Breaking News

ಅಂಕಣ/ವಿಶೇಷ

2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌.

Cnewstv.in /19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌. ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್‌ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ...

Read More »

ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??

Cnewstv.in / 08.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ?? ಮೇಕೆದಾಟು ಯೋಜನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಆತಂಕ ಮೂಡಿಸಿದೆ ಮುಂದೇನು ಮಾಡಬೇಕು ಎಂದು ಸರ್ಕಾರ ಯೋಚನೆ ಮಾಡ್ತಾ ಇದೆ.‌ ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸದ್ದು ಮಾಡುತ್ತಾ ಇರುವುದು ಮೇಕೆದಾಟು ಯೋಜನೆ.‌ ಹೌದು ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ದಶಕಗಳ ಕಾಲ ಹೊಗೆಯಾಡುತ್ತಿದ್ದ ವಿವಾದಕ್ಕೆ ಸುಪ್ರೀಂ ಕೋರ್ಟ್‌ ...

Read More »

ಭಾರತದ ಮೊಟ್ಟ ಮೊದಲ ಶಿಕ್ಷಕಿ, ವಿದ್ಯಾದೇವತೆ ಸಾವಿತ್ರಿಬಾಯಿ ಫುಲೆಯವರ ಜೀವನ ಚರಿತ್ರೆ.

Cnewstv.in / 03.01.2022 / ವಿಶೇಷ ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ ಮೊಟ್ಟ ಮೊದಲ ಶಿಕ್ಷಕಿ, ವಿದ್ಯಾದೇವತೆ ಸಾವಿತ್ರಿಬಾಯಿ ಫುಲೆಯವರ ಜೀವನ ಚರಿತ್ರೆ. ಹೇಮಂತ್ ಚಿನ್ನು ಸಾವಿತ್ರಿಬಾಯಿ ಫುಲೆ(1831-1897) ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು. ಜನನ_ಜೀವನ. ಸಾವಿತ್ರಿಬಾಯಿ ಫುಲೆ ಜನವರಿ 3, 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ...

Read More »

ಕಾನೂನು ಪದವಿ ಮುಗಿಸುವ ಮೊದಲೇ ನ್ಯಾಯಾಲಯದಲ್ಲಿ ವಾದಿಸಿ ಗೆದ್ದ ಯುವಕ.

Cnewstv.in / 16.12.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನು ಪದವಿ ಮುಗಿಸುವ ಮೊದಲೇ ನ್ಯಾಯಾಲದಲ್ಲಿ ವಾದಿಸಿ ಗೆದ್ದ ಯುವಕ. ಲಂಡನ್ : ಕಾನೂನು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಪದವಿ ಮುಗಿಯುವ ಮೊದಲೇ ವಾದಿಸಿ ಗೆದ್ದಿದ್ದಾನೆ. ಹೌದು ಈ ಘಟನೆ ನಡೆದಿರುವುದು ಲಂಡನ್‌ನಲ್ಲಿ. ಜ್ಯಾಕ್ ಸಿಮ್ ಎಂಬ 19 ವರ್ಷದ ಬ್ರಿಟನಿನ ಯುವಕ ಈಸ್ಟ್‌ ಆಂಗ್ಗಿಯಾ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿಗೆ ಸೇರಿಕೊಂಡಿದ್ದ. ತನ್ನ ವಿದ್ಯಾಬ್ಯಾಸಗಾಗಿ ಅವನು ಆನ್ಲೈನ್ನಲ್ಲಿ ಬಾಡಿಗೆ ಮನೆಯನ್ನು ಹುಡುಕಿದ ಹಾಗೂ ಅದರಲ್ಲಿ ವಾಸವಿರಲು ಮುಂದಾಗಿದ್ದ. ಆದರೆ ...

Read More »

ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ??

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ?? 1981 ರಲ್ಲಿ ಮೊಟ್ಟ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ. ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ...

Read More »

5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ??

Cnewstv.in / 1.12.2021/ ನವದಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ?? ನವದೆಹಲಿ : ದೇಶದಲ್ಲಿ 2017 ರಿಂದ 2021ರ ನಡುವೆ ಅಂದರೆ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ...

Read More »

ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ

Cnewstv.in /22.10.2021 / REPORT / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ ಪೆಟ್ರೋಲ್ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯು ಸಹ ದಿನೇ ದಿನೇ ಗಗನಕ್ಕೇರುತ್ತಿದೆ. ಇದೆಲ್ಲದರ ನಡುವೆ ಅಕಾಲಿಕ ಮಳೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ತರ ಭಾರತದ ಹಲವು ರಾಜ್ಯಗಳಿಗೆ ...

Read More »

ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ.

cnewstv.in /20.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ಇಂದು ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ಭೂಮಿ ಹುಣ್ಣಿಮೆಯನ್ನು ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂತಾಯಿಗೆ ಮಕ್ಕಳು ಈ ದಿನ ವಿಶೇಷ ಪೂಜೆ ಮಾಡುತ್ತಾರೆ. ವರ್ಷಪೂರ್ತಿ ಬೆಳೆ ನೀಡುವ ಭೂ ತಾಯಿಗೆ ರೈತರು ಈ ದಿನ ಪೂಜೆ ಮಾಡುತ್ತಾರೆ. ಭತ್ತದ ತೆನೆ ಬರುವ ...

Read More »

ಭೂಮಿಗೆ ಇಲ್ಲ ಗೊಬ್ಬರ- ರೈತರನ್ನು ಮರೆತು ಬಿಡ್ತಾ ಸರ್ಕಾರ ?!!

cnewstv.in /18.10.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈತರು ನಮ್ಮ ದೇಶದ ಬೆನ್ನೆಲುಬು. ಆದರೆ ಅದೇ ರೈತ ಅಂದರೆ ನಮ್ಮ ಜನರು ಗೋಳು ಅಂತಾರೆ. ಅ ರೈತ ಹರಿಸುವ ಬೆವರಿನ ಬೆಲೆ ಉಣ್ಣುವವರಿಗೆ ಏನು ಗೊತ್ತು ಅಲ್ವ ?? ರೈತ ಅನ್ನ ಬೆಳೆಯಬೇಕು ಅಂದರೆ ಅವನಿಗೆ ಪ್ರಮುಖವಾಗಿ ಬೇಕಾಗಿರುವುದು ಗೊಬ್ಬರ.‌ ಈ ಹಿಂದೆಯೂ ಸಹ ಸಾಕಷ್ಟು ಪ್ರಮಾಣದಲ್ಲಿ ಗೊಬ್ಬರ ಸಿಗದೇ ರೈತರು ಪರದಾಡಿದ್ದಾರೆ. ಇಂದಿಗೂ ಸಹ ಈ ಪರದಾಟ ನಿಂತಿಲ್ಲ. ಒಂದು ಕಡೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ...

Read More »

ಹಿರಿಯರು ಹೇಳಿಕೊಟ್ಟ ಊಟದ ಕಲೆಯ ನಿಯಮಗಳು.

https://youtube.com/channel/UCZdIza7k4B-NHp5ZVOL2MBg https://www.facebook.com/cnewstvindia/ ಹಿರಿಯರು ಹೇಳಿಕೊಟ್ಟ ಊಟದ ಕಲೆಯ ನಿಯಮಗಳು 1) ಕಾರೆ ಸೊಪ್ಪನ್ನು ತಿಂದರೂ ಕಾಯಕದಿಂದಲೇ ಗಳಿಸಿರಬೇಕು. 2) ಊಟಕ್ಕೆ ಕುಳಿತುಕೊಳ್ಳುವ ಮೊದಲು ಕುಳಿತುಕೊಳ್ಳುವ ಜಾಗ ಶುಚಿಯಾಗಿರಬೇಕು. 3) ಬಾಯಿ ಮುಕ್ಕಳಿಸಿ ಶುಚಿಯಾಗಿ ಕೈತೊಳೆದುಕೊಳ್ಳಬೇಕು.. 4) ಗುರುನಾಮ ಸ್ಮರಣೆ ಮಾಡಿ ನೆಲದ ಮೇಲೆಯೇ ಚಕ್ಕಂಬಕ್ಕಾಲು ಹಾಕಿ ಕುಳಿತುಕೊಳ್ಳಬೇಕು….. 5) ಊಟಕ್ಕೆ ಕುಳಿತಾಗ ನೆತ್ತಿಯ ಮೇಲೆ ಪೇಟ – ಪಟಗಾ ಸುತ್ತಿರುವುದಾಗಲೀ…. ಟೋಪಿಯಾಗಲೀ ಇರಬಾರದು…. 6) ಕರವಸ್ತ್ರವಾಗಲೀ ಒಲ್ಲಿ ಟವಲ್ ಆಗಲೀ ನಿಮ್ಮ ಜೊತೆಗಿರಬೇಕು. 6) ಊಟದೆಲೆ ಅಥವಾ ತಟ್ಟೆ ಈಗಾಗಲೇ ಶುಚಿಯಾಗಿಟ್ಟಿದ್ದರೂ ಮತ್ತೊಮ್ಮೆ ಕೊಂಚ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments