Cnewstv.in / 20.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ. ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ನೈಜ ಚಿತ್ರಕಥೆ ಆಧಾರಿತ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಮೊಟ್ಟಮೊದಲ ಬಾರಿಗೆ ಚಿತ್ರವೊಂದರಲ್ಲಿ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ಗೆ ಸಾಕಷ್ಟು ಜನ ರಾಜಕೀಯದಿಂದ ಆಗಮಿಸಿದ್ದಾರೆ. ಇನ್ನು ಕೆಲವರು ಸ್ಯಾಂಡಲ್ ವುಡ್ ನಿಂದ ರಾಜಕೀಯಕ್ಕೆ ಬಂದಿದ್ದಾರೆ. ಆದರೆ ಮಾಜಿ ಸಿಎಂ ಬಿಎಸ್ ವೈ ಇದೀಗ ...
Read More »ಸಿನಿಮಾ
‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ.
Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ. ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಬೆಂಗಳೂರಿನ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲೇ ಜನಿಸಿದ ನಟ ರಾಜೇಶ್ ಅವರ ನಿಜನಾಮ ಮುನಿ ...
Read More »ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್..
Cnewstv.in / 18.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್.. PRK ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ವಾದಂತಹ ಫ್ಯಾಮಿಲಿ ಪ್ಯಾಕ್ ಚಿತ್ರ, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಅಮೆಜಾನ್ ಪ್ರೈಂ ಓಟಿಪಿ ಪ್ಲಾಟ್ ಫಾರ್ಮ್ ನಲ್ಲಿ ರಿಲೀಸಾದ ಫ್ಯಾಮಿಲಿ ಪ್ಯಾಕ್ ಚಿತ್ರ ಕೌಟುಂಬಿಕ ಆಧಾರಿತ ಮನೋರಂಜನಾ ಚಿತ್ರವಾಗಿದೆ. 3/5 ರೇಟಿಂಗ್ ಗಳಿಸಿದೆ. ನಿರ್ದೇಶಕ ಅರ್ಜುನ್ ಹಾಗೂ ನಟ ಲಿಖಿತ್ ಶೆಟ್ಟಿ ಯವರ ಕಾಂಬಿನೇಷನ್ ನಲ್ಲಿ ಮೂಡಿಬಂದ ಸಂಕಷ್ಟಕರ ಗಣಪತಿ ತೆರೆಗೆ ಬಂದು ಜನರನ್ನ ರಂಜಿಸಿತ್ತು. ಇಂದು ...
Read More »Accident : ಆಡಿ ಕಾರಿಗೆ ಬಲಿಯಾದ ಲಾರಾ. ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯ.
Cnewstv.in / 02.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Accident : ಆಡಿ ಕಾರಿಗೆ ಬಲಿಯಾದ ಲಾರಾ. ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯ. ಬೆಂಗಳೂರು: ಬೀದಿ ನಾಯಿ ಮೇಲೆ ಆಡಿ ಕಾರ್ ಹತ್ತಿಸಿ ಸಾಯಿಸಿದ ಪ್ರಕರಣದಲ್ಲಿ ನಾಯಿ ಲಾರಾ ಪ್ರಾಣಬಿಟ್ಟಿದೆ. ಸುಮ್ಮನಹಳ್ಳಿಯ ಬಿಬಿಎಂಪಿ ಪ್ರಾಣಿಗಳ ಚಿತಾಗಾರಕ್ಕೆ ಶ್ವಾನ ಲಾರಾ ಮೃತದೇಹ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಲಾರಾ ಅಂತ್ಯಕ್ರಿಯೆಗೆ ನಟಿ ರಮ್ಯಾ ಆಗಮಿಸಿದ್ದರು. ಅಂತ್ಯಕ್ರಿಯೆಯಲ್ಲಿ ಹಲವು ಪ್ರಾಣಿ ಪ್ರಿಯರು ಭಾಗಿ ಆಗಿದ್ದಾರೆ. “ಅಪಘಾತ ಆಗುತ್ತೆ. ಮನುಷ್ಯ ತಪ್ಪು ಮಾಡುತ್ತಾನೆ ಅದು ಸಹಜ. ...
Read More »ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯ ಸುರೇಶ್ ಗೆ ರಸ್ತೆ ಅಪಘಾತ.
Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯ ಸುರೇಶ್ ಗೆ ರಸ್ತೆ ಅಪಘಾತ. ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿಯನ್ನು ಪಡೆದಿದ್ದ ದಿವ್ಯ ಸುರೇಶ್ ಗೆ ರಸ್ತೆ ಅಪಘಾತವಾಗಿದೆ. ಕೊರೋನಾ ವ್ಯಾಕ್ಸಿನೇಷನ್ ಪಡೆದು ಬೈಕಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆ ನಡೆದಿದ್ದು ಸೋಮವಾರ ಆದರೆ ಮೂರು ದಿನಗಳ ನಂತರ ಈ ವಿಚಾರ ಬೆಳಕಿಗೆ ಬಂದಿದೆ. ದಿವ್ಯ ಸುರೇಶ್ ಅವರಿಗೆ ಯಾವುದೇ ಅಪಾಯವಾಗಿಲ್ಲ. ದಿವ್ಯ ...
Read More »ಡಾಲಿ ಧನಂಜಯ ಯವರ 25ನೇ ಚಿತ್ರದ ಪೋಸ್ಟರ್ ಬಿಡುಗಡೆ.
Cnewstv.in / 16.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಾಲಿ ಧನಂಜಯ ಯವರ 25ನೇ ಚಿತ್ರದ ಪೋಸ್ಟರ್ ಬಿಡುಗಡೆ. ಬೆಂಗಳೂರು : ಮಕರ ಸಂಕ್ರಾಂತಿ ದಿನದಂದು ಡಾಲಿ ಧನಂಜಯ ಅವರ 25ನೇ ಚಿತ್ರ ಘೋಷಣೆಯಾಗಿದೆ. ಕೆಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ 25ನೇ ಚಿತ್ರ ಬರುತ್ತಿದ್ದು, ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ. ವಿಜಯ್ ಎನ್. ನಿರ್ದೇಶನದ ‘ಹೊಯ್ಸಳ’ ಚಿತ್ರದಲ್ಲಿ ಧನಂಜಯ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾರ್ತಿಕ್ ಮತ್ತು ಯೋಗಿ ಬಿ ರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ...
Read More »ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ
Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು. ರಂಗಭೂಮಿಯ ಹೊಸ ಆಯಾಮಗಳನ್ನು ರಂಗಾಸಕ್ತರಿಗೆ ಪರಿಚಯಿಸುವ, ನಾಟಕ ಸಾಹಿತ್ಯವನ್ನು ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಸಹಯೋಗದೊಂದಿಗೆ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದರು. ಮೂರು ತಿಂಗಳ ಅವಧಿಯಲ್ಲಿ ರಂಪಠ್ಯಗಳಾದ ಜಾಗತಿಕ ರಂಗಭೂಮಿ, ಭರತನ ನಾಟ್ಯಶಾಸ್ತ್ರ, ಭಾರತೀಯ ರಂಗಭೂಮಿ, ಅಭಿನಯ ಸಿದ್ಧಾಂತಗಳು ...
Read More »ಪೇಜಾವರ ಶ್ರೀಗಳಿಗೆ ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ.
Cnewstv.in / 15.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಂಗೀತ ನಿರ್ದೇಶಕ ನಾದಬ್ರಹ್ಮ ಎಂದೇ ಖ್ಯಾತರಾಗಿರುವ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತಿಗೆ ಕ್ಷಮೆಯಾಚಿಸಿದ್ದಾರೆ. ಹಂಸಲೇಖರವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಹಂಸಲೇಖ ಅವರು ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಎಲ್ಲ ಮಾತುಗಳು ಎಲ್ಲಾ ಮಾತುಗಳು ವೇದಿಕೆಯಲ್ಲ, ತಪ್ಪು. ಅ ವೇದಿಕೆಯಲ್ಲಿ ನುಡಿದರೆ ಮುತ್ತಿನ ಹಾರದಂತಿರಬೇಕು ಆದರೆ ತಪ್ಪಾಗಿದೆ. ಅಸ್ಪೃಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಅ ...
Read More »ನಟ ಪುನೀತ್ ರಾಜಕುಮಾರ್ ಗೆ ಸಂತಾಪ ಸೂಚಿಸಿದ ರಜನಿಕಾಂತ್. ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಆಕ್ರೋಶ
Cnewstv.in / 11.11.2021/ ಚೆನ್ನೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚೆನ್ನೈ : ಟಾಲಿವುಡ್ನ ಸೂಪರ್ಸ್ಟಾರ್ ನಟ ರಜನಿಕಾಂತ್, ಪುನೀತ್ ರಾಜಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ನಟ ರಜನಿಕಾಂತ್ ರವರ ಆರೋಗ್ಯ ದಲ್ಲಿ ತೊಂದರೆಯಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅದರೆ ಇದಕ್ಕೆ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ...
Read More »ಅಭಿಮಾನಿಗಳಿಗೆ ಊಟ ಬಡಿಸಿದ ಪುನೀತ್ ಪತ್ನಿ ಅಶ್ವಿನಿ ಹಾಗೂ ಶಿವರಾಜ್ ಕುಮಾರ.
Cnewstv.in / 9.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಟ ಪುನೀತ್ ರಾಜಕುಮಾರ್ ಹೃದಯಾಘಾತದಿಂದ ಅಕ್ಟೋಬರ್ 21 ರಂದು ನಿಧನರಾದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದ ಹಿನ್ನೆಲೆ ದೊಡ್ಮನೆಯಿಂದ ಇಂದು ಅನ್ನಸಂತರ್ಪಣೆಗೆ ಆಯೋಜನೆ ಮಾಡಲಾಗಿತ್ತು. ದಿವಗಂತ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಅಭಿಮಾನಿಗಳಿಗೆ ಊಟ ಬಡಿಸಿದರು. ನಂತರ ಶಿವರಾಜಕುಮಾರ ರಾಘವೇಂದ್ರ ರಾಜಕುಮಾರ ಎಲ್ಲಾ ಅಭಿಮಾನಿಗಳಿಗೆ ಊಟ ಬಡಿಸಿದರು. ಊಟ ಬಡಿಸುವಾಗ ರಾಜಕುಟುಂಬ ಭಾವುಕರಾದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಭಿಮಾನಿಗಳು, ...
Read More »
C News TV Kannada News Online in cnewstv