ಸಿನಿಮಾ

ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್‌ಪ್ರೆಸ್ ಆಂಬುಲೆನ್ಸ್”.

Cnewstv.in / 22.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್‌ಪ್ರೆಸ್ ಆಂಬುಲೆನ್ಸ್”. ಬೆಂಗಳೂರು : ದಿ‌. ಪುನೀತ್ ರಾಜಕುಮಾರ್ ಕೇವಲ ನಟನಾಗಿ ಮಾತ್ರವಲ್ಲದೆ ತಮ್ಮ ಸಮಾಜಮುಖಿ ಕಾರ್ಯದಿಂದ ಕೂಡ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಅವರ ಸಮಾಜಮುಖೀ ಕಾರ್ಯಗಳು ಅನೇಕ ಜನರಿಗೆ ಸ್ಫೂರ್ತಿದಾಯಕವಾಗಿದೆ. ಇದೇ ನಿಟ್ಟಿನಲ್ಲಿ ಪ್ರಕಾಶ್ ರೈ ರವರು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಎಕ್ಸ್ಪ್ರೆಸ್ ಅಂಬುಲೆನ್ಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ. ನೆನ್ನೆ ...

Read More »

ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ವೀಕ್ಷಣೆ ??

Cnewstv.in / 20.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ವೀಕ್ಷಣೆ ?? ಬೆಂಗಳೂರು : ಕಾಂತಾರ ಸಿನಿಮಾ ಇದೀಗ ಎಲ್ಲೆಡೆ ಸದ್ದು ಮಾಡಿದೆ. ಕರಾವಳಿ ಭಾಗದ ಸಂಸ್ಕೃತಿ, ನಂಬಿಕೆ ತಿಳಿಸು ಸಿನಿಮಾ ಇದಾಗಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ ಬಾಕ್ಸಾಫೀಸಿನಲ್ಲಿ ಈಗಾಗಲೇ 150 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ ಭಾರತೀಯ ಚಿತ್ರರಂಗದ ಅತ್ಯುತ್ತಮ ಚಿತ್ರಗಳಲ್ಲಿ ಇದು ಕೂಡ ಒಂದಾಗಿದೆ.‌ ಕಾಂತಾರ ಸಿನಿಮಾ ಬಿಡುಗಡೆಯಾದ ...

Read More »

ದಸರಾ ಕಾರ್ಯಕ್ರಮದಲ್ಲಿ ಕಾಫಿನಾಡು ಚಂದುವಿನ ದರ್ಬಾರ್.

Cnewstv.in / 27.09.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಸರಾ ಕಾರ್ಯಕ್ರಮದಲ್ಲಿ ಕಾಫಿನಾಡು ಚಂದುವಿನ ದರ್ಬಾರ್.   ಇದನ್ನು ಓದಿ : http://cnewstv.in/?p=11199 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ನಟ ದಿಗಂತ್ ಗೆ ಅಪಘಾತ : ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ..

Cnewstv.in / 21.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಟ ದಿಗಂತ್ ಗೆ ಅಪಘಾತ : ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ.. ಬೆಂಗಳೂರು : ಚಿತ್ರನಟ ದಿಗಂತ್ ಗೆ ಅಪಘಾತವಾಗಿದ್ದು ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕುಟುಂಬದವರೊಂದಿಗೆ ಗೋವಾ ಪ್ರವಾಸದಲ್ಲಿದ್ದಾಗ ದಿಗಂತ, ಸಮುದ್ರ ತೀರದಲ್ಲಿ ಸೋಮರ್ ಸಾಲ್ಟ್ ಹೊಡೆಯುವಾಗ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ...

Read More »

ವಿಕ್ರಾಂತ್ ರೋಣ ಜೂನ್ 23ಕ್ಕೆ ಟ್ರೇಲರ್ ಬಿಡುಗಡೆ.‌

Cnewstv.in / 18.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಕ್ರಾಂತ್ ರೋಣ ಜೂನ್ 23ಕ್ಕೆ ಟ್ರೇಲರ್ ಬಿಡುಗಡೆ.‌ ಬೆಂಗಳೂರು : ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ಇದೇ ತಿಂಗಳು ಜೂನ್ 23ಕ್ಕೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ, ಚಿತ್ರಗಳು ಈಗಾಗಲೇ ಸೂಪರ್ ಹಿಟ್ ಆಗಿದ್ದು, ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ವಿಕ್ರಾಂತ್ ರೋಣ ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯ ...

Read More »

ಕನ್ನಡ ಸಿನಿಮಾ ಹಿಸ್ಟರಿಯಲ್ಲಿ ವಿಭಿನ್ನ ದಾಖಲೆಗೆ ಮುಂದಾಗಿರುವ 777 ಚಾರ್ಲಿ

Cnewstv.in / 16.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಸಿನಿಮಾ ಹಿಸ್ಟರಿಯಲ್ಲಿ ವಿಭಿನ್ನ ದಾಖಲೆಗೆ ಮುಂದಾಗಿರುವ 777 ಚಾರ್ಲಿ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಯಾವಾಗ ರಿಲೀಸ್ ಅಗತ್ತೆ ಅಂತ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಇಂದು ಬೆಳಿಗ್ಗೆ 777 ಚಾರ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಎಲ್ಲರ ಗಮನವನ್ನು ಸೆಳೆದಿದ್ದು, ಸಿನಿಮಾದ ಮೇಲೆ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಪರಭಾಷಾ ನಟನಟಿಯರು ಕೂಡ 777 ಚಾರ್ಲಿ ಟ್ರೈಲರ್ ಅನ್ನು ತಮ್ಮ ಸಾಮಾಜಿಕ ಜಾಲಾತಾಣ ಖಾತೆಯಲ್ಲಿ ಶೇರ್ ಮಾಡಿದ್ದಾರೆ ...

Read More »

ಹಾಸ್ಯನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನ.

Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಸ್ಯನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನ. ಬೆಂಗಳೂರು : ಸ್ಯಾಂಡ್ ವುಡ್‌ ನಾ ಖ್ಯಾತ ಹಾಸ್ಯ ನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ಮೋಹನ್ ಜುನೇಜಾ ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.‌ 150 ಕ್ಕೂ ಹೆಚ್ಚು ಸಿನಿಮಾದಲ್ಲಿ ಹಾಸ್ಯ ನಟನಾಗಿ ನಟಿಸಿದ್ದಾರೆ. ಇತ್ತೀಚೆಗೆ ತೆರೆ ಕಂಡ ಕೆಜಿಎಫ್ ಸಿನಿಮಾ ...

Read More »

ಮ್ಯಾನ್‌ ಆಫ್‌ ದಿ ಮ್ಯಾಚ್‌..

Cnewstv.in / 04.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮ್ಯಾನ್‌ ಆಫ್‌ ದಿ ಮ್ಯಾಚ್‌.. ಮ್ಯಾನ್‌ ಆಫ್‌ ದಿ ಮ್ಯಾಚ್‌’ ಕಥೆ ಅಲ್ಲ ಮಾತುಕತೆಮ್ಯಾನ್‌ ಆಫ್‌ ದಿ ಮ್ಯಾಚ್‌… ಇದು ಕಥೆ ಅಲ್ಲ. ಮಾತುಕತೆ. ಇದರಲ್ಲಿ ಎಲ್ಲವೂ ಇದೆ. ಆದರೆ ಇದು ಶಿಷ್ಟ ಪ್ರಕಾರದ ಸಿನಿಮಾ ಅಲ್ಲ… ಎನ್ನುತ್ತಲೇ ಮಾತಿಗಿಳಿದವರು ನಿರ್ದೇಶಕ ಡಿ. ಸತ್ಯ ಪ್ರಕಾಶ್‌. ರಾಮಾ ರಾಮಾ ರೇ… ಒಂದಲ್ಲಾ ಎರಡಲ್ಲಾ… ಜಯನಗರ ಫೋರ್ತ್‌ ಬ್ಲಾಕ್‌ ಚಿತ್ರಗಳ ನಂತರ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಪ್ರಯೋಗಕ್ಕಿಳಿದಿದ್ದಾರೆ. ಈ ಚಿತ್ರ ಮೇ ...

Read More »

ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.

Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...

Read More »

ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.

Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...

Read More »