Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ. ಶಿವಮೊಗ್ಗ : ನಿಷೇಧಾಜ್ಞೆ ಹಿನ್ನೆಲೆ ಇಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ...
Read More »ಶಿವಮೊಗ್ಗ
ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು.
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು. ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಕಸ್ತೂರ್ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ (20) ಎಂಬ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ...
Read More »ಶಿವಮೊಗ್ಗ ಗಲಾಟೆ ಪ್ರಕರಣ : ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಗಲಾಟೆ ಪ್ರಕರಣ : ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ...
Read More »ಹತೋಟಿಗೆ ಬಂದ ಶಿವಮೊಗ್ಗ ನಗರದ ಪರಿಸ್ಥಿತಿ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತೋಟಿಗೆ ಬಂದ ನಗರದ ಪರಿಸ್ಥಿತಿ ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು ಅದರೆ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, B.H ರಸ್ತೆ, MKK ರಸ್ತೆ, OT ರಸ್ತೆ, ನೆಹರು ರಸ್ತೆಗಳ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಜಿಲ್ಲಾ ರಕ್ಷಣಾಧಿಕಾರಿ ...
Read More »ಸಾವರ್ಕರ್ ಪ್ಲೇಕ್ಸ್ ವಿವಾದ, ಇಬ್ಬರಿಗೆ ಚಾಕು ಇರಿತ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾವರ್ಕರ್ ಪ್ಲೇಕ್ಸ್ ವಿವಾದ, ಇಬ್ಬರಿಗೆ ಚಾಕು ಇರಿತ ಶಿವಮೊಗ್ಗ : ಸಾವರ್ಕರ್ ಭಾವಚಿತ್ರ ತೆರವು ವಿಚಾರ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಬ್ಬರು ಯುವಕ ಚಾಕು ಹೀರಿತಕ್ಕೆ ಒಳಗಾಗಿದ್ದಾನೆ. ಶಿವಮೊಗ್ಗದ ಉಪ್ಪಾರ್ ಕೇರಿ ನಿವಾಸಿ ಪ್ರೇಮ್ ಸಿಂಗ್ (28) ಎಂಬುವವನಿಗೆ ಚಾಕು ಇರಿತವಾಗಿದೆ. ಮನೆಯ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಗೆ ಚಾಕುವಿನಿಂದ ಇರಿಯಾಲಾಗಿದೆ. ಕೂಡಲೇ ಆತನನ್ನು ಶಿವಮೊಗ್ಗ ಜಿಲ್ಲಾ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕನಗರದಲ್ಲಿ ಕಿಡಿಗೇಡಿಗಳು ಮತ್ತೊಬ್ಬ ಯುವಕನಿಗೆ ...
Read More »ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ??
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ?? ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ ಫ್ಲೆಕ್ಸ್ ಹಾಕಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಫ್ಲೆಕ್ಸ್ ಹಾಕಿದ ಸ್ಥಳದಲ್ಲಿ ಟಿಪ್ಪುಸುಲ್ತಾನ್ ಫೋಟೋ ಹಾಕಲು ಮುಂದಾಗಿದೆ. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯಾಗಿ ಉದ್ವಿಗ್ನ ಪರಿಸ್ಥಿತಿ ...
Read More »ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ ಶಿವಮೊಗ್ಗ : ನಗರದಲ್ಲಿ ಸಾರ್ವರ್ಕರ್ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಮಧ್ಯಾಹ್ನ ನಗರದ ಅಮೀರ್ ಆಹ್ಮದ್ ವೃತ್ತದಲ್ಲಿ ಒಂದು ಗುಂಪು ಸಾರ್ವರ್ಕರ್ ಫೋಟೋ ಅಳವಡಿಸಿದ್ದು, ಮತ್ತೊಂದು ಗುಂಪು ಟಿಪ್ಪುವಿನ ಫೋಟೊ ಅಳವಡಿಸಲು ಮುಂದಾಗಿದೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಗರದಾದ್ಯಂತ ಸೆಕ್ಷನ್ 144 ...
Read More »ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ..
Cnewstv.in / 1508.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ.. ಶಿವಮೊಗ್ಗ : ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಶಿವಮೊಗ್ಗ ಬಸವಕ್ರೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಬೆಳಗ್ಗೆ 9.30 ರಿಂದ ಅರಂಭವಾದ ಶಿಬಿರಕ್ಕೆ ಡಾ. ಶ್ರೀ ಬಸವಮರಳಸಿದ್ದಮಹಾಸ್ವಾಮಿಗಳು ಚಾಲನೆ ನೀಡಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ 75 ಜನರಿಂದ ರಕ್ತದಾನ ಮಾಡುವ ಗುರಿಯನ್ನು ಹೊಂದಲಾಗಿದೆ. ನಮಗೆ ಸ್ವಾತಂತ್ರ್ಯ ಬರಲು ಅನೇಕ ಮಹನೀಯರು ಹಿರಿಯರು ಪ್ರೀತಿ, ರಕ್ತ, ತ್ಯಾಗ, ...
Read More »ರಾಷ್ಟ್ರೀಯ ಲೋಕ್ ಅದಾಲತ್ : ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ರೂ. ಲಕ್ಷ ಚೆಕ್ ವಿತರಣೆ
Cnewstv.in / 13.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರೀಯ ಲೋಕ್ ಅದಾಲತ್ : ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ರೂ. ಲಕ್ಷ ಚೆಕ್ ವಿತರಣೆ ಶಿವಮೊಗ್ಗ : ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದ ಮೂಲಕ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಎಸ್.ಎ.ಮುಸ್ತಫಾ ಹುಸೇನ್ ಅವರು ತಿಳಿಸಿದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಯೋಜಿಸಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಅವರು ಶನಿವಾರ ಉದ್ಘಾಟಿಸಿ ...
Read More »ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ.
Cnewstv.in / 13.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿತ್ತು, ಆದರೆ ಇದೀಗ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೂರು ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ...
Read More »
C News TV Kannada News Online in cnewstv