Breaking News

ಶಿವಮೊಗ್ಗ

ತುಂಗಾ ನದಿಯಲ್ಲಿ ಯುವಕ ನಾಪತ್ತೆ ??

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಯುವಕ ನಾಪತ್ತೆ ?? ಶಿವಮೊಗ್ಗ : ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕ ನಾಪತ್ತೆ ಯಾಗಿದ್ದಾರೆ. ಇಂದು ಮಧ್ಯಾಹ್ನ ಹೊಳೆ ಬಸ್ ಸ್ಟಾಪ್ ಹತ್ತಿರ ಯುವಕ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೆಲವರು ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಆಯ ತಪ್ಪಿ ನದಿಗೆ ಬಿದ್ದಿದ್ದಾನೆ ಎಂದು ಹೇಳುತ್ತಿದ್ದಾರೆ. ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ...

Read More »

ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ – ಸಚಿವ ಕೆ.ಸಿ.ನಾರಾಯಣಗೌಡ

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ – ಸಚಿವ ಡಾ.ಕೆ.ಸಿ.ನಾರಾಯಣಗೌಡ ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳಯಿಂದ ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಹೇಳಿದರು. ಅವರು ಇಂದು ಶಿವಮೊಗ್ಗಕ್ಕೆ ...

Read More »

ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ.

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ. ಶಿವಮೊಗ್ಗ : ನಿರಂತರ ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿ ಆಗಿದ್ದು, ಜಲಾಶಯದ 4 ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳ ಮತ್ತು ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇಂದು ಜಲಾಶಯದಿಂದ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ.‌ ಪ್ರಸುತ್ತ 183.2 ...

Read More »

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ ಶಿವಮೊಗ್ಗ : ಇಂದು ಬೆಳಿಗ್ಗೆ ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆಯಾಗಿದೆ. ವಿನೋಬ ನಗರದ ಪೋಲಿಸ್ ಚೌಕಿ ಬಳಿ ಹಾಡ ಹಗಲೇ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಬೆಳಗ್ಗೆ 10.30 ರ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನಾಲ್ಕರಿಂದ ಐದು ಜನರ ತಂಡದಿಂದ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರ ...

Read More »

ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ. ಶಿವಮೊಗ್ಗ : ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ. ...

Read More »

ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ಜಿಲ್ಲೆಯ 3 ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಾಳೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನು ಒದಿ : https://cnewstv.in/?p=10453 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ಮಳೆಯ ಆರ್ಭಟ, ಮುಳುಗಿದ ಮಂಟಪ.

Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಆರ್ಭಟ, ಮುಳುಗಿದ ಮಂಟಪ. ಶಿವಮೊಗ್ಗ : ತುಂಗಾ ಜಲಾಶಯದ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.‌ ಜಲಾಶಯಕ್ಕೆ ಒಳ ಮತ್ತು ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ನಿರಂತರವಾಗಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ನದಿ ದಂಡೆಯ ಐತಿಹಾಸಿಕ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಮಂಟಪದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ತುಂಗಾ ...

Read More »

ಘ.ಗು. ಹಳಕಟ್ಟಿ ಅವರ ಜಯಂತಿ ಪ್ರಯುಕ್ತ ಉಚಿತ ವಚನ ಪುಸ್ತಕಗಳ ವಿವರಣೆ.

Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಘ.ಗು. ಹಳಕಟ್ಟಿ ಅವರ ಜಯಂತಿ ಪ್ರಯುಕ್ತ ಉಚಿತ ವಚನ ಪುಸ್ತಕಗಳ ವಿವರಣೆ. ಶಿವಮೊಗ್ಗ : ಘ.ಗು. ಹಳಕಟ್ಟಿ ಅವರ ಜಯಂತಿ ಹಾಗೂ ವಚನ ಸಂರಕ್ಷಣಾ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವಿವಿಧ ಶಾಲಾ ಮಕ್ಕಳಿಗೆ ಒಂದು ವಾರಗಳ ಕಾಲ 2000ಕ್ಕೂ ಹೆಚ್ಚು ಉಚಿತ ವಚನ ಪುಸ್ತಕಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕ ವತಿಯಿಂದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ...

Read More »

ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ

Cnewstv.in / 10.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ. ಶಿವಮೊಗ್ಗ : ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ...

Read More »

ರಸ್ತೆ ಮಧ್ಯೆ ಸಿಲೆಂಡರ್ ಗೆ ಪೂಜೆ..

Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸಿಲೆಂಡರ್ ಗೆ ಪೂಜೆ.. ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ. ಶಿವಮೊಗ್ಗ : ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಗ್ಯಾಸ್ ಸಿಲೆಂಡರ್ ಗೆ ಪೂಜೆ ಮಾಡುವ ಮೂಲಕ‌ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು. ಈಗಾಗಲೇ ಜನರು ಬೆಲೆಏರಿಕೆಯಿಂದ ತತ್ತರಿಸುತ್ತಿದ್ದಾರೆ.‌ ಮತ್ತೆ ಸಿಲೆಂಡರ್ ನ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ...

Read More »