Breaking News

ಶಿವಮೊಗ್ಗ

ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ.

Cnewstv.in / 06.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ. ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ದಿ: 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ...

Read More »

ಭದ್ರಾವತಿ ಬೈಪಾಸ್ ರಸ್ತೆ ಜಲಾವೃತ.

Cnewstv.in / 04.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಬೈಪಾಸ್ ರಸ್ತೆ ಜಲಾವೃತ. ಶಿವಮೊಗ್ಗ : ಇಂದು ಸಂಜೆ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಮಾಡಿದ್ದು, ಭದ್ರಾವತಿ ಬೈಪಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಬಿಳಕಿ ಕ್ರಾಸ್ ಬಳಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇನ್ನು ಅನೇಕ ತಗ್ಗು ಪ್ರದೇಶಗಳಿಗೆ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇದನ್ನು ಒದಿ : https://cnewstv.in/?p=10729 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : ...

Read More »

ಮಳೆ ಅಬ್ಬರ : ಮನೆ, ಅಂಗಡಿಗೆ ನುಗ್ಗಿದ ನೀರು,

Cnewstv.in / 04.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಅಬ್ಬರ : ಮನೆ, ಅಂಗಡಿಗೆ ನುಗ್ಗಿದ ನೀರು, ಶಿವಮೊಗ್ಗ : ಸಂಜೆ ಸುರಿದ ಒಂದು ಗಂಟೆ ಮಳೆಗೆ ನಗರದ ಜನತೆ ತತ್ತರಿಸಿದ್ದಾರೆ. ಬೈಪಾಸ್ ರಸ್ತೆಯ ಕಿಯಾ ಷೋ ರೂಮ್ ಮುಂಭಾಗದ 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಚಾನಲ್ ನಿಂದ ಸತತವಾಗಿ ನೀರು ಹರಿಸುತ್ತಿದ್ದು ಸುಮಾರು ಒಂದು ಗಂಟೆಯಿಂದ ಒಳಹರಿವು ಜಾಸ್ತಿಯಾಗುವುದು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. ಆರ್ ಎಂಎಲ್ ನಗರ, ಎಂಟಿ ರಸ್ತೆಗಳಲ್ಲಿನ ರಾಜಕಾಲುವೆ, ಚರಂಡಿ ...

Read More »

110 ನೇ ವರ್ಷಕ್ಕೆ ಮುನ್ನಡೆದ ಸಿಟಿ ಕೋ-ಆಪರೇಟಿವ್ ಬ್ಯಾಂಕ್.

Cnewstv.in / 04.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 110 ನೇ ವರ್ಷಕ್ಕೆ ಮುನ್ನಡೆ ಸಿಟಿ ಕೋ-ಆಪರೇಟಿವ್ ಬ್ಯಾಂಕ್. ಶಿವಮೊಗ್ಗ: ನಗರದ ಸಿಟಿ ಕೋ-ಆಪರೇಟಿವ್ ಬ್ಯಾಂಕ್ 110 ನೇ ವರ್ಷಕ್ಕೆ ಮುನ್ನಡೆದಿದ್ದು, ಪ್ರಸಕ್ತ ವರ್ಷದಲ್ಲಿ 85.32 ಲಕ್ಷ.ರೂ. ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷರಾದ ಉಮಾಶಂಕರ ಉಪಾಧ್ಯಾಯ ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿಂದು ಬ್ಯಾಂಕ್‌ನ ಪ್ರಗತಿಯನ್ನು ವಿವರಿಸಿದ ಅವರು 3.45 ಕೋ.ರೂ, ಗಳ ಷೇರು ಬಂಡವಾಳ,85.32 ಕೋ.ರೂ ಠೇವಣಿಯನ್ನು ಮತ್ತು ೧೦೫.೭ ಕೋ ರೂ.ಗಳ ದುಡಿಯುವ ಬಂಡವಾಳವನ್ನು ...

Read More »

ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು..

Cnewstv.in / 03.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು.. ಶಿವಮೊಗ್ಗ : ನಗರದಲ್ಲಿ ಇಂದು ಬೆಳಿಗ್ಗೆ ಮತ್ತೆ ಬರ್ಬರ ಹತ್ಯೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ಬಳಿಯಿರುವ ಗಂಧರ್ವ ಬಾರ್ ಸಮೀಪ ಹೊಸಮನೆ ಯುವಕ ಕಿರಣ್ ಕುಮಾರ್ (ಪುಚ್ಚಿ ಕಿರಣ್) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿರಣ್ ಮತ್ತು ಆತನ ಇಬ್ಬರು ಸ್ನೇಹಿತರಾದ ಪ್ರಜ್ವಲ್, ಕಾರ್ತಿಕ್ ನಡುವೆ ಮಾತಿನ ಚಕಮಕಿ ಆಗಿದ್ದು ನಂತರ ಅದು ಕೊಲೆಯ ಹಂತಕ್ಕೆ ಹೋಗಿದೆ. ಮಧ್ಯದ ಅಮಲಿನಲ್ಲಿದ್ದ ಇಬ್ಬರು ...

Read More »

ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ.

Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಗಲಭೆಗಳಿಗೆ RSS ಪರಿವಾದ ಬಿಕ್ಕಟ್ಟು ಕಾರಣ ಎಂದು ಹೇಳಿರುವ ಸಿದ್ದರಾಮಯ್ಯನವರು, RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ RSS ಬಗ್ಗೆ ಎಬಿಸಿಡಿಯೂ ಗೊತ್ತಿಲ್ಲ. ಸಿದ್ದರಾಮಯ್ಯನವರು ಎರಡು ದಿನ RSS ಶಾಖೆಗೆ ಬಂದು ಅಲ್ಲಿ ತಮ್ಮ ...

Read More »

ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..

Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ.. ಶಿವಮೊಗ್ಗ : ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನೊಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಶಿವಮೊಗ್ಗದ ಬಸವೇಶ್ವರ ವೃತ್ತದಲ್ಲಿನ ಬಸವ ಪ್ರತಿಮೆ ಬಳಿ ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಸೇರಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸಲಾಗುವುದು ಎಂದು‌ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವಸತಿಯಿಂದ ತಿಳಿಸಲಾಯಿತು. ...

Read More »

ರಾಜೀನಾಮೆ ಇದಕ್ಕೆ ಉತ್ತರ ಅಲ್ಲ – ಕೆ.ಎಸ್.ಈಶ್ವರಪ್ಪ.

Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜೀನಾಮೆ ಇದಕ್ಕೆ ಉತ್ತರ ಅಲ್ಲ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಯುವಕರು ರಾಜೀನಾಮೆ ನೀಡುತ್ತಿರುವುದರಿಂದ ಹಿಂದುತ್ವದ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ, ಅನೇಕ ವರ್ಷಗಳಿಂದ ಸಂಘಟನೆ ಕಟ್ಟಿಕೊಂಡು ಬಂದ ನಮ್ಮ ನಾಯಕರಿಗೆ ಅಪಮಾನ ಮಾಡಿದಂತೆ.‌ ರಾಜೀನಾಮೆ ಇದಕ್ಕೆ ಉತ್ತರ ಅಲ್ಲ, ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಒಂದು ವೇಳೆ ರಾಜೀನಾಮೆಯನ್ನು ರಾಜ್ಯಧ್ಯಕ್ಷರು ಒಪ್ಪಿಕೊಂಡರೆ ...

Read More »

ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ.

Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದ್ದಾರೆ. ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಪಂಡಿತ್ ದೀನದಯಾಳ್ ಉಪಾಧ್ಯಾಯರನ್ನ ರೈಲಿನಲ್ಲಿ ಕೊಲೆ ಮಾಡಲಾಯಿತು. ಶ್ಯಾಮ್ ಪ್ರಕಾಶ್ ಮುಖರ್ಜಿ ಅವರನ್ನು ಹತ್ಯೆ ಮಾಡಲಾಯಿತು.‌ ಇವರೆಲ್ಲ ಆಕ್ರೋಶವನ್ನು ವ್ಯಕ್ತಪಡಿಸಿ, ಪಕ್ಷದಿಂದ ಹೊರ ...

Read More »

ನಗರದಲ್ಲಿ ಮಳೆಯ ಅಬ್ಬರ ಮನೆಗಳಿಗೆ ನುಗ್ಗಿದ ನೀರು..

Cnewstv.in / 28.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಮಳೆಯ ಅಬ್ಬರ ಮನೆಗಳಿಗೆ ನುಗ್ಗಿದ ನೀರು.. ಶಿವಮೊಗ್ಗ : ನೆನ್ನೆ ರಾತ್ರಿ ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ವರುಣ ನೆನ್ನೆ ಅಬ್ಬರಿಸಿದ್ದಾನೆ. ರಾತ್ರಿ ಸುಮಾರು 8 ಗಂಟೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಳೆಯ ಮುನ್ಸೂಚನೆ ಇಲ್ಲದೆ ಹೊರಗೆ ಹೋದವರು ಪುನಃ ಮನೆಗೆ ಬರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಇನ್ನು ತಗ್ಗು ಪ್ರದೇಶಗಳ ಮನೆಗಳಿಗೆ ನೀರು ...

Read More »