Cnewstv.in / 12.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ತಕ್ಷಣವೇ ಈಶ್ವರಪ್ಪನವರು ರಾಜೀನಾಮೆ ನೀಡಬೇಕು : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್. ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ನವರ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಅವರು ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ...
Read More »ಶಿವಮೊಗ್ಗ
ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..ಜನವೋ ಜನ..
Cnewstv.in / 11.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..ಜನವೋ ಜನ.. ಶಿವಮೊಗ್ಗ : ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ ಸಾಗರದ ಅನಂದಪುರದ ಚನ್ನಶೆಟ್ಟಿಕೊಪ್ಪದ, ಚನ್ನಮ್ಮಾಜಿ ಕೆರೆಯಲ್ಲಿ ನಡೆಯಿತು. ಬೇಸಿಗೆ ಆರಂಭವಾಗಿ ಕೆರೆಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಈ ಸಾಂಪ್ರದಾಯಿಕ ಮೀನು ಶಿಕಾರಿ ಆರಂಭವಾಗುತ್ತದೆ. ಕೆರೆಗಳಲ್ಲಿ ಮೀನುಗಳನ್ನು ಬೇಟೆಯಾಡಲು ಬೇಸಿಗೆ ಸಮಯದಲ್ಲಿ ದಿನವನ್ನು ನಿಗದಿ ಮಾಡುತ್ತಾರೆ. ಅಂದು ಗ್ರಾಮಸ್ಥರು ಮಂಕ್ರಿ, ಕುಣಿಯನ್ನು ಉಪಯೋಗಿಸಿ ಮೀನುಗಳನ್ನು ಹಿಡಿತಾರೆ. ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಈ ಕೆರೆಯಲ್ಲಿ ...
Read More »ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಮನವಿ.
Cnewstv.in / 11.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಮನವಿ. ಸಾಗರ : ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಸ್ಥಳೀಯ ನಾಗರೀಕರು ಮನವಿ ಮಾಡಿದ್ದಾರೆ. ನಗರದ ವರದಹಳ್ಳಿ ರಸ್ತೆಯಲ್ಲಿರುವ ಪವಿತ್ರವನ ಸಂಜೆ 6 ಗಂಟೆಗೆ ಕ್ಲೋಸ್ ಆಗುತ್ತಿದೆ. ಶನಿವಾರ ಹಾಗೂ ಭಾನುವಾರದಂದು ಅತಿಹೆಚ್ಚಿನ ಸಂಖ್ಯೆಯಲ್ಲಿ ಸಾಗರದ ನಾಗರಿಕರು ಇಲ್ಲಿ ವಿಹಾರಕ್ಕೆ ಎಂದು ಆಗಮಿಸುತ್ತಾರೆ. ಸಂಜೆ 6 ಕ್ಕೆ ವನ ವಿಹಾರವನ್ನು ಕ್ಲೋಸ್ ಮಾಡಿದರೆ ಸಾಕಷ್ಟು ನಾಗರಿಕರಿಗೆ ತೊಂದರೆಯಾಗುತ್ತಿದ್ದು ಕನಿಷ್ಠಪಕ್ಷ ಸಂಜೆ 7 ಗಂಟೆ ...
Read More »ಚಿರತೆ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಸಾಕುನಾಯಿ.
Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿರತೆ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಸಾಕುನಾಯಿ. ಶಿವಮೊಗ್ಗ : ಚಿರತೆ ದಾಳಿಗೆ ತುತ್ತಾಗುತ್ತಿದ್ದ ಮಾಲೀಕನನ್ನು ಸಾಕುನಾಯಿಗಳು ರಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ಸಮೀಪ ನಡೆದಿದೆ. ಬಂಗಾರಪ್ಪ ಎಂಬುವವರು ತನ್ನ ಸಾಕುನಾಯಿಗಳ ಜೊತೆಯಲ್ಲಿ ಕಾಡಿಗೆ ಸೌದೆ ತರಲು ಹೋದಾಗ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸುತ್ತಿದ್ದಂತೆ ಸಾಕುನಾಯಿಗಳು ಚಿರತೆಯ ಮೇಲೆ ಪ್ರತಿದಾಳಿ ನಡೆಸಿ, ಮಾಲೀಕನ ಪ್ರಾಣವನ್ನು ಉಳಿಸಿದೆ. ಚಿರತೆ ದಾಳಿಯಿಂದಾಗಿ ಬಂಗಾರಪ್ಪನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ...
Read More »ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : ...
Read More »NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ. ಶಿವಮೊಗ್ಗ : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್ನಲ್ಲಿ ರಕ್ತದಾನ ಶಿಬಿರ ಅಯೋಜನೆ ಮಾಡಲಾಗಿತ್ತು. ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್, ವಿದ್ಯಾರ್ಥಿ ಶಕ್ತಿ ದೇಶದ ದೊಡ್ಡ ಶಕ್ತಿ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿತ್ತು. ಈ ಹಿನ್ನೆಲೆಯಲ್ಲಿ 51 ವರ್ಷಗಳ ...
Read More »ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್ ಶಿವಮೊಗ್ಗ : ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ...
Read More »ನೊಂದವರ ದನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ. ಶಿವಮೊಗ್ಗ : ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಅವರ ಕುಟುಂಬಕ್ಕೆ ಅನೇಕ ಹಿಂದುಬಾಂಧವರು, ಮಠಾಧಿಪತಿಗಳು, ಜನಪ್ರತಿನಿದಿಗಳು, ಸಂಘ ಸಂಸ್ಥೆಗಳು, ಸರ್ಕಾರವು ಆರ್ಥಿಕವಾಗಿ, ಸಾಮಾಜಿಕವಾಗಿ ನೆರವಾಗಿ ಬೆಂಬಲಕ್ಕೆ ನಿಂತಿದ್ದವು. ಅ ಹಣವನ್ನು ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಮೂಲಕ ಬಳಸಲು ಹರ್ಷ ಕುಟುಂಬ ಮುಂದಾಗಿದೆ. ಹರ್ಷನ ಹಂಚಿಕೊಳ್ಳುತ್ತಿದ್ದ ಅವನ ಕನಸುಗಳನ್ನು ತಾಯಿ ಶ್ರೀಮತಿ ಪದ್ಮಾರವರು ನನಸಾಗಿಸಲು ತಮ್ಮ ...
Read More »ನಗರದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮಂಡ್ಲಿ ನ ಉ ವಿ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಇರುವುದರಿಂದ ದಿ:09/04/2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಪಿಯರ್ಲೈಟ್, ಇಲಿಯಾಸ್ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್.ನಗರ, 1 ಮತ್ತು ...
Read More »ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.
Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ...
Read More »
Recent Comments