Breaking News

ಶಿವಮೊಗ್ಗ

ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ

Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ.. ಶಿವಮೊಗ್ಗ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹೊಸಮನೆಯ ದೊಡ್ಡಮ್ಮ ದೇವಸ್ಥಾನದ ಹತ್ತಿರ ಯುವಕನಿಗೆ ಇರಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ರೂಪೇಶ್ (29) ಎಂದು ಗುರುತಿಸಲಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದರ್ಶನ್ ಹಾಗೂ ಆತನ ಸ್ನೇಹಿತರು ರೂಪೇಶ್ ನನ್ನು ಹೊಸಮನೆಗೆ ಮಾತನಾಡಬೇಕು ಎಂದು ಕರೆದು ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ರೂಪೇಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ...

Read More »

ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ.. ಶಿವಮೊಗ್ಗ : ನಗರದ ಗಾಂಧಿಬಜಾರ್ ನ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಇಂದು ಸಂಜೆ ಚಾಕು ಇರಿಯಲಾಗಿದೆ. ಚಾಕು ಇರಿತಕ್ಕೊಳಗಾದನನ್ನು ಸೆಂಥಿಲ್ ಕುಮಾರ್ (40) ಎಂದು ಗುರುತಿಸಲಾಗಿದೆ. ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬರಬೇಕಿದೆ.. ...

Read More »

ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗ ಅವಕಾಶ – ನೇರ ಸಂದರ್ಶನ..‌

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗ ಅವಕಾಶ – ನೇರ ಸಂದರ್ಶನ..‌ ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗದ ವತಿಯಿಂದ ಜೂನ್ 09 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ(ವಾಕ್ ಇನ್ ಇಂಟರ್‍ವ್ಯೂ) ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ...

Read More »

ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಶಿವಮೊಗ್ಗ : ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ...

Read More »

ನಾಳೆ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜೂನ್ 08 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-9 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಶುಭಮಂಗಳ ಕಲ್ಯಾಣ ಮಂಟಪ ಮುಂಭಾಗ, ರಾಣಿ ಚೆನ್ನಮ್ಮ ರಸ್ತೆ ಸೈಕಲ್ ಲೋಕ, ಕರ್ನಾಟಕ ಬ್ಯಾಂಕ್, ವಿನೋಬನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ...

Read More »

8 ಮಂದಿ ಅಡಿಕೆ ಕಳ್ಳರ ಬಂಧನ. 50 ಲಕ್ಷ ಮೌಲ್ಯದ ಅಡಿಕೆ ವಶ.

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 8 ಮಂದಿ ಅಡಿಕೆ ಕಳ್ಳರ ಬಂಧನ. 50 ಲಕ್ಷ ಮೌಲ್ಯದ ಅಡಿಕೆ ವಶ. ಶಿವಮೊಗ್ಗ : ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 50 ಲಕ್ಷ ಮೌಲ್ಯದ ಅಡಿಕೆ ಕಳ್ಳರ ಬಂಧನ ಮಾಡಲಾಗಿದೆ. ಸಾಗರ ತಾಲೂಕಿನ ದೊಂಬೆ ಗ್ರಾಮದ ಮನೆಯೊಂದರಲ್ಲಿ 675 kg ಅಡಿಕೆಯನ್ನು ಕಟಾವು ಮಾಡಿ 12 ಚೀಲಗಳಲ್ಲಿ ತುಂಬಿ ಮನೆಯ ಬಳಿ ಉಗ್ರಾಣದಲ್ಲಿಸಂಗ್ರಹಿಸಿಡಲಾಗಿತ್ತು ಅದನ್ನು ಯಾರೋ ಕಳ್ಳರು ಕಳ್ಳತನ ಮಾಡಿದರು ಇದರನ್ವಯ ಸಾಗರ ಗ್ರಾಮಾಂತರ ಪೊಲೀಸ್ ...

Read More »

ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ – ಕೆ.ಎಸ್. ಈಶ್ವರಪ್ಪ.

Cnewstv.in / 06.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಪಠ್ಯ ಪುಸ್ತಕ ಪರಿಷ್ಕರಣ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಹಿಂದೆ ಬರಗೂರು ರಾಮಚಂದ್ರಪ್ಪ ಇದ್ದಂತಹ ಸಂದರ್ಭದಲ್ಲಿ ಅವರ ವಿಚಾರಕ್ಕೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ತಂದಿದ್ದರು. ಇವತ್ತು ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂಬ ...

Read More »

ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 04.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ: 15/06/2022 ರಂದು ಸಿಮ್ಸ್‍ನ ನಿರ್ದೇಶಕರ ಸಭಾ ಕೊಠಡಿಯಲಿ ನಡೆಯುವ ನೇರ ...

Read More »

ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…

Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ… ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.‌ ಮಾರಣಾಂತಿಕ ಹಲ್ಲೆ, ಮನೆಗಳ್ಳತನ, ದರೋಡೆ ಸೇರಿದಂತೆ ಒಟ್ಟು 5 ಪ್ರಕರಣಗಳು ಹರ್ಷದ್ (30) ಎಂಬ ವ್ಯಕ್ತಿಯ ಮೇಲೆ ದಾಖಲಾಗಿದೆ. ಅಲ್ಲದೆ ಮಾರಣಾಂತಿಕ ಹಲ್ಲೆ ಪ್ರಕರಣ ಒಂದರಲ್ಲಿ 10 ವರ್ಷಗಳ ಕಾಲ ಕಾರಾವಾಸ ಶಿಕ್ಷೆ ವಿಧಿಸಲಾಗಿತ್ತು, ...

Read More »

ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 04 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ...

Read More »