Cnewstv.in / 07.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಅಕ್ಟೋಬರ್ 08 ಮತ್ತು 09 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತ ...
Read More »ಶಿವಮೊಗ್ಗ
ಶಿವಮೊಗ್ಗ ದಸರಾ : ತುಂಗಾ ಅರತಿ ಸಂಭ್ರಮ.
Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ದಸರಾ : ತುಂಗಾ ಅರತಿ ಸಂಭ್ರಮ. ಶಿವಮೊಗ್ಗ : ಮಹಾನಗರಪಾಲಿಕೆ ವತಿಯಿಂದ ಮೊದಲ ಬಾರಿಗೆ ತುಂಗಾ ಅರತಿ ನೆರವೇರಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ದಸರಾ ನಾಡಹಬ್ವ ದಸರಾ ಪ್ರಯುಕ್ತ ತುಂಗಾ ಅರತಿ ಪೂಜೆಯನ್ನ ನೆರವೇರಿಸಲಾಯಿತು. ಗಂಗಾನದಿಗೆ ಗಂಗಾವತಿ ನಡೆಸಲಾಗುತ್ತಿತ್ತು ಆದರೆ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ತುಂಗಾ ನದಿಗೆ ತುಂಗಾ ಆರತಿಯನ್ನು ನೆರವೇರಿಸಲಾಯಿತು. ಕೊಪಲಯ್ಯನ ಛತ್ರದ ಬಳಿಯಿರುವ ತುಂಗಾ ಮಂಟಪವನ್ನು ಮದುವನಗಿತ್ತಿಯಂತೆ ಅಲಂಕರಿಸಲಾಗಿತ್ತು. ತುಂಗಾ ಸೇತುವೆ ವಿದ್ಯುತ್ ದೀಪಗಳಿಂದ ...
Read More »ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ.
Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾ ಅಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರ ವರ್ಗಾವಣೆಯಾಗಿದೆ. ಬಿ.ಎಂ. ಶಾಂತರಾಜು ಅವರ ವರ್ಗಾವಣೆಯ ನಂತರ ಮಂಗಳೂರಿನಿಂದ ಬಂದಿದ್ದ ಡಾ ಲಕ್ಷ್ಮಿ ಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ ಇದನ್ನು ಓದಿ : http://cnewstv.in/?p=11181 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ.
Cnewstv.in / 2.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ. ಶಿವಮೊಗ್ಗ : ಮಹಾನಗರ ಪಾಲಿಕೆ ಯುವ ದಸರಾ ಸಮಿತಿಯ ವತಿಯಿಂದ ಇಂದು ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನ ಫ್ರೀಡಂ ಪಾರ್ಕಿನಲ್ಲಿ ಆಯೋಜನೆ ಮಾಡಲಾಗಿತ್ತು. ಸಂಸದ ಬಿವೈ ರಾಘವೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ಒತ್ತಾಯದ ಮೇರೆಗೆ ಸಂಸದರು ಹಾಡು ಹಾಡಿದರು. ಇದನ್ನು ಓದಿ : http://cnewstv.in/?p=11169 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »2 ದಿನ ನಡೆಯಲಿದೆ ಅದ್ದೂರಿ ಮಹಿಳಾ ದಸರಾ.
Cnewstv.in /23.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ದಿನ ನಡೆಯಲಿದೆ ಅದ್ದೂರಿ ಮಹಿಳಾ ದಸರಾ. ಶಿವಮೊಗ್ಗ : ಈ ಬಾರಿ ಮಹಿಳಾ ದಸರಾವನ್ನು 26.09.2022 ಮತ್ತು 27.09.2022 ರಂದು ಅದ್ದೂರಿಯಾಗಿ 2 ದಿನ ನಡೆಸಲಾಗುತ್ತಿದೆ ಎಂದು ಮಹಿಳಾ ದಸರಾ ಸಮಿತಿಯ ಅಧ್ಯಕ್ಷರಾದ ರೇಖಾ ರಂಗನಾಥ್ ತಿಳಿಸಿದ್ದಾರೆ. ಕಾರ್ಯಕ್ರಮದ ವಿವರ. 26.09.2022 * ಸಂಜೆ 6.00 ಗಂಟೆಗೆ ಅಮ್ಮ – ಮಗಳ ಸ್ಪಧೆ೯, ಫ್ರೀಡಂ ಪಾರ್ಕ್ ಆವರಣದಲ್ಲಿ. * ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ರೀಡಂ ಪಾರ್ಕ್ ...
Read More »ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ.
Cnewstv.in / 22.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ. ಶಿವಮೊಗ್ಗ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಇಂದು ಬೆಳಗ್ಗೆ ಪಿಎಫ್ ಐ ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ಎಂಬುವವರ ಮನೆ ಮೇಲೆ ದಾಳಿ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿರುವ ಶಾಹಿದ್ ಖಾನ್ ಮನೆ ಮೇಲೆ ಬೆಳಗಿನ ಜಾವ 3 ಗಂಟೆಯಿಂದ 6 ಗಂಟೆ ಅಧಿಕಾರಿಗಳು ದಾಳಿ ನಡೆಸಿ ಸುದೀರ್ಘ ...
Read More »ಆಹಾರ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ.
Cnewstv.in / 22.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಹಾರ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. 24/09/2022 ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ...
Read More »3 ದಿನ ನಡೆಯಲಿದೆ ಅದ್ದೂರಿ ಕಲಾ ದಸರಾ..
Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 3 ದಿನ ನಡೆಯಲಿದೆ ಅದ್ದೂರಿ ಕಲಾ ದಸರಾ.. ಶಿವಮೊಗ್ಗ : ಈ ಬಾರಿ ಕಲಾ ದಸರಾವನ್ನು 28.09.2022 ರಿಂದ 30.09.2022 ರ ವರೆಗೆ ಅದ್ದೂರಿಯಾಗಿ ಮೂರು ದಿನಗಳ ನಡೆಸಲಾಗುತ್ತಿದೆ ಎಂದು ಕಲಾ ದಸರ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಕಂಕಾರಿ ತಿಳಿಸಿದ್ದಾರೆ. ಕಾರ್ಯಕ್ರಮದ ವಿವರ. 28.09.2022 * ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಛಾಯಾಚಿತ್ರ ಪ್ರದರ್ಶನ. * ಸಂಜೆ 4 ಗಂಟೆಗೆ ಕವಿಗೋಷ್ಟಿ. * ಸಂಜೆ 5.30 ರಿಂದ ವಿಚಾರ ...
Read More »ಬೆಳ್ಳಂಬೆಳಗ್ಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಗರೀಕರೊಂದಿಗೆ ಚರ್ಚೆ ನಡೆಸಿದ – ಸಂಸದ ಬಿ.ವೈ.ರಾಘವೇಂದ್ರ.
Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಗರೀಕರೊಂದಿಗೆ ಚರ್ಚೆ ನಡೆಸಿದ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಗರೀಕರೊಂದಿಗೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಾರು 20 ಕೋಟಿ ರೂ ವೆಚ್ಚದಲ್ಲಿ ಫ್ರೀಡಂ ಪಾರ್ಕನ್ನು ( ಹಳೇ ಜೈಲು ಮೈದಾನ) ಅಭಿವೃದ್ಧಿಗೊಳಿಸಲಾಗುವುದು ಎಂದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ...
Read More »ಹೆಂಡತಿಯನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತಿ.
Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೆಂಡತಿಯನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತಿ. ಶಿವಮೊಗ್ಗ : ಹೆಂಡತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (36) ಎಂಬಾತನು ತನ್ನ ಪತ್ನಿಯ ಅಮಿತಾ (27) ಅಮಿತಾನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. 2 ವರ್ಷಗಳ ಹಿಂದೆ ಕರುಣಾಕರ ಮತ್ತು ಅಮಿತಾಳ ಮದುವೆಯಾಗಿತ್ತು. ಮದುವೆ ಸಮಯದಲ್ಲಿ ಬಂಗಾರ ಮತ್ತು ಹಣವನ್ನು ಕೊಟ್ಟಿದ್ದರೂ ಕೂಡ ಇನ್ನೂ ಹೆಚ್ಚಿನ ಹಣ ಮತ್ತು ಬಂಗಾರವನ್ನ ...
Read More »
C News TV Kannada News Online in cnewstv