Breaking News

ಶಿವಮೊಗ್ಗ

ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.

Cnewstv.in / 19.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು. ಚಿಕ್ಕಮಂಗಳೂರು : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ರಾತ್ರೋರಾತ್ರಿ ಚಿಕ್ಕಮಗಳೂರಿನ ಎಸ್ಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಂಗಳೂರು ಎಸ್ಪಿ ಕಚೇರಿಗೆ 8 ಮಂದಿ ಆರೋಪಿಗಳು ನಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾರೆ.‌ ಇಂದು ಅರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಕರೆದೊಯ್ದು ನಂತರ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗಕ್ಕೆ ಕರೆತರಲಾಗುವುದು. ಇದನ್ನು ಒದಿ : https://cnewstv.in/?p=10544 ಸುದ್ದಿ ...

Read More »

ನಗರದಲ್ಲಿ ಮತ್ತೊಂದು ಹತ್ಯೆಗೆ ಸಂಚು, ಇಬ್ಬರ ಬಂಧನ.

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಮತ್ತೊಂದು ಹತ್ಯೆಗೆ ಸಂಚು, ಇಬ್ಬರ ಬಂಧನ. ಶಿವಮೊಗ್ಗ : ನಗರದಲ್ಲಿ ಮತ್ತೊಬ್ಬ ರೌಡಿ ಶೀಟರ್ ಹತ್ಯೆಗೆ ಸಂಚು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಅಲಿಯಾಸ್ ಅಂಬು ಎಂಬ ರೌಡಿಶೀಟರ್ ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ವಿಘ್ಙೇಶ್ ಹಾಗೂ ಚಂದನನನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ವಿಘ್ಙೇಶ್ ಹಾಗೂ ಚಂದನ್ ಬಂಕ್ ಬಾಲುವಿನ ಸಹಚರರಾಗಿದ್ದರು. ಈ ಹಿಂದೆ ಬಂಕ್ ಬಾಲುವನ್ನು ಅನಿಲ್ ಅಲಿಯಾಸ್ ಅಂಬುವಿನ ಸಹಚರರು ...

Read More »

ಇನ್ನು ಮುಂದೆ ಮೂರು ವರ್ಷಕ್ಕೊಮ್ಮೆ ಪಿಡಿಓಗಳ ವರ್ಗಾವಣೆ ??

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನು ಮುಂದೆ ಮೂರು ವರ್ಷಕ್ಕೊಮ್ಮೆ ಪಿಡಿಓಗಳ ವರ್ಗಾವಣೆ ?? 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆಗೆ ಕೋರಿಕೆ. ಶಿವಮೊಗ್ಗ : 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆ ಮಾಡಲು ಕೋರಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ವಸತಿ ಯೋಜನೆ, ...

Read More »

ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ...

Read More »

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ.

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ. ಶಿವಮೊಗ್ಗ : ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಶೀಘ್ರವೇ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ರವರು ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯನ್ನು ಬಲಿಷ್ಠಗೊಳಿಸುವ ಉದ್ದೇಶವಿದೆ. ಎಲ್ಲಾ ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದ್ದೇನೆ. ಪರಿಷತ್ ನಲ್ಲಿ ಸುಮಾರು 6 ಗಂಟೆಗಳ ಕಾಲ ಇ ಬಗ್ಗೆ ಮಾತನಾಡಿದ್ದೇನೆ. 25 ಗ್ರಾಮ ಪಂಚಾಯಿತಿ ಸದಸ್ಯ ಜೊತೆ ಚರ್ಚಿಸಲಾಗಿದೆ.ಗ್ರಾಮ ...

Read More »

ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶಿವಮೊಗ್ಗ : ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಇಙದು ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ...

Read More »

ಮೈದುಂಬಿ ಹರಿಯುತ್ತಿರುವ ತುಂಗಾ ನದಿ

Cnewstv.in / 16.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೈದುಂಬಿ ಹರಿಯುತ್ತಿರುವ ತುಂಗಾ ನದಿ. ಶಿವಮೊಗ್ಗ : ನಿರಂತರ ಮಳೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಮತ್ತು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಅಷ್ಟೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯ ಮೈದುಂಬಿ ಹರಿಯುತ್ತಿದೆ. ಇದನ್ನು ಒದಿ : https://cnewstv.in/?p=10525 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ – ಎಎಪಿ.

Cnewstv.in / 16.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ – ಎಎಪಿ. ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ, ಕೂಡಲೇ ಆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಆಮ್ ಆದ್ಮ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ‌ ಮನವಿ ಸಲ್ಲಿಸಲಾಯಿತು. ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದ್ದು ಇದಕ್ಕೆ ಕಾರಣ ಕಾಮಗಾರಿಯಲ್ಲಿ ನಡೆಯಲಾಗಿದೆ ಎನ್ನಲಾಗುತ್ತಿರುವ ...

Read More »

ತುಂಬಿ ಹರಿಯುತ್ತಿರುವ ಭದ್ರಾ, ಮುಳುಗಿದ ಮಂಟಪ, ಹೊಸ ಸೇತುವೆ.

Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿ ಹರಿಯುತ್ತಿರುವ ಭದ್ರಾ, ಮುಳುಗಿದ ಮಂಟಪ, ಹೊಸ ಸೇತುವೆ. ಶಿವಮೊಗ್ಗ : ಭದ್ರಾ ಜಲಾಶಯದ‌ ಒಳ ಹರಿವು ಹೆಚ್ಚಗಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಗುರುವಾರ ಮಧ್ಯಾಹ್ನ 4 ಕ್ರಸ್ಟ್‌ ಗೇಟ್ ಗಳ ಮೂಲಕ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಯಿತು. ನೆನ್ನೆ ಸಂಜೆ ಭದ್ರಾ ಜಲಾಶಯದಿಂದ 52 ಸಾವಿರ ‌ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ‌ರಾತ್ರಿ ಸಮಯಾಕ್ಕೆ ಭದ್ರಾನದಿ ತುಂಬಿದ ಹಿನ್ನಲೆಯಲ್ಲಿ ಭದ್ರಾವತಿಯ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದ್ದು, ಹೊಸ ...

Read More »

ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ ಹತ್ಯೆ ಸುತ್ತ..

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ ಹತ್ಯೆ ಸುತ್ತ.. ಶಿವಮೊಗ್ಗ : ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ನೆತ್ತರು ಹರಿದಿದ್ದು, ಜನರು ಬೆಚ್ಚಿಬಿದ್ದಿದ್ದರು. ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ವಿನೋಬ ನಗರದಲ್ಲಿ 10.30 ರ ಸುಮಾರಿಗೆ ಹಂದಿ ಅಣ್ಣಿ ಮತ್ತು ಆತನ ಸ್ನೇಹಿತರು ಹೋಂಡಾ ಆಕ್ಟಿವಾ ಗಾಡಿಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದಿದೆ. ನಂತರ ಕಾರಿನಲ್ಲಿಂದ ನಾಲ್ಕರಿಂದ ಐದು ...

Read More »