Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ಜಯಂತಿಯವರು ಅಸ್ತಮಾ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಯಂತಿಯವರ ಮೂಲ ಹೆಸರು ಕಮಲಕುಮಾರಿ ಬಳ್ಳಾರಿ ಮೂಲದವರು. ನಿರ್ದೇಶಕ ಪುಟ್ಟಸ್ವಾಮಿಯವರು ಕಮಲಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದರು. ಜಯಂತಿ ಕನ್ನಡ ತಮಿಳು ತೆಲುಗು ಹಿಂದಿ ಮರಾಠಿ ಮಲಯಾಳಂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು 500ರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ನಾಯಕಿಯಾಗಿ ...
Read More »ಸಿನಿಮಾ
ಸಂಚಾರಿ ವಿಜಯ್ : ಬೈಕ್ ಅಪಘಾತ, ಚಿಂತಾಜನಕ ಪರಿಸ್ಥಿತಿಯಲ್ಲಿ ಸ್ಯಾಂಡಲ್ ವುಡ್ ಹೀರೋ
Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ...
Read More »ಥಿಯೇಟರ್, ಓಟಿಟಿ ನಲ್ಲಿ ರಿಲೀಸ್ ಇಲ್ಲ ಸೈಡ್ ವಿಂಗ್ ಚಿತ್ರತಂಡದ ವಿನೂತನ ಪ್ರಯತ್ನ
Cnewstv.in / 06.06.2021 / Bangalore/ contact for information 9916660399 ಬೆಂಗಳೂರು : ಕೊರೊನಾ ಲಾಕ್ ಡೌನ್ ಅನೇಕ ಕ್ಷೇತ್ರಗಳಿಗೆ ಸಂಕಷ್ಟವನ್ನು ತಂದೊಡ್ಡಿದೆ ಅಂತೆಯೇ ನಮ್ಮ ಚಿತ್ರರಂಗವೂ ಕೂಡ ಹೌದು, ಮೊದಲ ಅಲೆಯಿಂದಲೇ ಸಾಕಷ್ಟು ನಷ್ಟವನ್ನು ಅನುಭವಿಸಿದ ಚಿತ್ರರಂಗ ಇನ್ನೇನು ಚೇತರಿಸಿಕೊಳ್ಳುತ್ತಿದೆ ಎನ್ನುವಾಗಲೇ ಎರಡನೇ ಅಲೆಯಿಂದಾಗಿ ಥಿಯೇಟರ್ ಬಂದ್ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಸೈಡ್ ವಿಂಗ್ ಚಿತ್ರತಂಡ ತಮ್ಮ ಸಿನಿಮಾವನ್ನು ಪ್ರೇಕ್ಷಕರಿಗೆ ಥಿಯೇಟರ್, ಓಟಿಟಿ ಎರಡನ್ನೂ ಹೊರತುಪಡಿಸಿ ನೇರವಾಗಿ ಮುಟ್ಟಿಸುವ ವಿಭಿನ್ನವಾದ ಪ್ರಯತ್ನಕ್ಕೆ ಮುಂದಾಗಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ, ದಯವಿಟ್ಟು ಗಮನಿಸಿ ಚಿತ್ರದ ...
Read More »ಶಿವಮೊಗ್ಗ ಯೂತ್ ಆರ್ಟಿಸ್ಟ್ ಗಿಲ್ಡ್ : 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೆ ಸಹಾಯಧನ ಕೊಡಬೇಕು.
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನ ಸಹಾಯಧನ ಕೇವಲ 35 ವರ್ಷ ಮೇಲ್ಪಟ್ಟ ಕಲಾವಿದರಿಗೆ ಮಾತ್ರ ಎಂಬ ಸರ್ಕಾರದ ನಿಯಮ ಕಲಾವಿದರ ಕೆಂಗಣ್ಣಿಗೆ ಗುರಿಯಾಗಿತ್ತು. ಕರ್ನಾಟಕ ಸರ್ಕಾರ ಕಲಾವಿದರಿಗಾಗಿ ಘೋಷಿಸಿರುವ ಆರ್ಥಿಕ ಪ್ಯಾಕೇಜ ಫಲಾನುಭವಿಗಳಾಗಲು ಕನಿಷ್ಠ ವಯಸ್ಸು 35 ಇರಬೇಕೆಂದು ಘೋಷಿಸಿ 35 ವಯಸ್ಸಿಗಿಂತ ಕೆಳಗಿರುವ ಯುವತಿ ಯುವಕರ ಬದುಕುವ ಹಕ್ಕನ್ನು ಉದ್ಯೋಗದ ಹಕ್ಕನ್ನು ಜೊತೆಗೆ ಸಮಾಜದ ಜೊತೆಗೆ ಅವರಿಗಿರುವ ಸಂಬಂಧವನ್ನು ಕ್ಷುಲ್ಲಕವಾಗಿ ಪರಿಗಣಿಸಿದೆ. ಅಲ್ಲದೇ ಎರಡನೆ ಬಾರಿ ಘೋಷಿಸಿದ ಆರ್ಥಿಕ ...
Read More »ನಾಲ್ಕೇ ದಿನದಲ್ಲಿ ದಾಖಲೆ ಬರೆದ ರಾಬರ್ಟ್ ಕಲೆಕ್ಷನ್.
ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ರಾಬರ್ಟ್ ತೆರೆಗೆ ಬಂದ ನಾಲ್ಕೇ ದಿನಗಳಲ್ಲಿ 50 ಕೋಟಿ ಕ್ಲಬ್ ಸೇರಿದೆ. ರಾಬರ್ಟ್ ಚಿತ್ರ ನಾಲ್ಕು ದಿನಗಳಲ್ಲಿ ಬರೋಬ್ಬರಿ 59.8 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ತೆರೆಕಂಡ ಮೊದಲ ದಿನವೇ 17.24 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಎರಡನೇ ದಿನ 12.78 ಕೋಟಿ ರೂಪಾಯಿ ಮೂರನೇ ದಿನ 14.10 ಹಾಗೂ ಭಾನುವಾರ 15.68 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸಾಫೀಸ್ ನಲ್ಲಿ ...
Read More »ಶೀಘ್ರವೇ ಸೆಟ್ಟೇರಲಿರುವ ಫ್ಯಾಮಿಲಿ ಪ್ಯಾಕ್ ಕನ್ನಡ ಚಲನಚಿತ್ರ
ಫ್ಯಾಮಿಲಿ ಪ್ಯಾಕ್ ಇದು ನೂತನವಾಗಿ ಸೆಟ್ಟೇರಲಿರುವ ಕನ್ನಡ ಚಲನಚಿತ್ರದ ಹೆಸರು. ಈ ಹೆಸರು ಕೇಳಿದಾಕ್ಷಣ ಯಾರಾದರೂ ಇದು ಪಕ್ಕಾ ಕಾಮಿಡಿ ಚಿತ್ರ ಎಂದುಕೊಳ್ಳುತ್ತಾರೆ. ಹೌದು ಇದೊಂದು ಪಕ್ಕಾ ಕಾಮಿಡಿ ಪ್ರಿಯರಿಗೆ ಹೇಳಿ ಮಾಡಿಸಿದಂತಾ ಚಲನಚಿತ್ರ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಈ ಚಲನಚಿತ್ರ ನಿರ್ಮಿಸಿ ಅರ್ಪಿಸುತ್ತಿದ್ದಾರೆ. ಇನ್ನು ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಒಂದಾಗಿದ್ದ ನಿರ್ದೇಶಕ ಅರ್ಜುನ್ ಕುಮಾರ್ ಹಾಗೂ ನಾಯಕ ನಟ ಲಿಖಿತ್ ಶೆಟ್ಟಿ ಜೋಡಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲೂ ಮುಂದುವರಿದಿದೆ. ಇನ್ನು ಚಿತ್ರದ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಚಿತ್ರದ ...
Read More »ಅವನೇ ಶ್ರೀಮನ್ ನಾರಾಯಣ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ ?? ಚಿತ್ರರಂಗವೇ ಶಾಕ್ ಆಗಿದೆ !!!
ಕನ್ನಡದ KGF ಚಿತ್ರದ ನಂತರ ಅಮರಾವತಿ ಅನ್ನುವ ಕಾಲ್ಪನಿಕ ಪ್ರದೇಶದ ಒಳಗೆ ಪ್ರೇಕ್ಷರನ್ನ ಕರೆದುಕೊಂಡು ಹೋಗುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಇಡೀ ಕರ್ನಾಟಕದಾದ್ಯಂತ ಸುಮಾರು 500 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ತೆರೆಕಂಡಿದೆ. ಇನ್ನು ಈ ಚಿತ್ರ ಫ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲಿ ಪಂಚ ಭಾಷೆಗಳಲ್ಲಿ ತೆರೆಕಂಡಿದ್ದು ಈಗ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ. ಇನ್ನು ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ರಾಜ್ಯದಲ್ಲಿ ಬಹಳ ಒಳ್ಳೆಯ ಪ್ರಶಂಸೆ ಸಿಕ್ಕಿದ್ದು ಜನರು ಚಿತ್ರವನ್ನ ...
Read More »ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಿಕ್ತು ನ್ಯಾಷನಲ್ ಅವಾರ್ಡ್
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ಕಳೆದ ಆಗಸ್ಟ್ ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿತ್ತು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ ಅವರು ಗಡಿನಾಡಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಹೋರಾಡುವ ಮಕ್ಕಳ ಕಥೆಯನ್ನು ಅದ್ಭುತವಾಗಿ ಚಿತ್ರ ತಯಾರಿಸಿದ್ದರು. ಇದಕ್ಕೆ ಪ್ರೇಕ್ಷಕರು ಫುಲ್ ಖುಷಿಯಾಗಿದ್ದರು. ಇದು ದೆಹಲಿಯಲ್ಲಿ ನಡೆದ 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಢು ರವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ ನೀಡಿ ...
Read More »ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ಶ್ರೀಮುರಳಿ
ಭರಾಟೆ ಚಿತ್ರ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಾಯಕ ನಟ ಶ್ರೀಮುರುಳಿ ಸೇರಿದಂತೆ ಭರಾಟೆ ಚಿತ್ರತಂಡ ಶಿವಮೊಗ್ಗಕ್ಕೆ ಆಗಮಿಸಿ ಅಭಿಮಾನಿಗಳೊಂದಿಗೆ ತಮ್ಮ ಖುಷಿಯನ್ನು ಹಂಚಿಕೊಂಡರು. ಹೆಚ್.ಪಿ.ಸಿ ಚಿತ್ರಮಂದಿರಕ್ಕೆ ಆಗಮಿಸಿದ ನಟ ಶ್ರೀಮುರುಳಿಯನ್ನು ಅಭಿಮಾನಿಗಳು ಡೊಳ್ಳುಕುಣಿತದ ಮೂಲಕ ಭರ್ಜರಿಯಾಗಿ ಸ್ವಾಗತಿಸಿದರು. ಅಭಿಮಾನಿಗಳೊಂದಿಗೆ ಮುರುಳಿ ಸಹ ಕುಣಿದು ಕುಪ್ಪಳಿಸಿದರು ಮತ್ತೊಂದೆಡೆ ನಮ್ಮ ಯುವಜನತೆ ಶ್ರೀಮುರುಳಿ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದಿದ್ದರು..
Read More »ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ.
ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ. ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ ನಾಟಕ ದೊಡ್ಡ ಮಟ್ಟಕ್ಕೆ ಖ್ಯಾತಿಗಳಿದೆ. ರಾಜಕೀಯವನ್ನು ವಿಡಂಬಣಾತ್ಮವಾಗಿ ಹೇಳುತ್ತಿದ್ದ ಲಂಚಾವತಾರ ನಾಟಕ ಸುಮಾರು 1000 ಪ್ರದರ್ಶನಗಳನ್ನು ನೀಡಿದೆ. ಮಾತಿನ ಮೂಲಕವೆ ರಾಜಕಾರಣಿಗಳನ್ನು ತಿವಿಯುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅವರು ನಾಟಕಗಳ ಜೊತೆಗೆ ಚಿತ್ರರಂಗದಲ್ಲು ...
Read More »
Recent Comments