Breaking News

ಶಿವಮೊಗ್ಗ

ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ. ಶಿವಮೊಗ್ಗ : ಇಂದು ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ವರುಣ ಇಂದು ಅಬ್ಬರಿಸಿದ್ದಾನೆ. ಇಂದು ಸಂಜೆ 8 ಗಂಟೆ ಸುಮಾರಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.     ಇದನ್ನು ಒದಿ : https://cnewstv.in/?p=10666 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಅಪರಿಚಿತ ವ್ಯಕ್ತಿ ಶವ ಪತ್ತೆ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರಿಚಿತ ವ್ಯಕ್ತಿ ಶವ ಪತ್ತೆ. ಶಿವಮೊಗ್ಗ : ಜುಲೈ 21 ರಂದು ಸಂಜೆ ನಗರದ ಗೋಪಿ ಸರ್ಕಲ್ ಬಳಿ ಇರುವ ಶ್ರೀ ದೇವರಾಜ ಅರಸು ವಾಣಿಜ್ಯ ಸಂಕೀರ್ಣದ ಬಳಿ ಸುಮಾರು 40 ರಿಂದ 45 ವಯಸ್ಸಿನ ಅನಾಮಧೇಯ ಪುರಷ ಕಟ್ಟೆಯ ಮೇಲೆ ಮಲಗಿದ ಸ್ಥಳದಲ್ಲೇ ಮೃತಪಟ್ಟಿದ್ದು ಶವನ್ನು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯು ಸುಮಾರು 05 ಅಡಿ 5 ಇಂಚು ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು ...

Read More »

ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಸುತ್ತಮುತ್ತ ಪೋಲಿಸರ ದಿಢೀರ್ ದಾಳಿ.‌ 646 ಪ್ರಕರಣಗಳು, 64,600 ರೂ ದಂಡ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಸುತ್ತಮುತ್ತ ಪೋಲಿಸರ ದಿಢೀರ್ ದಾಳಿ.‌ 646 ಪ್ರಕರಣಗಳು, 64,600 ರೂ ದಂಡ. ಶಿವಮೊಗ್ಗ : ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಆವರಣದಿಂದ 100ಮೀಟರ್ ಒಳಗೆ ಇರುವ ಅಂಗಡಿ ಮತ್ತು ಹೋಟೆಲ್ ಗಳಲ್ಲಿ ಅಕ್ರಮವಾಗಿ‌ ಬಿಡಿ, ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 646 COTPA ಪ್ರಕರಣಗಳಲ್ಲಿ 64,600 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಮತ್ತು COTPA ಕಾಯ್ದೆ ...

Read More »

ಮಾಸಿಕ ಕೆಡಿಪಿ ಸಭೆ : ಜಲಜೀವನ್ ಮಿಷನ್ ಯೋಜನೆ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು – ಡಾ.ಎಸ್.ಸೆಲ್ವಕುಮಾರ್

Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಸಿಕ ಕೆಡಿಪಿ ಸಭೆ : ಜಲಜೀವನ್ ಮಿಷನ್ ಯೋಜನೆ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು – ಡಾ.ಎಸ್.ಸೆಲ್ವಕುಮಾರ್. ಶಿವಮೊಗ್ಗ : ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಯೋಜನೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ತಿಳಿಸಿದರು. ಜಲಜೀವನ್ ಮಿಷನ್ ಪ್ರಥಮ ಹಂತದಲ್ಲಿ 666 ಜನವಸತಿಗಳಿಗೆ ನೀರು ಪೂರೈಸಲು, 626 ಕಾಮಗಾರಿಗಳಿಗೆ 148ಕೋಟಿ ...

Read More »

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.‌

Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.‌ ಶಿವಮೊಗ್ಗ : ಇಂದು ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ರೇಖಾ ರಂಗನಾಥ್ ಅಧಿಕಾರ ಸ್ವೀಕಾರ ಮಾಡಿದರು. ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ. ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ...

Read More »

ಸಂವಿಧಾನ ನೀಡಿರುವ ಮೂಲ ಕರ್ತವ್ಯ ನಿರ್ವಹಿಸಿ : ಕೀರ್ತಿ ಗಣೇಶ್.

Cnewstv.in / 2307.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂವಿಧಾನ ನೀಡಿರುವ ಮೂಲ ಕರ್ತವ್ಯ ನಿರ್ವಹಿಸಿ : ಕೀರ್ತಿ ಗಣೇಶ್. ಶಿವಮೊಗ್ಗ: ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಎನ್ ಎಸ್ ಯು ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ( ಎನ್‌ ಎಸ್ ಯು‌ ಐ ) ಶಿವಮೊಗ್ಗ ಜಿಲ್ಲೆ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ...

Read More »

ಇನ್ನೂ ಮುಂದೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ. ಶಿವಮೊಗ್ಗ : ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಕೋವಿಡ್ ಸಮಯದಲ್ಲಿ ಯಾರೊಬ್ಬರೂ ಆಹಾರದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂಜಿಕೆವೈ ಯೋಜನೆ ಜಾರಿಗೊಳಿಸಿ ...

Read More »

ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗ : ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರ ಸಮಿಪದ ಅಂಜನಾಪುರ ಜಲಾಶಯಕ್ಕೆ ಪರಿವಾರದ ಸದಸ್ಯರೊಂದಿಗೆ ಆಗಮಿಸಿ, ಬಾಗಿನ ಅರ್ಪಿಸಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕಾರಿಪುರ ತಾಲೂಕಿನ ಜನರಿಗೆ ...

Read More »

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ‍್ಯಾಯ ಸಂಘಟನೆಯನ್ನು ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ ಬೇಡ – ಎನ್.ರವಿಕುಮಾರ್

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ‍್ಯಾಯ ಸಂಘಟನೆಯನ್ನು ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ ಬೇಡ – ಎನ್.ರವಿಕುಮಾರ್ ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕವು ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ದಿ ಮತ್ತು ವೃತ್ತಿಪರ ಉನ್ನತೀಕರಣಕ್ಕೆ ಸಕ್ರೀಯವಾಗಿ ಕೆಲಸ ಮಾಡುತ್ತಿದೆ. ಆದರೆ ಇತ್ತೀಚೆಗೆ ಕೆಲಸ ಸ್ವಹಿತಾಸಕ್ತಿ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ‍್ಯಾಯ ಸಂಘಟನೆಯನ್ನು ಹುಟ್ಟು ಹಾಕುವ ಮೂಲಕ ಪತ್ರಕರ್ತರ ಸದಸ್ಯರಲ್ಲಿ, ...

Read More »

ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ..

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.‌ ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಧ್ರುವನಾರಾಯಣ್, ಮಾಜಿ ಮಂತ್ರಿಗಳಾದ ಎಚ್ಎಂ ರೇವಣ್ಣ, ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಕಿಮ್ಮನೆ ರತ್ನಾಕರ್ ...

Read More »