Breaking News

ಸಿನಿಮಾ

“ಜೈಲರ್” 550 ಕೋಟಿ ಕಲೆಕ್ಷನ್.

Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಜೈಲರ್” 550 ಕೋಟಿ ಕಲೆಕ್ಷನ್. ರಜನಿಕಾಂತ್ ಸಿನಿಮಾಗಳಿಗೆ ರಜನಿಕಾಂತ್ ಸಿನಿಮಾಗಳೇ ಸಾಟಿ ಎನ್ನುವ ಮಾತನ್ನು ಇಂದಿಗೂ ಸಹ ಉಳಿಸಿಕೊಂಡು ಬಂದಿದ್ದಾರೆ. ಆಗಸ್ಟ್ 10 ರಂದು ಬಿಡುಗಡೆಯಾದ ಜೈಲರ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ರಜನಿಕಾಂತ್ ವೃತ್ತಿಜೀವನದಲ್ಲಿ ಈ ಸಿನಿಮಾದ ಗೆಲುವು ಗಮನಾರ್ಹವಾಗಿದೆ.‌ 72 ವರ್ಷದ ರಜನಿಕಾಂತ್ ಈ ಪ್ರಾಯದಲ್ಲೂ ಆಕ್ಷನ್ ಹೀರೋ ಆಗಿ ಅಭಿನಯದ ಜೈಲರ್ ಸಿನಿಮಾ ವಿಶ್ವಾದ್ಯಂತ 550 ಕೋಟಿ ರೂಪಾಯಿಗಳಿಗೆ ಮಾಡಿದ್ದು, ಭಾರತದಲ್ಲಿ 295 ಕೋಟಿ ಕಲೆಕ್ಷನ್ ...

Read More »

ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ನೆನ್ನೆ ತಡರಾತ್ರಿ ಬೆಂಗಳೂರಿಗೆ ತಲುಪಿದ್ದು, ಮಲ್ಲೇಶ್ವರಂನಲ್ಲಿರುವ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.‌ ಸ್ನೇಹಿತರು, ಕುಟುಂಬಸ್ಥರು, ಸಿನಿಮಾ ನಟ ನಟಿಯರು, ರಾಜಕೀಯ ಗಣ್ಯರು ಸ್ಪಂದನ ವಿಜಯ ರಾಘವೇಂದ್ರ ರವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ...

Read More »

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ.

Cnewstv / 07.08.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ. ಬೆಂಗಳೂರು : ನಟ ವಿಜಯ ರಾಘವೇಂದ್ರ ರವರ ಪತ್ನಿ ಸ್ಪಂದನ ಹೃದಯಘಾತದಿಂದ ನಿಧನರಾಗಿದ್ದಾರೆ.‌ 2007ರಲ್ಲಿ ವಿಜಯ ರಾಘವೇಂದ್ರ ಹಾಗೂ ಸ್ಪಂದನ ಮದುವೆಯಾಗಿದ್ದರು. ದಂಪತಿಗಳಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾಗ ಲೋ ಬಿಪಿಯಿಂದ ಹೃದಯಘಾತವಾಗಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ನಾಳೆ ಬೆಳಿಗ್ಗೆ ಪಾರ್ಥಿವ ಶರೀರ ಬೆಂಗಳೂರಿಗೆ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನಗಳೆಲ್ಲವೂ ಬೆಂಗಳೂರಿನಲ್ಲಿಯೇ ಜರುಗಲಿದೆ. ಸ್ಪಂದನ ರವರು ...

Read More »

Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್..

Cnewstv / 17.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್.. ಮುಂಬೈ : ಈ ವರ್ಷದ ಬಹುನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದು ಆದಿಪುರುಷ್. ರಾಮಾಯಣ ಅಂಶಗಳನ್ನು ಆಧರಿಸಿ ತೆಗೆದ ಆದಿಪುರುಷ್ ಚಿತ್ರ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಓಂ ರಾವುತ್ ನಿರ್ದೇಶನದಲ್ಲಿ ಸುಮಾರು 500 ಕೋಟಿ ರೂಪಾಯಿ ಬಜೆಟ್ ನಲ್ಲಿ ಆದಿಪುರುಷ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಮೊದಲ ದಿನವೇ ಎಲ್ಲೇಡೆ ಆದಿಪುರುಷ್ ಹೌಸ್ ಫುಲ್ ಪ್ರದರ್ಶನವನ್ನು ಕಂಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ...

Read More »

10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ…

Cnewstv / 08.06.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ… ಹೈದರಾಬಾದ್ :‌ ಡಾರ್ಲಿಂಗ್‌ ಪ್ರಭಾಸ್‌ ಅವರ ʼಆದಿಪುರುಷ್‌ʼ ರಿಲೀಸ್‌ ಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಜೂ.16 ರಂದು ಪ್ಯಾನ್‌ ಇಂಡಿಯಾ ಸಿನಿಮಾ ಗ್ರ್ಯಾಂಡ್‌ ಆಗಿ ಬಿಡುಗಡೆಯಾಗಲಿದೆ. ತಿರುಪತಿಯಲ್ಲಿ ಅದ್ಧೂರಿಯಾಗಿ ಸಿನಿಮಾದ ಪ್ರೀ – ರಿಲೀಸ್‌ ಇವೆಂಟ್ ನಡೆದಿದೆ. ಅದೇ ಸಮಾರಂಭದಲ್ಲಿ ಫೈನಲ್‌ ಟ್ರೇಲರ್‌ ರಿಲೀಸ್‌ ಆಗಿದೆ. ಇತ್ತೀಚೆಗೆ ಸಿನಿಮಾ ತಂಡ ಒಂದು ವಿಶೇಷವಾದ ಅನೌನ್ಸ್‌ ಮೆಂಟನ್ನು ಮಾಡಿತ್ತು. ಪ್ರತಿ ಥಿಯೇಟರ್‌ ...

Read More »

ಅರ್ಜಿ ಆಹ್ವಾನ

Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಮೊದಲು ಪಿ.ಯು.ಸಿ ಹಂತದಿಂದಲೇ ಕೋಚಿಂಗ್ ನೀಡುತ್ತಿರುವ ಕಾಲೇಜುಗಳಿಗೆ ಹೊಸ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ ಮಾನ್ಯತೆ ನೀಡಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆಸಕ್ತರು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣಿ ಇಲಾಖೆಯಲ್ಲಿ ಜೂ.01 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ...

Read More »

ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್.

Cnewstv / 13.03.2023 / ಅಮೇರಿಕಾ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್. ನವದೆಹಲಿ : #Ascaraward #RRR ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿಮೆ ತಂದಿದ. ಸಿನಿಮಾದ ನಾಟು ನಾಟು ಸಾಂಗ್ ಆಸ್ಕರ್ ಅವಾರ್ಡ್ ಪಡೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ನಾಟು ನಾಟು ಹಾಡು ಹಾಲಿವುಡ್ ಸಿನಿಮಾದ ಹಾಡುಗಳನ್ನು ಹಿಂದಕ್ಕೆ ಅಸ್ಕರ್ ಪಡೆದು ಇತಿಹಾಸ ಸೃಷ್ಟಿಸಲು. ಅಮೆರಿಕಾದ ...

Read More »

ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್. ‌

Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್. ‌ ಶಿವಮೊಗ್ಗ : ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಇಂದು ಶಿವಮೊಗ್ಗ ನಗರದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಕೇಸರಿ ಸಮಿತಿಯಿಂದ 1 ಸಾವಿರ ಕೆ.ಜಿ. ಬಣ್ಣದ ವ್ಯವಸ್ಥೆಯನ್ನು ಮಾಡಲಾಗಿತ್ತು.‌ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಬ್ಯಾರಿಕೇಡ್ ವ್ಯವಸ್ಥೆಯನ್ನು ನಿರ್ಮಿಸಿ ವಾಟರ್‌ಫಾಲ್ ...

Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ನಿಧನ.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ನಿಧನ. ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ನಿರ್ದೇಶಕ ಎಸ್ ಕೆ ಭಗವಾನ್ (90) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. 12 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಬಿ. ದೊರೈ ರಾಜ್​ ಹಾಗೂ ...

Read More »

ತೆಲುಗಿನ ಖ್ಯಾತ ನಟ ತಾರಕರತ್ನ ಇನ್ನಿಲ್ಲ.

Cnewstv / 18.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೆಲುಗಿನ ಖ್ಯಾತ ನಟ ತಾರಕರತ್ನ ಇನ್ನಿಲ್ಲ. ಬೆಂಗಳೂರು : ತೆಲುಗಿನ ಖ್ಯಾತ ನಟ ತಾರಕರತ್ನ (39)ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಬಳಲುತ್ತಿದ್ದ ನಟ ತಾರಕರತ್ನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನು ಒದಿ : https://cnewstv.in/?p=12130 ಇಂದು ಟಾಲಿವುಡ್ ಗೆ ದುಃಖದ ದಿನ. ತೆಲುಗಿನ ಖ್ಯಾತ ಸಿನಿಮಾಟೋಗ್ರಾಫರ್ ನಂದಮೂರಿ ಮೋಹನ್ ಕೃಷ್ಣರವರ ಪುತ್ರ ತಾರಕರತ್ನ ಮೃತಪಟ್ಟಿದ್ದಾರೆ. ಇವರು ತೆಲುಗಿನ ನಟ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments