Breaking News

ಸಿನಿಮಾ

ಅರ್ಜಿ ಆಹ್ವಾನ

Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಮೊದಲು ಪಿ.ಯು.ಸಿ ಹಂತದಿಂದಲೇ ಕೋಚಿಂಗ್ ನೀಡುತ್ತಿರುವ ಕಾಲೇಜುಗಳಿಗೆ ಹೊಸ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ ಮಾನ್ಯತೆ ನೀಡಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆಸಕ್ತರು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣಿ ಇಲಾಖೆಯಲ್ಲಿ ಜೂ.01 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ...

Read More »

ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್.

Cnewstv / 13.03.2023 / ಅಮೇರಿಕಾ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್. ನವದೆಹಲಿ : #Ascaraward #RRR ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿಮೆ ತಂದಿದ. ಸಿನಿಮಾದ ನಾಟು ನಾಟು ಸಾಂಗ್ ಆಸ್ಕರ್ ಅವಾರ್ಡ್ ಪಡೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ನಾಟು ನಾಟು ಹಾಡು ಹಾಲಿವುಡ್ ಸಿನಿಮಾದ ಹಾಡುಗಳನ್ನು ಹಿಂದಕ್ಕೆ ಅಸ್ಕರ್ ಪಡೆದು ಇತಿಹಾಸ ಸೃಷ್ಟಿಸಲು. ಅಮೆರಿಕಾದ ...

Read More »

ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್. ‌

Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್. ‌ ಶಿವಮೊಗ್ಗ : ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಇಂದು ಶಿವಮೊಗ್ಗ ನಗರದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಕೇಸರಿ ಸಮಿತಿಯಿಂದ 1 ಸಾವಿರ ಕೆ.ಜಿ. ಬಣ್ಣದ ವ್ಯವಸ್ಥೆಯನ್ನು ಮಾಡಲಾಗಿತ್ತು.‌ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಬ್ಯಾರಿಕೇಡ್ ವ್ಯವಸ್ಥೆಯನ್ನು ನಿರ್ಮಿಸಿ ವಾಟರ್‌ಫಾಲ್ ...

Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ನಿಧನ.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ನಿಧನ. ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ನಿರ್ದೇಶಕ ಎಸ್ ಕೆ ಭಗವಾನ್ (90) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. 12 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಬಿ. ದೊರೈ ರಾಜ್​ ಹಾಗೂ ...

Read More »

ತೆಲುಗಿನ ಖ್ಯಾತ ನಟ ತಾರಕರತ್ನ ಇನ್ನಿಲ್ಲ.

Cnewstv / 18.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೆಲುಗಿನ ಖ್ಯಾತ ನಟ ತಾರಕರತ್ನ ಇನ್ನಿಲ್ಲ. ಬೆಂಗಳೂರು : ತೆಲುಗಿನ ಖ್ಯಾತ ನಟ ತಾರಕರತ್ನ (39)ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಬಳಲುತ್ತಿದ್ದ ನಟ ತಾರಕರತ್ನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನು ಒದಿ : https://cnewstv.in/?p=12130 ಇಂದು ಟಾಲಿವುಡ್ ಗೆ ದುಃಖದ ದಿನ. ತೆಲುಗಿನ ಖ್ಯಾತ ಸಿನಿಮಾಟೋಗ್ರಾಫರ್ ನಂದಮೂರಿ ಮೋಹನ್ ಕೃಷ್ಣರವರ ಪುತ್ರ ತಾರಕರತ್ನ ಮೃತಪಟ್ಟಿದ್ದಾರೆ. ಇವರು ತೆಲುಗಿನ ನಟ ...

Read More »

ದರ್ಶನ್‌ ವಿವಾದ : ಅಭಿಮಾನಿಗೆ ಕಿಚ್ಚನಿಂದ ಖಡಕ್ ಉತ್ತರ

Cnewstv / 21.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದರ್ಶನ್‌ ವಿವಾದ : ಅಭಿಮಾನಿಗೆ ಕಿಚ್ಚನಿಂದ ಖಡಕ್ ಉತ್ತರ ಬೆಂಗಳೂರು : ಇತ್ತೀಚೆಗೆ ನಟ ದರ್ಶನ್‌ ಅವರ ಮೇಲಾದ ಘಟನೆಗೆ ಕಿಚ್ಚ ಸುದೀಪ್‌ ಅವರು ಟ್ವಿಟರ್‌ ನಲ್ಲಿ ಪ್ರತಿಕ್ರಿಯಿಸಿ, ಆಕ್ರೋಶ ಎಲ್ಲದಕ್ಕೂ ಉತ್ತರವಲ್ಲ. ಈ ರೀತಿ ಯಾರೊಂದಿಗೂ ಆಗಬಾರದು. ಅಪ್ಪು – ದರ್ಶನ್ ಇಬ್ಬರೂ ನನಗೆ ಆತ್ಮೀಯರು ಎಂದು ಹೇಳಿ ಅಭಿಮಾನಿಗಳ ಬಗ್ಗೆಯೂ ಹೇಳಿದ್ದರು. ಇದು ನಿಜಕ್ಕೂ ನನಗೆ ನೋವುಂಟು ಮಾಡಿದೆ ಎಂದು ಸುಮಾರು 3 ಪುಟಗಳಷ್ಟು ಸುದೀರ್ಘ ...

Read More »

ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ.

Cnewstv / 07.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ. ಬೆಂಗಳೂರು : ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ನಟನೆಯ ಸಾಕ್ಷ್ಯ ಚಿತ್ರ ಗಂಧದಗುಡಿ ಟಿಕೆಟ್ ದರದಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಅಪ್ಪು ಅಭಿನಯದ ಕೊನೆಯ ಚಿತ್ರ ಹಾಗೂ ಅವರ ಕನಸಿನ ಸಿನಿಮಾವಾದ ಗಂಧದಗುಡಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಡಿನ ಪ್ರಕೃತಿ ಸೌಂದರ್ಯ, ಸಸ್ಯ ಸಂಪತ್ತನ್ನು ತೋರಿಸುವ ಈ ಸಿನಿಮಾವನ್ನು ಎಲ್ಲರೂ ನೋಡಬೇಕು ಎಂಬ‌ ಉದ್ದೇಶದಿಂದ PRK ...

Read More »

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ. ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಕಶ್ಯಪ್ ರವರನ್ನು ನೇಮಕ ಮಾಡಲಾಗಿದ್ದು, ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನು ಒದಿ : https://cnewstv.in/?p=11435 ಅನೇಕ ...

Read More »

ಮರಾಠಿ ಚಿತ್ರರಂಗಕ್ಕೆ ಅಕ್ಷಯ್ ಕುಮಾರ್ ಎಂಟ್ರಿ.

Cnewstv / 05.11.2022 / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರಾಠಿ ಚಿತ್ರರಂಗಕ್ಕೆ ಅಕ್ಷಯ್ ಕುಮಾರ್ ಎಂಟ್ರಿ. ಮುಂಬೈ : ಬಾಲಿವುಡ್ ನಾ ಖ್ಯಾತ ನಟ ಅಕ್ಷಯ್ ಕುಮಾರ್ ಅವರು ಮರಾಠಿ ಚಿತ್ರರಂಗಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಮರಾಠಿ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಪಾತ್ರದಲ್ಲಿ ಅವರು ನಟಿಸಲಿದ್ದಾರೆ. ಮಹೇಶ್ ಮಂಜರೇ ಅವರು ಶಿವಾಜಿ ಅವರ ಜೀವನ ಆಧಾರಿತ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ವೇದಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಟೈಟಲ್ ಇಡಲಾಗಿದೆ. ವಸೀಮ್ ಖುರೇಷಿ ಅವರು ಈ ಚಿತ್ರವನ್ನು ...

Read More »

ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್..

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್.. ಶಿವಮೊಗ್ಗ : ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಸಂಪ್ರದಾಯಗಳಲ್ಲಿ ಆಂಟಿಕೆ – ಪಿಂಟಿಕೆ ಕೂಡ ಒಂದು.ದೀಪಾವಳಿಯ ಬಲಿಪಾಡ್ಯಮಿ ದಿನದಿಂದ ಹಿಡಿದು ಮೂರು ಅಥವಾ ನಾಲ್ಕು ದಿನಗಳವರೆಗೆ ಹಳ್ಳಿಯ ರೈತರು (ಒಕ್ಕಲಿಗರು ದೇವರು, ಹಸಲರು ಮುಂತಾದ ವರ್ಗಗಳವರು) ಮನೆ ಮನೆಗೂ ದೀಪಾವಳಿಯ ಬೆಳಕಿನ ದಿವ್ಯ ಸಂದೇಶವನ್ನು ಒಯ್ಯುತ್ತ ಜ್ಯೋತಿ ಹಚ್ಚಿ ಹೀಗೆ ಹಾಡುತ್ತಾರೆ. ಅಂಟಿಕೆ‌ ಪಿಂಟಿಕೆಯನ್ನು ಹಬ್ಬ ಹಾಡುವುದು, ದೀಪ ...

Read More »