Cnewstv.in /20.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ಬಾರಿ ಶಿವಮೊಗ್ಗ ಯುವದಸರಾದಲ್ಲಿ ಏನೆಲ್ಲಾ ಕಾರ್ಯಕ್ರಮಗಳಿದೆ ಗೊತ್ತಾ ? ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ಆಚರಿಸಲಾಗುತ್ತಿರುವ ದಸರಾ-2022ರ ಅಂಗವಾಗಿ ಯುವ ದಸರಾವನ್ನು ಸೆ.26 ರಿಂದ 9ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಯುವ ದಸರಾ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ತಿಳಿಸಿದರು. ಕಾರ್ಯಕ್ರಮದ ವಿವರ.. * ಸೆ.26ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆ ಹಾಗೂ ಸಂಜೆ 5ಗಂಟೆಗೆ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ...
Read More »ಶಿವಮೊಗ್ಗ
ನಗರದಲ್ಲಿ ಇಂದು ವಿದ್ಯುತ್ ವ್ಯತ್ಯಯ.
Cnewstv.in /17.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಸೆಪ್ಟೆಂಬರ್ 17 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್. ಪಿ. ಕಚೇರಿ, ಪೋಲಿಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ...
Read More »ಉಚಿತ ಕೋವಿಡ್ 19 ಬೂಸ್ಟರ್ ಡೋಸ್ ಪಡೆಯಿರಿ.
Cnewstv.in / 16.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ 19 ಬೂಸ್ಟರ್ ಡೋಸ್ ಪಡೆಯಿರಿ. ಶಿವಮೊಗ್ಗ : ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಿ: 30-09-2022 ಲಸಿಕೆ ನೀಡಲು ಕೊನೆಯ ದಿನವಾಗಿರುತ್ತದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ...
Read More »ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ.
Cnewstv.in / 16.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ. ಶಿವಮೊಗ್ಗ : ನಾವಿನ್ಯತೆ, ತಾರ್ಕಿಕ ಸಾಧನೆಗಳು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು 2022-23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ...
Read More »ಶಿವಮೊಗ್ಗಕ್ಕೆ ವಿಶೇಷ ರೈಲು.
Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗಕ್ಕೆ ವಿಶೇಷ ರೈಲು. ಶಿವಮೊಗ್ಗ : ಇತ್ತೀಚೆಗೆ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಇವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ ಸಂದರ್ಭದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ರೈಲು ಸೌಲಭ್ಯವನ್ನು ಕಲ್ಪಿಸಿಕೊಡಲು ಸಂಸದರಾದ ಬಿ.ವೈ. ರಾಘವೇಂದ್ರರವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಜನರಲ್ ಮ್ಯಾನೇಜರ್ ರವರು 06513/06514 ತುಮಕೂರು-ಅರಸಿಕೆರೆ-ತುಮಕೂರು ಡೆಮೋ ಅನ್ ರಿಸರ್ವಡ್ ಎಕ್ಸ್ಪ್ರೆಸ್ ...
Read More »ದಸರಾ ಕ್ರೀಡಾಕೂಟದ ಸ್ಪರ್ಧೆಗಳು..
Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಸರಾ ಕ್ರೀಡಾಕೂಟದ ಸ್ಪರ್ಧೆಗಳು.. ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ 2022-23 ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ವಾಲಿಬಾಲ್, ಖೋ-ಖೋ, ...
Read More »ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು.
Cnewstv.in / 13.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು. ಶಿವಮೊಗ್ಗ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು ತಂದೆ ಮಗು ಸಾವನ್ನಪ್ಪಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರ್ ನಾಥ್ (31) ಎಂದು ಗುರುತಿಸಲಾಗಿದೆ. ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರೈಲಿನ ಮುಖಾಂತರ ಬೆಂಗಳೂರಿಗೆ ಹೊರಟಿದ್ದರು ಆದರೆ ಅವರು ನಿಲ್ದಾಣಕ್ಕೆ ಬಂದಾಗ ...
Read More »ಮಹಿಳಾ ದಸರಾ ಪೂರ್ವಭಾವಿ ಸಭೆಗೆ, ನಿರೀಕ್ಷೆಗೂ ಮೀರಿ ಸೇರಿದ ಮಹಿಳೆಯರು.
Cnewstv.in / 12.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ದಸರಾ ಪೂರ್ವಭಾವಿ ಸಭೆಗೆ, ನಿರೀಕ್ಷೆಗೂ ಮೀರಿ ಸೇರಿದ ಮಹಿಳೆಯರು. ಶಿವಮೊಗ್ಗ : ನಾಡಹಬ್ಬ ದಸರಾ ಪ್ರಯುಕ್ತ, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಅಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ನಡೆದ ಈ ಪೂರ್ವಭಾವಿ ಸಭೆಗೆ ಅನೇಕ ಮಹಿಳೆಯರು, ಸಂಘ – ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಪೂರ್ವಭಾವಿ ...
Read More »DJ ಸಾಂಗ್ ಗಾಗಿ ರಸ್ತೆ ಮಧ್ಯೆ ಕಾಯುತ್ತ ಕುಳಿತ ಜನರು.
Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. DJ ಸಾಂಗ್ ಗಾಗಿ ರಸ್ತೆ ಮಧ್ಯೆ ಕಾಯುತ್ತ ಕುಳಿತ ಜನರು. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಅದ್ಧೂರಿಯಾಗಿ ಬೆಳಿಗ್ಗೆ 10 ಯಿಂದ ಆರಂಭವಾಯಿತು. ಸಂಜೆ 8 ಗಂಟೆಯಿಂದ ಜೈಲ್ ವೃತ್ತದಲ್ಲಿ ಮಹಿಳೆಯರು ಮಕ್ಕಳು ಸೇರಿದಂತೆ ಎಲ್ಲರೂ ಭರ್ಜರಿ ಸಾಂಗ್ಸ್ ಗಳಿಗೆ ಸ್ಟೆಪ್ ಹಾಕಿದರು. ಸದಾ ವಾಹನ ಸಂಚಾರದಿಂದ ಗಿಜಿಗುಡುತ್ತಿದ್ದ ರಸ್ತೆಯ ಮೇಲೆ ಮಧ್ಯರಾತ್ರಿಯವರೆಗೂ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದರು. ಮಧ್ಯ ಕೆಲಕಾಲ ಹಾಡು ಹಾಕುವುದನ್ನು ನಿಲ್ಲಿಸಲಾಗಿತ್ತು. ...
Read More »ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ
Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶಿವಮೊಗ್ಗ : ಇಂದು ಬೆಳಗ್ಗಿನ ಜಾವ 4 ಗಂಟೆಗೆ ಹಿಂದೂ ಮಹಾಸಭಾ ಗಣಪತಿಯನ್ನು ಕೋಟೆ ಭೀಮೇಶ್ವರ ದೇವಸ್ಥಾನದ ಹಿಂಭಾಗದ ತುಂಗಾನದಿಯಲ್ಲಿ ವಿಸರ್ಜಿಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಬೆಳಗಿನ ಜಾವದವರೆಗೂ ಅಷ್ಟೇ ಅದ್ದೂರಿಯಾಗಿ ಜನಸ್ತೋಮದ ನಡುವೆ ನೆರವೇರಿತು ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಗಣಪತಿ ವಿಸರ್ಜನೆ ತಡವಾಗಿ ನೆರವೇರಿಸಲಾಯಿತು ಪ್ರತಿಬಾರಿಯೂ ತಡ ...
Read More »
C News TV Kannada News Online in cnewstv