Breaking News

ಅಂಕಣ/ವಿಶೇಷ

ಹಡಗು ಬಡಿದು ಕುಸಿದ ಸೇತುವೆ..

Cnewstv / 27.03.2024 / Washington / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. US Bridge Collapses : ಹಡಗು ಬಡಿದು ಕುಸಿದ ಸೇತುವೆ.. ವಾಷಿಂಗ್ಟನ್ : ಅಮೆರಿಕಾದ ಪ್ರಾನ್ಸಿಸ್ ಸ್ಕಾಟ್ ಪ್ರಮುಖ ಸೇತುವೆ ಬಾಲ್ತಿಮೋರ್ ಮಂಗಳವಾರ ಬೆಳಗ್ಗಿನ ಜಾಗ ದೊಡ್ಡ ಸರಕು ಹಡಗು ಡಿಕ್ಕಿಯಾದ ಪರಿಣಾಮ ಕುಸಿದು ಬಿದ್ದಿದೆ. 3 ಕಿ.ಮೀ ಉದ್ದದ ಈ ಪ್ರಮುಖ ಸೇತುವೆಗೆ ಸರಕು ಸಾಗಾಣಿಕೆ ಮಾಡುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಎರಡು ದಿಕ್ಕುಗಳಲ್ಲಿನ ಲೈನ್ ಗಳನ್ನು ಮುಚ್ಚಲಾಗಿದೆ. ಘಟನೆಯಲ್ಲಿ ಹಲವು ...

Read More »

ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ….

Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ…. ಶಿವಮೊಗ್ಗ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ ಬೀಳೋದು ಗ್ಯಾರೆಂಟಿ ಅನ್ನೋದು ನಮಗೆ ಗೊತ್ತಿದೆ. ಆದ್ರೂ ಕೂಡ ಕೆಲವು ಸಲ ಪೊಲೀಸರ ಕಣ್ಣು ತಪ್ಪಿಸಿ ಬಚ್ಚಾವ್ ಆದ್ವಿ ಅಂತ ಅಂದುಕೊಳ್ಳುತ್ತಾರೆ ಆದರೆ ಇನ್ನು ಮುಂದೆ ಪೋಲಿಸರಿಂದ ತಪ್ಪಿಸಿಕೊಂಡುರು ಕೂಡ ಕ್ಯಾಮೆರಾ ಕಣ್ಣಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.   ಶಿವಮೊಗ್ಗ ನಗರದ ಶಿವಪ್ಪನಾಯಕರ ಪ್ರತಿಮೆಯ ಸಮೀಪ ಸಂಚಾರಿ ಪೊಲೀಸರು ನಿಯಮವನ್ನು ಉಲ್ಲಂಘನೆ ...

Read More »

ಪರವಾನಗಿ ರಹಿತ ಆಟೋಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದ್ದೀಯಾ !!?

Cnewstv / 17.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರವಾನಗಿ ರಹಿತ ಆಟೋಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದ್ದೀಯಾ !!? ಶಿವಮೊಗ್ಗ : ವಾಹನ ಪರವಾನಗಿ ಮತ್ತು ವಾಹನ ಚಾಲನಾ ಪರವಾನಗಿ ಇಲ್ಲದೆ ಆಟೋ ಚಲಾಯಿಸುವಂತಿಲ್ಲ. ಒಂದು ವೇಳೆ ವಾಹನ ಚಲಾಯಿಸಿದ್ದೆ ಆದಲ್ಲಿ ದಂಡ ತೆರಬೇಕಾಗುತ್ತದೆ ಆದರೆ ಈ ನಿಯಮ ಶಿವಮೊಗ್ಗ ನಗರದಲ್ಲಿ ಗಾಳಿಗೆ ದೂರಲಾಗಿದೆ. ಹೌದು ಶಿವಮೊಗ್ಗ ನಗರದಲ್ಲಿ ಸರಿಸುಮಾರು ಐದರಿಂದ ಆರು ಸಾವಿರ ಆಟೋಗಳು ಸಂಚರಿಸುತ್ತಿದ್ದು, ಅದರಲ್ಲಿ ಪರವಾನಗಿ ರಹಿತ ಆಟೋಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಸರಿ ...

Read More »

“ದೀಪಾವಳಿ ಹಬ್ಬ” ಮಣ್ಣಿನ ಹಣತೆಗಳ ಮಾರಾಟ ಜೋರು

Cnewstv / 11.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ದೀಪಾವಳಿ ಹಬ್ಬ” ಮಣ್ಣಿನ ಹಣತೆಗಳ ಮಾರಾಟ ಜೋರು ಶಿವಮೊಗ್ಗ : ಶಿವಮೊಗ್ಗ ನಗರ ದೀಪಾವಳಿ ಹಬ್ಬಕ್ಕೆ ಸಜ್ಜಾಗುತ್ತಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಒಂದು ಕಡೆಯಾದರೆ ಮತ್ತೊಂದೆಡೆ ದೀಪಾವಳಿ ಎಂದ ಕೂಡಲೇ ನೆನಪಾಗುವುದು ಮಣ್ಣಿನ ಹಣತೆಗಳು. ನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಣ್ಣಿನ ಹಣತೆಗಳ ಮಾರಾಟ ಆರಂಭವಾಗಿದೆ. ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿ, ತಳ್ಳುವ ಗಾಡಿಗಳಲ್ಲಿ ಮಣ್ಣಿನ ಹಣತೆಗಳನ್ನ ಮಾರಾಟ ಜೋರಾಗಿಯೇ ಇದೆ. 5 ರೂಪಾಯಿಯಿಂದ 250 ರೂಪಾಯಿಯವರೆಗೂ ...

Read More »

ಶ್ರೀಕಾಂತ್‌ ಎಂಬ ಸ್ನೇಹದ ದೊರೆ..

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಕಾಂತ್‌ ಎಂಬ ಸ್ನೇಹದ ದೊರೆ… ಗಾಜನೂರು ಬಳಿ 2015ರಲ್ಲಿ ಕೋಮುದ್ವೇಷಕ್ಕೆ ಜೀವ ತೆತ್ತಿದ್ದ ಬಜರಂಗದಳದ ಕಾರ್ಯಕರ್ತ ವಿಶ್ವನಾಥ್‌ ಶೆಟ್ಟಿ ಅವರ ತಾಯಿ ಚಿಂದಿ ಆಯ್ದು ಬದುಕು ಸಾಗಿಸುತ್ತಾ, ಆಲ್ಕೊಳದ ಪಾಳುಬಿದ್ದ ಮನೆಯಲ್ಲಿ ನೆಲೆಸಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೊನಿ ಬಳಿ ಎರಡು ವರ್ಷಗಳ ಹಿಂದೆ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾದ ನಂತರ ಹರ್ಷನ ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬರುತ್ತಿತ್ತು. ಅತ್ತ ಬಜರಂಗ ದಳದ ಮತ್ತೊಬ್ಬ ...

Read More »

ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ

Www.cnewstv.in / 31.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ ಶಿವಮೊಗ್ಗ : ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು ಎಂದು ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಕೇಳಿದ ಪ್ರಶ್ನೆ ಇದೀಗ ರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ಜಿಲ್ಲೆಯಲ್ಲಿ ನಾನು ಕೂಡ ನಾಯಕನಾಗಿದ್ದೇನೆ.‌ ಸರ್ಕಾರದ ಯಾವುದೇ ಸಚಿವರ ಮೇಲೆ ಅಸಮಾಧಾನವಿಲ್ಲ. ...

Read More »

ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಶಿವಮೊಗ್ಗ ಕ್ಕೆ ಭಾರತದಲ್ಲಿ ಎರಡನೇ ಸ್ಥಾನ.. ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಶಿವಮೊಗ್ಗ : ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಇಷ್ಟು ದಿನ ಜನರು ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದೆ, ಅಪೂರ್ಣವಾಗಿದೆ ಎಂದು ಗೋಣಾಗುತ್ತಿದ್ದರು ಆದರೆ ಇದೀಗ ಶಿವಮೊಗ್ಗ ಸ್ಮಾರ್ಟ್ ಸಿಟಿ ಭಾರತದಲ್ಲಿಯೇ ಎರಡನೇ ಸ್ಥಾನವನ್ನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ಜನರಿಗೆ ಖುಷಿಯ ಸುದ್ದಿಯನ್ನು ನೀಡಿದೆ ISAC ಇಂಡಿಯಾ ...

Read More »

ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ??

Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ?? ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ‌ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ.‌ ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.‌ ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ ಈ ಚುನಾವಣೆಯ ...

Read More »

ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.

Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ. ಹೊಸನಗರ : ಇಲ್ಲಿನ ಗೇರುಪುರ, ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿಧ್ಯಾರ್ಥಿನಿ ಆರ್ಶಿಯಾ ಮನಿಯರ್ ಅವರು ತಂದೆಯ ಸಾವಿನ ನೂವಿನಲ್ಲಿಯೂ ಗುರುವಾರ ವಾರ್ಷಿಕ ಪರೀಕ್ಷೆ ಇಂಗ್ಲಿಷ್ ಭಾಷೆಯನ್ನು ಬರೆದರು. ವಿಧ್ಯಾರ್ಥಿನಿಯ ತಂದೆ ಅಬಿದ್ ಭಾಷಾ ಮನಿಯರ್ ಅವರು ಕೊಪ್ಪಳದ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ...

Read More »

ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!??

Cnewstv / 22.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!?? –Chaitra Sajjan. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ರಾಜಕೀಯ ಚಿತ್ರಣ ದಿನೇ ದಿನೇ ಬದಲಾಗುತ್ತಿದೆ. ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿರುವುದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್. ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿದ ಫ್ಲೆಕ್ಸ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments