Breaking News

ಶಿವಮೊಗ್ಗ

ತ್ಯಾವರೆಕೊಪ್ಪದ ಸಿಂಹ “ಯಶವಂತ್” ಇನ್ನಿಲ್ಲ.

Cnewstv.in / 08.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ಯಾವರೆಕೊಪ್ಪದ ಸಿಂಹ “ಯಶವಂತ್” ಇನ್ನಿಲ್ಲ. ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಯಶವಂತ ಎಂಬ ಸಿಂಹ ಇಂದೂ ಮೃತಪಟ್ಟಿದೆ. ಸಿಂಹಧಾಮ ದ ಪ್ರಮುಖ ಆಕರ್ಷಣೆಗಳಲ್ಲಿ ಯಶವಂತ್ ಕೂಡ ಒಂದಾಗಿತ್ತು. 11 ವರ್ಷದ ಯಶವಂತ್ ನನ್ನು 10 ತಿಂಗಳ ಹಿಂದೆಯಷ್ಟೇ ಬನ್ನೇರುಘಟ್ಟದಿಂದ ತರಲಾಗಿತ್ತು. ಯಶವಂತ್ ಫ್ರೋಟೋಸ್ ವೂನ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಪ್ಲೇಟ್ ಲೆಟ್ಸ್ ಕೊರತೆಯಿಂದ ಇಂದು ಮೃತಪಟ್ಟಿದೆ. ಯಶವಂತ್ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ನಡೆಸಲಾಗುವುದು. ಈ ಮೂಲಕ ...

Read More »

“ಹರೋಹರ” ಆಡಿಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ.

Cnewstv.in / 08.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರೋಹರ ಆಡಿಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ. ಶಿವಮೊಗ್ಗ : ಗುಡ್ಡೇಕಲ್ ನಲ್ಲಿರುವ ಬಾಲಾಸುಬ್ರಹ್ಮಣ್ಯ ಸ್ವಾಮಿಯ ಅಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಸಂಪ್ರದಾಯದಂತೆ ವಿಜ್ರಂಭಣೆಯಿಂದ ಇದೇ ತಿಂಗಳು ಜುಲೈ 22 ಮತ್ತು 23 ರಂದು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಬಾಲ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಎಂ. ರಾಜು ತಿಳಿಸಿದ್ದಾರೆ. ಕಾವಡಿ ಹೊತ್ತು ತರುವ ಮೂಲಕ ಹರಕೆ ತೀರಿಸುವುದು ಇಲ್ಲಿನ ಪದ್ಧತಿ. ಆಷಾಡ ಅಥವಾ ಶ್ರಾವಣಮಾಸದಲ್ಲಿ ...

Read More »

ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮೋತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಎರಡು ಭಾಗವಾಗುತ್ತದೆ.‌ ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಸಿದ್ದರಾಮಯ್ಯನವರ ಸಿದ್ದರಾಮೋತ್ಸವ ಆಚರಣೆಯನ್ನು ಕುರಿತು ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರು, ಸೋನಿಯಾಗಾಂಧಿಯವರು 75 ವರ್ಷದ ಕಾಂಗ್ರೆಸ್ ಸಮಾವೇಶ ಮಾಡಲು ಹೇಳಿದ್ದಾರೆ. ನಾನು ಆ ಕಡೆ ಗಮನ ಕೊಡುತ್ತೇನೆ ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಹಿರಂಗವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ...

Read More »

ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಮಾಯ. ಕಳ್ಳತನದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಮಾಯ. ಕಳ್ಳತನದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ. ಶಿವಮೊಗ್ಗ : ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಕದಿಮರು ಕಳ್ಳತನ ಮಾಡಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀನಗರದ 8ನೇ ವಾರ್ಡಿನಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಉಮೇಶ್ ಪಂಡಿತ್ ರವರ ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರನ್ನು ( KA 25 N ...

Read More »

ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ. ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನ ಪ್ರಸಿದ್ಧ ರಾಮಮಂಟಪ ಮುಳುಗುವ ಹಂತಕ್ಕೆ ತಲುಪಿದೆ. ತೀರ್ಥಹಳ್ಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಪ್ರಸಿದ್ದ ರಾಮಮಂಟಪ ಮುಳುಗಲು ಕೇವಲ 2 ಅಡಿಗಳು ಮಾತ್ರ ಬಾಕಿ ಇದೆ. ತುಂಬಿದ ತುಂಗಾನದಿಯನ್ನು ನೋಡಲು ನೂರಾರು ಮಂದಿ ಆಗಮಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=10413 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.‌ ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.‌ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 115.6 mm ನಿಂದ 204.4 mm ಮಳೆಯಾಗಲಿದೆ. ಜುಲೈ ...

Read More »

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ ಹೊಸನಗರ ತೀರ್ಥಳ್ಳಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಸೊರಬ ಶಿಕಾರಿಪುರ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ...

Read More »

ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾಗರ ತೀರ್ಥಹಳ್ಳಿ ಹೊಸನಗರ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಹಾಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿಯವರು ರಜೆಯನ್ನು ಘೋಷಿಸಿದ್ದಾರೆ. ಇಂದು ಕೂಡ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನು ಒದಿ : https://cnewstv.in/?p=10406 ಸುದ್ದಿ ...

Read More »

ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ. ಶಿವಮೊಗ್ಗ : ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾನದಿಯ ಒಳ ಮತ್ತು ಹೊರ ಹರಿವು ಹೆಚ್ಚಾಗಿದೆ. ಗಾಜನೂರು ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸುತ್ತ 20 ಗೇಟ್ ಗಳ ಮೂಲಕ 52,407 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ.‌ ಜಿಲ್ಲೆಯಾದ್ಯಂತ ಮತ್ತಷ್ಟು ಮಳೆ ಮುಂದುವರೆಯುವ ...

Read More »

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ ವಿಸ್ತರಣೆ, ತರಕಾರಿ ಬೆಳೆಗಳಲ್ಲಿ ...

Read More »