಾಗಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ನಗರದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಬೈಕ್ ರಾಲಿ ನಡೆಸಲಾಯಿತು.‌‌ರ್ಯಾಲಿಯಲ್ಲಿ ಹಿಂದೂ ಕಾರ್ಯಕರ್ತರು ಕೇಸರಿ ಧ್ವಜ, ಸರ್ವರ್ಕರ್ ಭಾವಚಿತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದಲ್ಲಿ ಸಹಸ್ರ ...

Read More »

ಗ್ರಾ.ಪಂ ಉಪಚುನಾವಣೆ : ಸಂತೆ ಜಾತ್ರೆ ನಿಷೇಧ.

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾ.ಪಂ ಉಪಚುನಾವಣೆ : ಸಂತೆ ಜಾತ್ರೆ ನಿಷೇಧ. ಶಿವಮೊಗ್ಗ : ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಗರ ತಾಲ್ಲೂಕಿನ ಅರಲಗೋಡು ಗ್ರಾ.ಪಂ ಯ ಕುರುಮನೆ ಕ್ಷೇತ್ರದಲ್ಲಿ ದಿ: 28-10.22 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸಂತೆ ಮತ್ತು ಎಲ್ಲಾ ...

Read More »

ಆಹಾರ ಕಲಬೆರಕೆ ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಹಾರ ಕಲಬೆರಕೆ ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶಿವಮೊಗ್ಗ : ಜಿಲ್ಲೆಯಲ್ಲಿ ಆಹಾರ ಕಲಬೆರಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ನಿರಂತರ ದಾಳಿಗಳನ್ನು ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಗ್ರಾಹಕರ ರಕ್ಷಣಾ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದರು. ಆಹಾರ ಕಲಬೆರಕೆ ಪ್ರಕರಣಗಳ ಪತ್ತೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಹಲವು ಮಾರಕ ಕಾಯಿಲೆಗಳಿಗೆ ಆಹಾರ ಕಲಬೆರಕೆ ಪ್ರಮುಖ ಕಾರಣವಾಗಿದೆ. ಯಾವುದೇ ...

Read More »

ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ : ಅಪ್ಪುಗೆ ಪ್ರಿಯವಾದ ನಾಟಿಕೋಳಿ ಸಾರು ಬಾಡೂಟ.

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿ.ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯನ್ನು ಶಿವಮೊಗ್ಗದಲ್ಲಿ ಅಭಿಮಾನಿಗಳು ನೆರವೇರಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ವೀರಕೇಸರಿ ಯುವಕರ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯನ್ನು 10 ದಿನ ಮುಂಚಿತವಾಗಿ ಆಚರಿಸಿದ್ದಾರೆ. ವಿದ್ಯಾನಗರದ ಮುಖ್ಯರಸ್ತೆಯಲ್ಲಿಯೇ ಪುನೀತ್ ಮಂಟಪವನ್ನು ನಿರ್ಮಾಣ ಮಾಡಿ, ಹೂವಿನ ಅಲಂಕಾರ ಮಾಡಿ, ಪುನೀತ್ ಫೋಟೋಗೆ ಪೂಜೆ ಸಲ್ಲಿಸಿದ್ದಾರೆ. ಪುನೀತಿಗೆ ಪ್ರಿಯವಾದ ನಾಟಿಕೋಳಿ ಸಾರು ಮಾಡಿ ಎಡೆಯಾಗಿ ಅರ್ಪಿಸಿದ್ದಾರೆ. ಪುನೀತ್ ಅಭಿಮಾನಿಗಳು 4 ಕುರಿಗಳು ಹಾಗೂ 300 ...

Read More »

ಶಿವಮೊಗ್ಗ : ಸಾವರ್ಕರ್ ಸಾಮ್ರಾಜ್ಯ..

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾವರ್ಕರ್ ಸಾಮ್ರಾಜ್ಯ.. ಶಿವಮೊಗ್ಗ : ದೇಶದ ಅತ್ಯಂತ ವಿವಾದಿತ ಮತ್ತು ಜನಪ್ರಿಯ ವ್ಯಕ್ತಿ ವೀರ ಸಾವರ್ಕರ್ ಅವರ  ಸ್ವಾತಂತ್ರ್ಯ ಹೋರಾಟ. ದೇಶಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮ ಸಾವರ್ಕರ್ ಸಾಮ್ರಾಜ್ಯವನ್ನು ಅ.22  ರಂದು ಸಂಜೆ 5 ಗಂಟೆಗೆ ನಗರದ ಸೈನ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಇಂದು ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, ಶ್ರೀಗಂಧ, ಸಾಮಗಾನ ಸಂಸ್ಥೆ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತನ್ನ ಅಧ್ಯಕ್ಷತೆಯಲ್ಲಿ ...

Read More »

ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ.

Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ. ಬೆಂಗಳೂರು : ಮಲೆನಾಡು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಅ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ರಿಂದ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ಅ 22 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ...

Read More »