Breaking News

ಶಿವಮೊಗ್ಗ

ಶಿವಮೊಗ್ಗ ವಾರ್ಡ್ ನಂಬರ್ ಎರಡರ ರಸ್ತೆಗಳು : ಜನರ ಜೀವ ವೈಕುಂಠ ದರ್ಶನ..!

Cnewstv.in / 18.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ವಾರ್ಡ್ ನಂಬರ್ ಎರಡರ ರಸ್ತೆಗಳು:ಜನರ ಜೀವ ವೈಕುಂಠ ದರ್ಶನ..! ಶಿವಮೊಗ್ಗ: ಇದೆಂತಹ ಸುದ್ದಿಯಪ್ಪಾ ಇದರ ಹೆಡ್ಲೈನ್ಸ್ ಓದಿದರೆ ಅರ್ಥವೇ ಆಗುತ್ತಿಲ್ಲ ಎಂದು ನಿಮಗನಿಸಬಹುದು, ಆದ್ರೆ ಈ ಸುದ್ದಿಯನ್ನ ಓದಿದರೆ ನಿಮಗೆ ಈ ಹೆಡ್ ಲೈನ್ಸ್ ನ ಸಂಪೂರ್ಣ ಕಥೆ ಅರ್ಥವಾಗುತ್ತದೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸದ್ಯ ಸ್ಮಾರ್ಟ್ ಸಿಟಿಯಾಗುತ್ತಿದೆ, ಈ ಮಾತನ್ನು ನೀವು ಕೇಳುತ್ತಲೇ ನಿಮ್ಮ ಮನಸು ಸಂತೋಷವಾಗಬಹುದು, ನೀವು ಹಾಗೆಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ ಯಾಗಬಹುದು ...

Read More »

ಲೋಕ್ ಅದಾಲತ್ : ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ.

Cnewstv.in / 17.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399  ಲೋಕ್ ಅದಾಲತ್ : ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ. ಶಿವಮೊಗ್ಗ : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಈ ಲೋಕ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ...

Read More »

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನ ಹಾಕಿದ ಖದೀಮರು.

Cnewstv.in / 14.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನ ಹಾಕಿದ ಖದೀಮರು. ಶಿವಮೊಗ್ಗ : ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆ ಲ್ಲಾ ಪಿಲ್ಲಿ ಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ಅರಿವು ಮೂಡಿಸಿದರು ಎನ್ನಲಾಗಿದೆ. ಹೊಸನಗರ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ...

Read More »

ಕೃಷಿ ಗಣತಿ ಕಾರ್ಯ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಿ : ಡಾ.ಆರ್.ಸೆಲ್ವಮಣಿ

Cnewstv.in / 13.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೃಷಿ ಗಣತಿ ಕಾರ್ಯ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಿ : ಡಾ.ಆರ್.ಸೆಲ್ವಮಣಿ ಶಿವಮೊಗ್ಗ : ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತಿರುವ 11ನೇ ಕೃಷಿ ಗಣತಿ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಗಣತಿ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು. ಕೃಷಿ ಗಣತಿ ಕಾರ್ಯಕ್ಕೆ ಗ್ರಾಮಲೆಕ್ಕಾಧಿಕಾರಿಗಳು ಮೂಲ ಕ್ಷೇತ್ರ ಕಾರ್ಯಕರ್ತರಾಗಿದ್ದು, ...

Read More »

ಹರ್ಷ ಹತ್ಯೆ ಆರೋಪಿಗೆ ಜಾಮೀನು.

Cnewstv.in / 13.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹರ್ಷ ಹತ್ಯೆ ಆರೋಪಿಗೆ ಜಾಮೀನು. ಶಿವಮೊಗ್ಗ ಹರ್ಷ ಹತ್ಯೆ ಆರೋಪಿಗೆ ಷರತ್ತುಬದ್ಧ ಜಾಮೀನು ದೊರೆತಿದೆ. ಶಿವಮೊಗ್ಗದಲ್ಲಿ ಫೆಬ್ರವರಿ 20ರಂದು ನಡೆದ ಬಜರಂಗದಳ ಕಾರ್ಯಕರ್ತರ  ಹರ್ಷ ಕೊಲೆ ಪ್ರಕರಣದ ಆರೋಪಿಗಳಲ್ಲಿ 10 ನೇ ಆರೋಪಿಯಾದ  ಜಾಫರ್ ಸಾಧಿಕ್ ಗೆ ಎನ್ ಐಎ  ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿ ವೈಯುಕ್ತಿಕ ಬಾಂಡ್, ಶ್ಯೂರಿಟಿ ನೀಡಬೇಕು. ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು.  ...

Read More »

ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು.

Cnewstv.in / 13.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು. ನವಂಬರ್ : ಪ್ರಪಂಚದಾದ್ಯಂತ ಗಮನ ಸೆಳೆದಿದ್ದ ಕರ್ನಾಟಕ ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸರ್ವೋಚ್ಛ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ನೀಡಿದೆ. ಹಿಬಾಜ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ಅಭಿಪ್ರಾಯವಿದೆ. ನ್ಯಾ| ಹೇಮಂತ್‌ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾ ಮಾಡಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದರು. ಆದರೆ ನ್ಯಾ| ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ...

Read More »

ಮೃಗಾಲಯ ಸ್ವಯಂ ಕಾರ್ಯಕರ್ತರ ಸೇವೆಗೆ ಆಹ್ವಾನ.

Cnewstv.in / 11.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೃಗಾಲಯ ಸ್ವಯಂ ಕಾರ್ಯಕರ್ತರ ಸೇವೆಗೆ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಮೃಗಾಲಯದಲ್ಲಿ ಸ್ವಯಂ ಕಾರ್ಯಕರ್ತರಾಗಿ(ವಾಲಂಟಿಯರ್ಸ್) ಕಾರ್ಯ ನಿರ್ವಹಿಸಲು ಆಸಕ್ತ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ವನ್ಯಪ್ರಾಣಿಗಳ ಬಗ್ಗೆ ವಿಶೇಷ ಆಸಕ್ತಿ ಇರುವ ಪರಿಣಾಮಕಾರಿಯಾಗಿ ಸಂವಹನ ಮಾಡುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಯಾವುದೇ ರೀತಿಯ ವೇತನ ಆರ್ಥಿಕ ಲಾಭಗಳನ್ನು ನಿರೀಕ್ಷೆ ಮಾಡದೇ ವನ್ಯಪ್ರಾಣಿಗಳ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶವಿರುವವರಿಗೆ ಶಿವಮೊಗ್ಗ ಮೃಗಾಲಯ ಸ್ವಾಗತಿಸುತ್ತದೆ. ಸ್ವಯಂ ಕಾರ್ಯಕರ್ತರ ಆಯ್ಕೆ ವಿಷಯದಲ್ಲಿ ಕಾರ್ಯ ನಿರ್ವಾಹಕರ ...

Read More »

ಮಲೆನಾಡು ಜಿಲ್ಲೆ ಶಿವಮೊಗ್ಗ ದೇಶಕ್ಕೆ No 1

Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡು ಜಿಲ್ಲೆ ಶಿವಮೊಗ್ಗ ದೇಶಕ್ಕೆ No 1   ಇದನ್ನು ಓದಿ : http://cnewstv.in/?p=11210 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

4 ತಿಂಗಳಿಗೆ ಕಿತ್ತುಹೋದ 4.41 ಕೋಟಿ ರೂಪಾಯಿ ವೆಚ್ಚದ ರಸ್ತೆ..

Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 4 ತಿಂಗಳಿಗೆ ಕಿತ್ತುಹೋದ 4.41 ಕೋಟಿ ರೂಪಾಯಿ ವೆಚ್ಚದ ರಸ್ತೆ.. ಶಿವಮೊಗ್ಗ : 4.41 ಕೋಟಿ ರೂಪಾಯಿ ವೆಚ್ಚದ ಡಾಂಬರ್ ರಸ್ತೆ ಕಾಮಾಗಾರಿ ಸಂಪೂರ್ಣ ಕಳಪೆಯಾಗಿದ್ದು, ನಾಲ್ಕೇ ತಿಂಗಳಲ್ಲಿ ಬರೀ ಕೈಯಲ್ಲೇ ಕಿತ್ತು ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಗವಟೂರು, ನೇರಲುಮನೆ, ಹುಲಿಗಿನಸರ, ಮಾವಿನಸರ, ಸೇರಿದಂತೆ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಯನ್ನು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ 4.41 ಕೋಟಿ ರೂಪಾಯಿ ...

Read More »

ಶಿವಮೊಗ್ಗ : ಪಾಕಿಸ್ತಾನ ಧ್ವಜ ಹಾರಾಟದ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ.

Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಾಕಿಸ್ತಾನ ಧ್ವಜ ಹಾರಾಟದ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ. ಶಿವಮೊಗ್ಗ : ಸಾಗರದಲ್ಲಿ ಪಾಕಿಸ್ತಾನದ ಬಾವುಟವನ್ನು ಹಾರಿಸಲಾಗಿದೆ ಎಂಬ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ವಿಡಿಯೋವನ್ನ ಪರಿಶೀಲಿಸಲಾಗಿದ್ದು ವಿಡಿಯೋದಲ್ಲಿರುವ ಬಾವುಟದಲ್ಲಿ ಚಂದ್ರನ ಆಕಾರವು ಕೆಳಮುಖವಾಗಿದೆ. ಇದು ಪಾಕಿಸ್ತಾನದ ಬಾವುಟ ಆಗಿರುವುದಿಲ್ಲ. ಈ ರೀತಿ ಸುಳ್ಳು ವದಂತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ...

Read More »