Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ. ಶಿವಮೊಗ್ಗ : ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿ ವೈ ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇಂದು ಅಂಜನಾಪುರ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿ ನಂತರ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ವಿಜಯೇಂದ್ರನಿಗೆ ಕ್ಷೇತ್ರದಲ್ಲಿ ಅವಕಾಶ ನೀಡುತ್ತಿದ್ದೇನೆ. ಮತದಾರರು ...
Read More »ಶಿವಮೊಗ್ಗ
ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ.
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ. ಶಿವಮೊಗ್ಗ : ನಗರದ ಗುಡೇಕಲ್ ಶ್ರೀ ಬಾಲ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಡಿಕೃತಿಕ್ಕ ಹರೋಹರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಸಂಖ್ಯೆ ಭಕ್ತಾಧಿಗಳು ದೇವಸ್ಥಾನಕ್ಕೆ ಕಾರ್, ದ್ವಿಚಕ್ರ, ಬಸ್ ಹಾಗೂ ಇತರ ವಾಹನಗಳಲ್ಲಿ ಬಂದು ಹೋಗಲಿರುತ್ತಾರೆ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕ ಮಾರ್ಗ.. 1. ಬೆಂಗಳೂರು, ಭದ್ರಾವತಿ, ಎನ್ ...
Read More »ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ.
Cnewstv.in / 21.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪ್ರಯುಕ್ತ ಶಿವಮೊಗ್ಗ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕೆ.ಎಸ್. ಈಶ್ವರಪ್ಪನವರು ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಭಜನೆ ಹಾಗೂ ಪೂಜೆ ನೆರವೇರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ...
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.
Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್ ದೊರೆತಿದೆ. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಪೋಲಿಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರೆ ಇದನ್ನು ಇನ್ನೂ ಕೋಟ್ ಅಂಗೀಕರಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ದೂರುದಾರರು ಬಿ ರಿಪೋರ್ಟ್ ಗೆ ಚಾಲೆಂಜ್ ಮಾಡಬಹುದು ಆದರೆ ಸದ್ಯಕ್ಕೆ ...
Read More »ಅ. 19 ರಂದು ರಾಜ್ಯಾದ್ಯಂತ ಓಮಿನಿ ಸಂಚಾರ.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅ. 19 ರಂದು ರಾಜ್ಯಾದ್ಯಂತ ಓಮಿನಿ ಸಂಚಾರ. ಆಗಸ್ಟ್ 19ರಂದು ಒಮಿನಿ ಚಿತ್ರ ತೆರೆ ಮೇಲೆ ಬರಲಿದ್ದು ಈಗಾಗಲೆ ಚಿತ್ರದ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಟ್ರೈಲರ್ ಅನ್ನು ಗೃಹಸಚಿವರ ಆರಗ ಜ್ಞಾನೇಂದ್ರ ಅವರು ಬಿಡುಗಡೆ ಮಾಡಿ ಸಂತೋಷವನ್ನು ವ್ಯಕ್ತಪಡಿಸಿದರು. ಮಲೆನಾಡಿನ ನಟ-ನಿರ್ದೇಶಕ ಮಂಜು ಹೆದ್ದೂರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಬೆಳ್ಳುಡಿ ಫಿಲಂಸ್ ಹಾಗೂ ಎಸ್ಆರ್ ಗ್ರೂಪ್ ಅವರ ಬ್ಯಾನರ್ ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತಂದ ಪೊಲೀಸರು.
Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತಂದ ಪೊಲೀಸರು. ಶಿವಮೊಗ್ಗ : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ಚಿಕ್ಕಮಂಗಳೂರಿನಲ್ಲಿ ತಾವೇ ಹತ್ಯೆ ಮಾಡುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದರು. ಚಿಕ್ಕಮಂಗಳೂರಿನಿಂದ ಎಂಟು ಜನ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ರಾತ್ರಿ ಶಿವಮೊಗ್ಗಕ್ಕೆ ಕರೆತಂದು ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ. ಅರೋಪಿಗಳನ್ನು ಚಿಕ್ಕಮಂಗಳೂರಿನಾ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಶಿವಮೊಗ್ಗ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಇಂದು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ??
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ?? ಶಿವಮೊಗ್ಗ : ರೌಡಿಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ನಿನ್ನೆ ರಾತ್ರಿ ಚಿಕ್ಕಮಗಳೂರು ಪೊಲೀಸರಿಗೆ ಶರಣಾಗಿದ್ದಾರೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಲಕ್ಷ್ಮೀಪ್ರಸಾದ್ ರವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ನಿತಿನ್, ಕಾರ್ತಿಕ್, ಮಧು, ಫಾರೂಕ್, ಆಂಜನೇಯ, ಮಧು, ಮದನ್, ಚಂದನ್ ಎಂಬ ಎಂಟು ಜನರು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅರೋಪಿಗಳನ್ನು ಚಿಕ್ಕಮಂಗಳೂರು ಪೊಲೀಸರು ...
Read More »ಸಿಮ್ಸ್ : ವಿಧ್ಯಾರ್ಥಿನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ.
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಮ್ಸ್ : ವಿಧ್ಯಾರ್ಥಿನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ. ಶಿವಮೊಗ್ಗ : ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ನೊಂದ ಮಹಿಳೆಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಪೀಪಲ್ಸ್ ಲಾಯರ್ ಗಿಲ್ಡ್ ...
Read More »ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜುಲೈ 20 ರಂದು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ 2, 5 ಮತ್ತು 6 ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ನಗರದ ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್ವರೆಗೆ, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿರಸ್ತೆ, ಕಾಮತ್ ...
Read More »ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ.
Cnewstv.in / 19.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ. ಶಿವಮೊಗ್ಗ : ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ KSCA ಯಾವಾಗಲೂ ಮೊದಲ ಆದ್ಯತೆಯನ್ನು ನೀಡುತ್ತದೆ ಎಂದು ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ KSCA ಜಂಟಿ ಕಾರ್ಯದರ್ಶಿ ಶವೀರ್ ತಾರಾಪೂರ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಬಾರಿ ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು 6 ತಂಡಗಳು ಪ್ರತಿಷ್ಠಿತ ...
Read More »
C News TV Kannada News Online in cnewstv