Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಬೇಕು – ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ : ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದು, ಅವರ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುವಂತೆ ಮಾಜಿ ಸಿಎಂ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ...
Read More »ಶಿವಮೊಗ್ಗ
ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ.
Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದರು. ಇಂದು ಶಿವಮೊಗ್ಗದಲ್ಲಿ ಮುರುಘಾ ಮಠದ ಶ್ರೀಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಚಾರ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮಠದ ಸ್ವಾಮಿಗಳು ಬಗ್ಗೆ ನನಗೆ ಗೌರವ ಕಡಿಮೆಯಾಗಿಲ್ಲ. ತನಿಖೆಯ ನಂತರ ಸತ್ಯ-ಸುಳ್ಳು ಹೊರಬೀಳಲಿದೆ. ನಂತರ ತೀರ್ಮಾನ ತೆಗೆದುಕೊಳ್ಳೋಣ. ...
Read More »ಕಾನೂನು ಬಾಹೀರವಾಗಿ ಸರ್ಕಾರಿ ಶಾಲೆಯ 2 ನೂತನ ಕೊಠಡಿ ಉದ್ಘಾಟನೆ : ಶಿಕ್ಷಣ ಇಲಾಖೆಯ ಅಧಿಕಾರಿಗಳ ಅಮಾನತಿಗೆ ಒತ್ತಾಯ.
Cnewstv.in / 02.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾನೂನು ಬಾಹೀರವಾಗಿ ಸರ್ಕಾರಿ ಶಾಲೆಯ 2 ನೂತನ ಕೊಠಡಿ ಉದ್ಘಾಟನೆ : ಶಿಕ್ಷಣ ಇಲಾಖೆಯ ಅಧಿಕಾರಿಗಳ ಅಮಾನತಿಗೆ ಒತ್ತಾಯ. ಶಿವಮೊಗ್ಗ : ಶಿಕ್ಷಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಉಪಾನಿರ್ದೇಶಕರನ್ನು ಮತ್ತು ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಬೇಕು ಎಂದು ಕಾಂಗ್ರೆಸ್ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪುರಲೆಯ ಸರ್ಕಾರಿ ಶಾಲೆಯಲ್ಲಿ 2 ನೂತನ ಕೊಠಡಿ ಸುಮಾರು 15 ಲಕ್ಷ ರೂಗಳ ಸರ್ಕಾರದ ವಿಶೇಷ ಅನುದಾನದಲ್ಲಿ ...
Read More »ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಬಹಿರಂಗಗೊಳಿಸಲು ಆಗ್ರಹಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ.
Cnewstv.in / 01.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಬಹಿರಂಗಗೊಳಿಸಲು ಆಗ್ರಹಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ. ಶಿವಮೊಗ್ಗ : ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬ್ಯಾರಿಸ್ ಸಂಸ್ಥೆಯವರು 99 ವರ್ಷ ಶಿವಪ್ಪ ನಾಯಕ ಮಾಲ್ ಅನ್ನು ಅವರ ಸಂಸ್ಥೆಗೆ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಕೇಳಿಕೊಂಡಿದ್ದರು. ಈ ವಿಚಾರವಾಗಿ ನಗರದ ಅನೇಕ ಸಂಘ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಜೆ.ಡಿ.ಎಸ್ ಪಕ್ಷದ ಪಾಲಿಕೆ ...
Read More »ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ.
Cnewstv.in / 30.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ. ಶಿವಮೊಗ್ಗ : ಕಳೆದ ಎರಡು ಮೂರು ತಿಂಗಳಿಂದ ತೀವ್ರ ಆತಂಕವನ್ನ ಮೂಡಿಸಿದ್ದ ಚಿರತೆ ಇಂದು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಾಲೂಕಿನ ಕೊಮ್ಮನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಳ್ಳಿ ಸೋಮಿನಕೊಪ್ಪದಲ್ಲಿ ಮೂರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗೆ ಬಿದ್ದಿದೆ. ಗ್ರಾಮದ ರೈತನೊಬ್ಬನು ಜಮೀನಿಗೆ ಹೋಗುವ ಸಂದರ್ಭದಲ್ಲಿ ಚಿರತೆ ಬೋನಿಗೆ ಬಿದ್ದಿರುವ ವಿಚಾರ ...
Read More »ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ.
Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ. ಶಿವಮೊಗ್ಗ : ಮಹಾನಗರ ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯೊಬ್ಬರು ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ವಿನೋಬನಗರ ವಾರ್ಡ್ ನಂಬರ್ 7 ರ, ಕೆಎಚ್ ಬಿ ಕಾಲೋನಿ, MIG 59ರ ಮನೆಯಲ್ಲಿ ವಾಸವಾಗಿರುವ ರತ್ನಮ್ಮ ಎಂಬುವವರ ಮನೆಯ ಹಿಂಭಾಗದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಮನೆ ಇದ್ದು, ಅವರ ಮನೆಯ ಮೇಲೆ ಅಳವಡಿಸಿರುವ ಗ್ರೀಲ್ ಶೀಟ್ ನಿಂದ ನಮ್ಮ ಮನೆಯ ಕಟ್ಟಡಕ್ಕೆ ...
Read More »ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ
Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಶಿವಮೊಗ್ಗ : ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು ಹೊರತು ನೋವು ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ಹೇಳಿದ್ದಾರೆ. ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಗಣೇಶೋತ್ಸವವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಹಬ್ಬದ ಆಚರಣೆಗಳಲ್ಲಿ ಸಂಭ್ರಮವಿರಲಿಲ್ಲ. ಈ ಬಾರಿ ...
Read More »ಗಣೇಶಮೂರ್ತಿ ವಿಸರ್ಜನೆಗೆ ಸಂಚಾರಿ ಟ್ಯಾಂಕ್ಗಳ ವ್ಯವಸ್ಥೆ. ವಾಹನ ಸಂಚರಿಸುವ ಸ್ಥಳ ಮತ್ತು ಸಮಯ.
Cnewstv.in / 25.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣೇಶಮೂರ್ತಿ ವಿಸರ್ಜನೆಗೆ ಸಂಚಾರಿ ಟ್ಯಾಂಕ್ಗಳ ವ್ಯವಸ್ಥೆ. ವಾಹನ ಸಂಚರಿಸುವ ಸ್ಥಳ ಮತ್ತು ಸಮಯ. ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 31/08/2022 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ. ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್ಸ್ಟ್ಯಾಂಡ್ -ರಾ. 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ, ಇನ್ಕಂಟ್ಯಾಕ್ಸ್ ಕಚೇರಿ ಹತ್ತಿರ ...
Read More »ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ.
Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮುಸ್ಲಿಂ ಗೂಂಡ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರ ನಾಲಿಕೆ ಕಟ್ ಮಾಡುವುದಾಗಿ ಬೆದರಿಕೆ ಪತ್ರವೊಂದನ್ನು ಅವರ ಮನೆಗೆ ಕಳುಹಿಸಲಾಗಿದೆ. ಬೆದರಿಕೆ ಪತ್ರದಲ್ಲಿ.. “ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪುಸುಲ್ತಾನ್ ಬಗ್ಗೆ ಮುಸ್ಲಿಂ ಗೂಂಡಾ ಎಂದು ಹೇಳಿದ್ದೆಯಲ್ಲ ...
Read More »ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಭಕ್ತ ವೃಂದದಿಂದ ಅನ್ನದಾನ.
Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಭಕ್ತ ವೃಂದದಿಂದ ಅನ್ನದಾನ. ಶಿವಮೊಗ್ಗ : ಶ್ರೀ ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಭಕ್ತ ವೃಂದದಿಂದ ನಗರದ ಖಾಸಗಿ ಬಸ್ ನಿಲ್ದಾಣ, ಮೆಗ್ಗಾನ್ ಆಸ್ಪತ್ರೆ, ರೈಲ್ವೆ ನಿಲ್ದಾಣ ದಲ್ಲಿ ಇಂದು ಮಧ್ಯಾಹ್ನ ಅನ್ನ ದಾಸೋಹ ಕಾರ್ಯಕ್ರಮ ನಡೆಸಲಾಯಿತು. ಇದನ್ನು ಒದಿ : https://cnewstv.in/?p=10954 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »
C News TV Kannada News Online in cnewstv