Breaking News

ಶಿವಮೊಗ್ಗ

75 ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ನಿಂದ ವಿನೂತನ ಕಾರ್ಯಕ್ರಮ.

Cnewstv.in / 12.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 75 ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ನಿಂದ ವಿನೂತನ ಕಾರ್ಯಕ್ರಮ. ಶಿವಮೊಗ್ಗ : 75ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ವತಿಯಿಂದ ಒಂದು ಸಾವಿರ ಅಡಿ ತ್ರಿವರ್ಣ ಧ್ವಜದ ಜಾಥಾ ಆಯೋಜಿಸಲಾಗಿದೆ. ಜೂನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಒಂದು ಅಂತರ ರಾಷ್ಟ್ರೀಯ ಸಂಸ್ಥೆಯಾಗಿದ್ದು ಅದರ ಅಂಗವಾದ ಜೆಸಿಐ ಶಿವಮೊಗ್ಗ ಮಲ್ನಾಡ್ ಕಳೆದ 36 ವರ್ಷಗಳಿಂದ ಶಿವಮೊಗ್ಗದಲ್ಲಿ ಅನೇಕ ತರಬೇತಿ ಕಾರ್ಯಕ್ರಮಗಳನ್ನು, ಜನಪರ ...

Read More »

ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್,

Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ : ಕೇಂದ್ರದ ಅಗ್ನಿಪಥ ಯೋಜನೆಯ ಬಗ್ಗೆ ಮಾತನಾಡುತ್ತಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರು, “ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರವು ತಮ್ಮ ಅಗ್ನಿಪಥ್ ಯೋಜನೆಯನ್ನು ಸಮರ್ಥಿಸುತ್ತಿದೆ. ಇನ್ನು ಮುಂದೆ ರಕ್ಷಣಾ ಸಿಬ್ಬಂದಿಗೆ ಸರ್ಕಾರವು ಪಿಂಚಣಿಗಳನ್ನು ಪಾವತಿಸಬೇಕಾಗಿಲ್ಲ ಎಂದು ಇದನ್ನು ಮಾಡಲಾಗುತ್ತಿದೆ ಎಂದರು.‌ ಇನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರುವ ಕುರಿತು ವಾಗ್ದಾಳಿ ...

Read More »

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ ಶಿವಮೊಗ್ಗ : ಆಗಸ್ಟ್ 12ರಿಂದ 25ರವರೆಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅವ್ಯವಹಾರಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಮೊಬೈಲ್ ಮತ್ತಿತರ ...

Read More »

ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಶಿವಮೊಗ್ಗ : ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು, ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ...

Read More »

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ??

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ?? ಶಿವಮೊಗ್ಗ : ಬಿಟ್ಟು ಬಿಡದೆ ಸುರಿಯುತ್ತಿರುವ ರಣಮಳೆಗೆ ಜನ ತತ್ತರಿಸಿಹೋಗಿದ್ದಾರೆ. ಇದರ ಮಧ್ಯೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 155. 256 ಮುಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 47 ಮಂದಿಯಲ್ಲಿ ಕೊರೊನಾ ಸೋಂಕು ದೃಡಪಟ್ಟಿದೆ. 138 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 2 ...

Read More »

ರಣ ಮಳೆಗೆ ಗೋಡೆ ಕುಸಿತ, ಮಹಿಳೆ ಸಾವು.

Cnewstv.in / 09.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಮಳೆಗೆ ಗೋಡೆ ಕುಸಿತ, ಮಹಿಳೆ ಸಾವು. ಶಿವಮೊಗ್ಗ : ನಿರಂತರವಾಗಿ ಸುರಿಯುತ್ತಿರುವ ರಣ ಮಳೆಗೆ ಶಿವಮೊಗ್ಗದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೋಕಿನ ಕಾಚಿಗೊಂಡನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಭಾಗ್ಯಮ್ಮ(55) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಭಾಗ್ಯಮ್ಮನ ಪುತ್ರ ಕೃಷ್ಣ ಮೂರ್ತಿ (40) ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಕೃಷ್ಣ ಮೂರ್ತಿಯನ್ನು ರಕ್ಷಣೆ ಮಾಡಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿಯ. ಇನ್ನೂ ಘಟನಾ ಸ್ಥಳಕ್ಕೆ ತಹಶಿಲ್ದಾರರ ...

Read More »

ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ.

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ. ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 9ರವರೆಗೆ ಎಲ್ಲೋ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ 64.5 mm ಮಳೆಯಾಗುವ ಸಾಧ್ಯತೆ ಇದೆ ...

Read More »

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು.‌

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು.‌ ಶಿವಮೊಗ್ಗ : ತೀರ್ಥಹಳ್ಳಿ ರಸ್ತೆ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಆಗಿದ್ದು, ಪರಿಣಾಮವಾಗಿ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇನ್ನಷ್ಟು ಮಾಹಿತಿಗಳು ಬರಬೇಕಿದೆ.‌ ...

Read More »

ಮಳೆಯನ್ನೂ ಲೆಕ್ಕಿಸದೆ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ.

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯನ್ನೂ ಲೆಕ್ಕಿಸದೆ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ. ಶಿವಮೊಗ್ಗ : ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಮಳೆಯನ್ನು ಲೆಕ್ಕಿಸದೆ ಶಿವಪ್ಪ ನಾಯಕ ವೃತ್ತದಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಾ , ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿ ಶ್ರೀಸಾಮಾನ್ಯನ ಮೇಲೆ ದಿನನಿತ್ಯ ಬರೆಯಾಕುತ್ತಾ ಯುವಕರಿಗೆ ಉದ್ಯೋಗ ನೀಡುವ ...

Read More »

ಭಾರತ ಸ್ವತಂತ್ರದ ಅಮೃತ ಮಹೋತ್ಸವ : MRS ಸರ್ಕಲ್ ನಿಂದ ತ್ರಿವರ್ಣಧ್ವಜ ಹಿಡಿದು ನೂರಾರು ಕಾರ್ಯಕರ್ತರ ಬೈಕ್ ರ‍್ಯಾಲಿ.

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತ ಸ್ವತಂತ್ರದ ಅಮೃತ ಮಹೋತ್ಸವ : MRS ಸರ್ಕಲ್ ನಿಂದ ತ್ರಿವರ್ಣಧ್ವಜ ಹಿಡಿದು ನೂರಾರು ಕಾರ್ಯಕರ್ತರ ಬೈಕ್ ರ‍್ಯಾಲಿ. ಶಿವಮೊಗ್ಗ : ಭಾರತ ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗದ ಎಂ ಆರ್ ಎಸ್ ಸರ್ಕಲ್ ನಿಂದ ತ್ರಿವರ್ಣ ಧ್ವಜ ಹಿಡಿದು ಬೈಕ್ ರ‍್ಯಾಲಿ ನಡೆಸಲಾಯಿತು. 75ನೇ ವರ್ಷದ ಆಜಾದಿ ಕಿ ಅಮೃತ್ ಮಹೋತ್ಸವದ ಅಂಗವಾಗಿ ಬಿಜೆಪಿ ನಗರ ಸಮಿತಿ ವತಿಯಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ...

Read More »