Cnewstv.in / 1.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವವಮೊಗ್ಗ : ಹೃದಯಾಘಾತದಿಂದ ಮೃತಪಟ್ಟ ನಟ ಪುನೀತ್ ರಾಜಕುಮಾರ್ ಕನ್ನಡ ಸಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರು. ಕೇವಲ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖೀ ಕಾರ್ಯಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕ ಜನರಿಗೆ ಸ್ಫೂರ್ತಿಯಾಗಿದ್ದರು. ಇಂತಹ ತಮ್ಮ ನೆಚ್ಚಿನ ನಾಯಕನ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಅಭಿಮಾನಿಗಳು ಇಟ್ಟಿದ್ದಾರೆ. ನಗರದ ಮಧ್ಯಭಾಗದಲ್ಲಿರುವ ಸಾವಿರಾರು ಜನವಾಸಿಗಳಿರುವ 1ಕಿ,ಮೀ ಉದ್ದದ ಲಕ್ಷ್ಮೀ ಟಾಕೀಸ್ ಹತ್ತಿರದ ಚಾನೆಲ್ ರಸ್ತೆಗೆ “ಪುನೀತ್ ರಾಜಕುಮಾರ್ ರಸ್ತೆ” ಎಂದು ಅಭಿಮಾನಿಗಳು ನಾಮಕರಣಗೊಳಿಸುವ ಮೂಲಕ ತಮ್ಮ ...
Read More »ಸಿನಿಮಾ
Puneeth Rajkumar childhood photo album
Cnewstv.in / Bangalore / contact for News and Information 9916660399 Puneeth childhood photos album.. Cnewstv.in / 29.10.2021 / Bangalore / contact for News and Information 9916660399
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್
Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ಇಂದು ಬೆಳಿಗ್ಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ಯಾಂಡ್ ವುಡ್ ಚಿತ್ರ ನಟ ಪುನೀತ್ ರಾಜಕುಮಾರ್ ಇಂದು ಬೆಳಗ್ಗೆ ಜಿಮ್ಮಿನಲ್ಲಿ ಕಸರತ್ತು ಮಾಡುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಹಿರಿಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪುನೀತ್ ರಾಜಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಸಾವಿನಲ್ಲೂ ಸಾರ್ಥಕತೆ.. ಕೇವಲ ನಟನೆ ಮಾತ್ರವಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅನಾಥಾಶ್ರಮ, ...
Read More »ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಹೃದಯಾಘಾತ. ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು..
Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾಘಟಕದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಆಸ್ಪತ್ರೆಯ ಪ್ರಮುಖ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ವೀಕ್ಷಣೆಗೆ ರಾಜಕುಮಾರ್ ಕುಟುಂಬದವರು ತೆರಳಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಕುಟುಂಬಸ್ಥರು ...
Read More »ಶಾರುಖಾನ್ ಪುತ್ರ, ಆರ್ಯನ್ ಖಾನ್ ಗೆ ಜಾಮೀನು.
Cnewstv.in /28.10.2021/ ಮುಂಬೈ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಶಾರುಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಇಂದು ಜಾಮೀನು ಸಿಕ್ಕಿದೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇರೆಗೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಲಾಗಿತ್ತು. ಇಂದು ಈ ಸಂಬಂಧ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಮುಂದೆ ವಿಚಾರ ನಡೆಸಲಾಯಿತು. ಆರ್ಯನ್ ಖಾನ್ ಮತ್ತು ಸಹ ಅರೋಪಿಗಳಾದ ಅಬಾಜ್ ಮರ್ಚೆಂಟ್, ಮುನ್ ಮುನ್ ಧಮೇಚಾ ಅವರಿಗೆ ಬಾಂಬೆ ಹೈಕೋರ್ಟ್ ...
Read More »ಮಲೆನಾಡಿನ ಪ್ರತಿಭಾವಂತ ಯುವ ಕಲಾವಿದರು,ತಂತ್ರಜ್ಞರು ಮತ್ತು ಕಲಾಸಕ್ತರನ್ನು ಭೇಟಿ ಮಾಡಿದ ಸತ್ಯ ಪಿಚ್ಚರ್ಸ್ ನ ಟೀಮ್
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ಪ್ರತಿಭಾವಂತ ಯುವ ಕಲಾವಿದರು ಮತ್ತು ತಂತ್ರಜ್ಞರು ಕಲಾಸಕ್ತರನ್ನು ಭೇಟಿಮಾಡಲು ಸತ್ಯ ಪಿಚ್ಚರ್ಸ್ ನ ಟೀಮ್ ಮಲೆನಾಡಿನ ಭಾಗಗಳಲ್ಲಿ ಹೋಗಿ ಯುವ ಕಲಾವಿದರನ್ನು ಪ್ರೋತ್ಸಾಹಿಸಿ ಸತ್ಯ ಪಿಚ್ಚರ್ ಟೀಮಿಗೆ ಸೇರಿಸಿಕೊಳ್ಳುವ ಆಶಯ ಹೊಂದಿದೆ. ಜಯನಗರ ಫೋರ್ತ್ ಬ್ಲಾಕ್, ರಾಮಾ ರಾಮಾ ರೇ, ಒಂದಲ್ಲಾ ಎರಡಲ್ಲಾ ಮತ್ತು ಇದೇ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವ “ಮ್ಯಾನ್ ಆಫ್ ದಿ ಮ್ಯಾಚ್” ಚಿತ್ರದ ನಿರ್ದೇಶಕ ರಾಷ್ಟ್ರಪ್ರಶಸ್ತಿ ...
Read More »ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜುಲೈ 2022 ನೇ ಸಾಲಿನ ಅಧಿವೇಶನಕ್ಕಾಗಿ ಉತ್ತಾರಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 15 ಕಡೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ ...
Read More »ಪುರಾತನ ಪ್ರಸಿದ್ಧ ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಮುಂದಾದ ರಾಕಿ ಬಾಯ್
cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಕೇವಲ ತಮ್ಮ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬರದ ಹೊತ್ತಿನಲ್ಲಿ ಕರ್ನಾಟಕದ ಹಲವು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಕಾಯಕದ ಮೂಲಕ ಅನೇಕರಿಗೆ ಪ್ರೇರಣೆ ಕಾರ್ಯ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ನೇತೃತ್ವದ ಯಶೋಮಾರ್ಗ ಇದೀಗ ಶಿವಮೊಗ್ಗದ ಪುರಾಣ ಪ್ರಸಿದ್ಧ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ. ಸುಮಾರು 400 ...
Read More »ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯ – ವಿ. ಮನೋಹರ್
cnewstv.in / 08.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ವಿ.ಮನೋಹರ್ ಹೇಳಿದ್ದಾರೆ. ಇಂದು ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ದಸರಾ ಚಲನಚಿತ್ರೋತ್ಸವ -2021 ಉದ್ಘಾಟಿಸಿ ಮಾತನಾಡಿದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್, ಸಿನಿಮಾ ಎನ್ನುವುದು ಸಿನಿ ಕಲಾವಿದರಿಗೆ ತಾಯಿ ಇದ್ದ ಹಾಗೇ. ಶಿವಮೊಗ್ಗ ಜಿಲ್ಲೆ ಪ್ರಕೃತಿ ಮಾತೆಯ ಪುಣ್ಯ ಕ್ಷೇತ್ರವಾಗಿದೆ. ...
Read More »ನಟ ಸೋನು ಸೂದ್ ಮನೆ ಮೇಲೆ ಐಟಿ ದಾಳಿ.
Cnewstv.in / 15.09.2021/ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಖ್ಯಾತ ಬಹುಭಾಷಾ ನಟ ಸೋನು ಸೂದ್ ಅವರ ಮನೆಯ ಮೇಲೆ ಇಂದು ಐಟಿ ದಾಳಿ ನಡೆದಿದೆ. ಕೇವಲ ನಟನೆಯಿಂದ ಮಾತ್ರವಲ್ಲದೇ ಕೊರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಹೆಸರಾಗಿದ್ದ ನಟ ಸೋನು ಸೂದ್ ಮನೆಯ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋನು ಸೂದ್ ರವರ ಮುಂಬೈ ಮನೆ, ಲಖನೌ ...
Read More »
C News TV Kannada News Online in cnewstv