Breaking News

ಸಿನಿಮಾ

ಅಪಘಾತ : ಚಿತ್ರ ನಟ ಸಾಯಿ ಧರ್ಮತೇಜ್ ಆಸ್ಪತ್ರೆಗೆ ದಾಖಲು.

Cnewstv.in /11.09.2021/ ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೈದರಾಬಾದ್ : ತೆಲುಗಿನ ಖ್ಯಾತ ಚಿತ್ರನಟ ಸಾಯಿ ಧರ್ಮತೇಜ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ ನಾ ಕೇಬಲ್ ಬ್ರಿಡ್ಜ್ ಬಳಿ ಸ್ಪೋರ್ಟ್ಸ್ ಬೈಕಿನಲ್ಲಿ ಜೋರಾಗಿ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಸಾಯಿ ಧರ್ಮತೇಜ ಸದ್ಯ ಜುಬಿಲಿ ಹಿಲ್ಸ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಯಿ ಧರ್ಮತೇಜ್ ತಲೆಗೆ ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ...

Read More »

ಜೂನಿಯರ್ ಚಿರುಗೆ ನಾಮಕರಣ

Cnewstv.in / 03.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮೇಘನಾ ರಾಜ್ ಮತ್ತು ದಿವಂಗತ ಚಿರಂಜೀವಿ ಸರ್ಜಾ ಪುತ್ರನಿಗೆ ಸರ್ಜಾ ಎಂದು ಹೆಸರು ಇಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎರಡು ಕುಟುಂಬದ ಆಪ್ತರಿಗೆ ಅನ್ವಯ ನೀಡಿ ನಾಮಕರಣ ಕಾರ್ಯಕ್ರಮ ಮಾಡಲಾಯಿತು. ನಂತರ ಕುಟುಂಬದವರು ಮೊದಲ ಬಾರಿಗೆ ಸುದ್ದಿಗೋಷ್ಠಿಯನ್ನು ನಡೆಸಿದರು. “ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ದೇವೆ. ನನ್ನ ಮಗನಿಗೆ ರಾಯಲ್ ...

Read More »

A personal photo shoot after long..ಕಿಚ್ಚನ ಫೋಟೋಗೆ ಅಭಿಮಾನಿಗಳು ಫಿದಾ.

Cnewstv.in / 21.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ವರಮಹಾಲಕ್ಷ್ಮಿಯ ಹಬ್ಬಕ್ಕೆ ವಿಕ್ರಾಂತ್ ರೋಣ ಸಿನಿಮಾ ತೆರೆಮೇಲೆ ಬರಬೇಕಿತ್ತು ಆದರೆ ಕೊರೊನಾ ಅಲೆಯ ಭೀತಿಯಿಂದಾಗಿ ಚಿತ್ರತಂಡದ ಪ್ಲಾನ್ ಅಂದುಕೊಂಡಂತೆ ನಡೆದಿಲ್ಲ. ವಿಕ್ರಾಂತ್ ರೋಣ ಸಿನಿಮಾವನ್ನ ತೆರೆಮೇಲೆ ನೋಡಬೇಕು ಅಂತ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಅಭಿಮಾನಿಗಳ ನಿರಾಸೆ ನಾ ತಣಿಸುವುದಕ್ಕಾಗಿ ಕಿಚ್ಚ ಸುದೀಪ್ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ ಹೊಸ ಫೋಟೋಶೂಟ್ ಹಂಚಿಕೊಂಡಿದ್ದಾರೆ. “ಆ ಪರ್ಸನಲ್ ಫೋಟೋಶೂಟ್ ಆಫ್ಟರ್ ಲಾಂಗ್” ಎಂಬ ಕ್ಯಾಷ್ಷನ್ ...

Read More »

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ಜಯಂತಿಯವರು ಅಸ್ತಮಾ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಯಂತಿಯವರ ಮೂಲ ಹೆಸರು ಕಮಲಕುಮಾರಿ ಬಳ್ಳಾರಿ ಮೂಲದವರು. ನಿರ್ದೇಶಕ ಪುಟ್ಟಸ್ವಾಮಿಯವರು ಕಮಲಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದರು. ಜಯಂತಿ ಕನ್ನಡ ತಮಿಳು ತೆಲುಗು ಹಿಂದಿ ಮರಾಠಿ ಮಲಯಾಳಂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು 500ರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ನಾಯಕಿಯಾಗಿ ...

Read More »

ಸಂಚಾರಿ ವಿಜಯ್ : ಬೈಕ್ ಅಪಘಾತ, ಚಿಂತಾಜನಕ ಪರಿಸ್ಥಿತಿಯಲ್ಲಿ ಸ್ಯಾಂಡಲ್ ವುಡ್ ಹೀರೋ

Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ...

Read More »

ಥಿಯೇಟರ್, ಓಟಿಟಿ ನಲ್ಲಿ ರಿಲೀಸ್ ಇಲ್ಲ ಸೈಡ್ ವಿಂಗ್ ಚಿತ್ರತಂಡದ ವಿನೂತನ ಪ್ರಯತ್ನ

Cnewstv.in / 06.06.2021 / Bangalore/ contact for information 9916660399 ಬೆಂಗಳೂರು : ಕೊರೊನಾ ಲಾಕ್ ಡೌನ್ ಅನೇಕ ಕ್ಷೇತ್ರಗಳಿಗೆ ಸಂಕಷ್ಟವನ್ನು ತಂದೊಡ್ಡಿದೆ ಅಂತೆಯೇ ನಮ್ಮ ಚಿತ್ರರಂಗವೂ ಕೂಡ ಹೌದು, ಮೊದಲ ಅಲೆಯಿಂದಲೇ ಸಾಕಷ್ಟು ನಷ್ಟವನ್ನು ಅನುಭವಿಸಿದ ಚಿತ್ರರಂಗ ಇನ್ನೇನು ಚೇತರಿಸಿಕೊಳ್ಳುತ್ತಿದೆ ಎನ್ನುವಾಗಲೇ ಎರಡನೇ ಅಲೆಯಿಂದಾಗಿ ಥಿಯೇಟರ್ ಬಂದ್ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಸೈಡ್ ವಿಂಗ್ ಚಿತ್ರತಂಡ ತಮ್ಮ ಸಿನಿಮಾವನ್ನು ಪ್ರೇಕ್ಷಕರಿಗೆ ಥಿಯೇಟರ್, ಓಟಿಟಿ ಎರಡನ್ನೂ ಹೊರತುಪಡಿಸಿ ನೇರವಾಗಿ ಮುಟ್ಟಿಸುವ ವಿಭಿನ್ನವಾದ ಪ್ರಯತ್ನಕ್ಕೆ ಮುಂದಾಗಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ, ದಯವಿಟ್ಟು ಗಮನಿಸಿ ಚಿತ್ರದ ...

Read More »

ಶಿವಮೊಗ್ಗ‌ ಯೂತ್ ಆರ್ಟಿಸ್ಟ್‌ ಗಿಲ್ಡ್‌ : 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೆ ಸಹಾಯಧನ ಕೊಡಬೇಕು.

Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನ ಸಹಾಯಧನ ಕೇವಲ 35 ವರ್ಷ ಮೇಲ್ಪಟ್ಟ ಕಲಾವಿದರಿಗೆ ಮಾತ್ರ ಎಂಬ ಸರ್ಕಾರದ ನಿಯಮ ಕಲಾವಿದರ ಕೆಂಗಣ್ಣಿಗೆ ಗುರಿಯಾಗಿತ್ತು. ಕರ್ನಾಟಕ ಸರ್ಕಾರ ಕಲಾವಿದರಿಗಾಗಿ ಘೋಷಿಸಿರುವ ಆರ್ಥಿಕ ಪ್ಯಾಕೇಜ ಫಲಾನುಭವಿಗಳಾಗಲು ಕನಿಷ್ಠ ವಯಸ್ಸು 35 ಇರಬೇಕೆಂದು ಘೋಷಿಸಿ 35 ವಯಸ್ಸಿಗಿಂತ ಕೆಳಗಿರುವ ಯುವತಿ ಯುವಕರ ಬದುಕುವ ಹಕ್ಕನ್ನು ಉದ್ಯೋಗದ ಹಕ್ಕನ್ನು ಜೊತೆಗೆ ಸಮಾಜದ ಜೊತೆಗೆ ಅವರಿಗಿರುವ ಸಂಬಂಧವನ್ನು ಕ್ಷುಲ್ಲಕವಾಗಿ ಪರಿಗಣಿಸಿದೆ. ಅಲ್ಲದೇ ಎರಡನೆ ಬಾರಿ ಘೋಷಿಸಿದ ಆರ್ಥಿಕ ...

Read More »

ನಾಲ್ಕೇ ದಿನದಲ್ಲಿ ದಾಖಲೆ ಬರೆದ ರಾಬರ್ಟ್ ಕಲೆಕ್ಷನ್‌.

  ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ರಾಬರ್ಟ್ ತೆರೆಗೆ ಬಂದ ನಾಲ್ಕೇ ದಿನಗಳಲ್ಲಿ 50 ಕೋಟಿ ಕ್ಲಬ್ ಸೇರಿದೆ. ರಾಬರ್ಟ್ ಚಿತ್ರ ನಾಲ್ಕು ದಿನಗಳಲ್ಲಿ ಬರೋಬ್ಬರಿ 59.8 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ತೆರೆಕಂಡ ಮೊದಲ ದಿನವೇ 17‌.24 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಎರಡನೇ ದಿನ 12.78 ಕೋಟಿ ರೂಪಾಯಿ ಮೂರನೇ ದಿನ 14.10 ಹಾಗೂ ಭಾನುವಾರ 15.68 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸಾಫೀಸ್ ನಲ್ಲಿ ...

Read More »

ಶೀಘ್ರವೇ ಸೆಟ್ಟೇರಲಿರುವ ಫ್ಯಾಮಿಲಿ ಪ್ಯಾಕ್ ಕನ್ನಡ ಚಲನಚಿತ್ರ

  ಫ್ಯಾಮಿಲಿ ಪ್ಯಾಕ್ ಇದು ನೂತನವಾಗಿ ಸೆಟ್ಟೇರಲಿರುವ ಕನ್ನಡ ಚಲನಚಿತ್ರದ ಹೆಸರು. ಈ ಹೆಸರು ಕೇಳಿದಾಕ್ಷಣ ಯಾರಾದರೂ ಇದು ಪಕ್ಕಾ ಕಾಮಿಡಿ ಚಿತ್ರ ಎಂದುಕೊಳ್ಳುತ್ತಾರೆ. ಹೌದು ಇದೊಂದು ಪಕ್ಕಾ ಕಾಮಿಡಿ ಪ್ರಿಯರಿಗೆ ಹೇಳಿ ಮಾಡಿಸಿದಂತಾ ಚಲನಚಿತ್ರ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಈ ಚಲನಚಿತ್ರ ನಿರ್ಮಿಸಿ ಅರ್ಪಿಸುತ್ತಿದ್ದಾರೆ. ಇನ್ನು ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಒಂದಾಗಿದ್ದ ನಿರ್ದೇಶಕ ಅರ್ಜುನ್ ಕುಮಾರ್ ಹಾಗೂ ನಾಯಕ ನಟ ಲಿಖಿತ್ ಶೆಟ್ಟಿ ಜೋಡಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲೂ ಮುಂದುವರಿದಿದೆ. ಇನ್ನು ಚಿತ್ರದ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಚಿತ್ರದ ...

Read More »

ಅವನೇ ಶ್ರೀಮನ್ ನಾರಾಯಣ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ ?? ಚಿತ್ರರಂಗವೇ ಶಾಕ್ ಆಗಿದೆ !!!

ಕನ್ನಡದ KGF ಚಿತ್ರದ ನಂತರ ಅಮರಾವತಿ ಅನ್ನುವ ಕಾಲ್ಪನಿಕ ಪ್ರದೇಶದ ಒಳಗೆ ಪ್ರೇಕ್ಷರನ್ನ ಕರೆದುಕೊಂಡು ಹೋಗುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಇಡೀ ಕರ್ನಾಟಕದಾದ್ಯಂತ ಸುಮಾರು 500 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ತೆರೆಕಂಡಿದೆ. ಇನ್ನು ಈ ಚಿತ್ರ ಫ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲಿ ಪಂಚ ಭಾಷೆಗಳಲ್ಲಿ ತೆರೆಕಂಡಿದ್ದು ಈಗ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ. ಇನ್ನು ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ರಾಜ್ಯದಲ್ಲಿ ಬಹಳ ಒಳ್ಳೆಯ ಪ್ರಶಂಸೆ ಸಿಕ್ಕಿದ್ದು ಜನರು ಚಿತ್ರವನ್ನ ...

Read More »