Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಬೆಂಗಳೂರು : ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಆಯ್ಕೆಯಾಗಿದ್ದಾರೆ. ANCC ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ರವರನ್ನು ನೇಮಕ ಮಾಡಲಾಗಿದೆ ಎಂದು IYC ಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ರವರು ಆದೇಶ ಪತ್ರವನ್ನು ನೀಡಿದ್ದಾರೆ. ಇಂದು ರಕ್ಷಾ ರಾಮಯ್ಯ ಘೋಷಿತ ಅಧಿಕಾರವಧಿ ಮುಕ್ತಾಯವಾಗಿದೆ. ಫೆಬ್ರವರಿ 10ರಂದು ಅಧಿಕೃತವಾಗಿ ...
Read More »ಪೋಟೋಗ್ಯಾಲರಿ
ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ.
Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ. ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮೊದಲನೇ ವಾರದ ವೀಕೆಂಡ್ ಕರ್ಫ್ಯೂ ಗೆ ಹೋಲಿಸಿದರೆ ಈ ಬಾರಿ ಜನಸಂಚಾರ ಬಹಳಷ್ಟು ವಿರಳವಾಗಿದೆ. ನಗರದ ಪ್ರಮುಖ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸದಾ ಜನರ ದಟ್ಟನೆ ಹಾಗೂ ವಾಹನ ಸಂಚಾರ ಗಳಿಂದ ಕೂಡಿರುತಿದ್ದ ರಸ್ತೆಗಳು ಇಂದು ಖಾಲಿ ಖಾಲಿಯಾಗಿದೆ. ಪೋಟೋ ಗ್ಯಾಲರಿ. ಇದನ್ನು ...
Read More »ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್.
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್. ಶಿವಮೊಗ್ಗ : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಗಾಗಿ ವಿಕೇಂಡ್ ಕರ್ಫ್ಯೂ ವಿಧಿಸಲಾಗಿದ್ದು, ವಿಕೇಂಡ್ ಕರ್ಫ್ಯೂ ಹಿನ್ನೆಲೆ ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಾರ್ಗಿಲ್ ಪಟ್ಟಣದ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸ್ ತಂಡ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ನಿರಂತರ ಗಸ್ತಿನಲ್ಲಿ ತಿರುಗುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ವೀಕೆಂಡ್ ...
Read More »Puneeth Rajkumar childhood photo album
Cnewstv.in / Bangalore / contact for News and Information 9916660399 Puneeth childhood photos album.. Cnewstv.in / 29.10.2021 / Bangalore / contact for News and Information 9916660399
Read More »ಪುರಾತನ ಪ್ರಸಿದ್ಧ ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಮುಂದಾದ ರಾಕಿ ಬಾಯ್
cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಕೇವಲ ತಮ್ಮ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬರದ ಹೊತ್ತಿನಲ್ಲಿ ಕರ್ನಾಟಕದ ಹಲವು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಕಾಯಕದ ಮೂಲಕ ಅನೇಕರಿಗೆ ಪ್ರೇರಣೆ ಕಾರ್ಯ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ನೇತೃತ್ವದ ಯಶೋಮಾರ್ಗ ಇದೀಗ ಶಿವಮೊಗ್ಗದ ಪುರಾಣ ಪ್ರಸಿದ್ಧ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ. ಸುಮಾರು 400 ...
Read More »ಒಂದು ನಾಯಿಯ ಕಥೆ
ಶಿವಮೊಗ್ಗ: ಇದು ಅಂತಿಂಥ ನಾಯಿಯಲ್ಲ. ಮಾಲೀಕರಿಂದ ತಪ್ಪಿಸಿಕೊಂಡ ಈ ನಾಯಿ ಇದೀಗ ಪೊಲೀಸರ ವಶದಲ್ಲಿದೆ. ಈ ನಾಯಿ ಪೊಲೀಸರ ವಶಕ್ಕೆ ಬಂದ ಕಥೆಯೇ ಒಂದು ರೋಚಕ. ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಮಾಲೀಕರಿಂದ ತಪ್ಪಿಸಿಕೊಂಡಿದ್ದ ದಷ್ಟಪುಷ್ಟವಾಗಿದ್ದ ಲ್ಯಾಬ್ರಡಾರ್ ನಾಯಿ ಕಾಣಿಸಿಕೊಂಡಿದೆ. ಯಾರೋ ಸಾಕಿದ ನಾಯಿ ಎಂಬುದನ್ನು ಅರಿತ ಮೀನು ವ್ಯಾಪಾರಿಯೊಬ್ಬರು ನಾಯಿಯನ್ನು ಕರೆದುಕೊಂಡು ತನ್ನ ಮನೆಗೆ ಬಂದಿದ್ದಾರೆ. ನಾಯಿಯ ಮಾಲೀಕರು ಬರಬಹುದೇನೋ ಎಂದು ಕಾದಿದ್ದಾರೆ. ಆದರೆ ನಾಯಿಯ ಮಾಲೀಕರು ಬರಲೇ ಇಲ್ಲ. ಅಷ್ಟರಲ್ಲಾಗಲೇ ಸಂಜೆಯಾಗಿದ್ದು, ನಾಯಿ ಕೂಗಾಡಲಾರಂಭಿಸಿದೆ. ಆಗ ಏನು ಮಾಡಬೇಕೆಂದು ದಿಕ್ಕುತೋಚದ ಮೀನು ವ್ಯಾಪಾರಿ ತುಂಗಾ ...
Read More »ಕನ್ನಡ ಚಿತ್ರರಂಗದ ಕೆಲವು ಅಪೂರ್ವ ಚಿತ್ರಗಳು
ಕೃಪೆ : ಸಂಗ್ರಹ.
Read More »
C News TV Kannada News Online in cnewstv