Cnewstv | 05.07.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ನಾಯಕ, ಖ್ಯಾತ ಉದ್ಯಮಿ ಮೇಲೆ ಗುಂಡಿನ ದಾಳಿ.. ಪಾಟ್ನಾ : ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (BJP leader Gopal Khemka) ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಕೊಲ್ಲಲಾಗಿದೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೋಟೆಲ್ ...
Read More »ರಾಷ್ಟ್ರೀಯ
ಟೀಮ್ ಇಂಡಿಯಾಗೆ 58 ಕೋಟಿ ರೂ. ಘೋಷಿಸಿದ ಬಿಸಿಸಿಐ.
Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೀಮ್ ಇಂಡಿಯಾಗೆ 58 ಕೋಟಿ ರೂ. ಘೋಷಿಸಿದ ಬಿಸಿಸಿಐ. ಮುಂಬೈ : ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ...
Read More »ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ??
Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ?? ನವದೆಹಲಿ : 8 ದಿನದ ಮಿಷನ್ 9 ತಿಂಗಳಿಗೆ ವಿಸ್ತರಣೆ ಬೋಯಿಂಗ್ ಸ್ಟಾರ್ಲೈನರ್ ನೌಕೆ ಮೂಲಕ 8 ದಿನಗಳ ಅಧ್ಯಯನ ಮಿಷನ್ಗಾಗಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ತೆರಳಿದ್ದರು. ಜೂನ್ 5 ರಂದು ನೌಕೆ ಉಡಾವಣೆಗೊಂಡಿತ್ತು. ನಾಸಾ ವೇಳಾಪಟ್ಟಿ ಪ್ರಕಾರ ಜೂನ್ 14 ರಂದು ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ...
Read More »9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್..
Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್.. ನವದೆಹಲಿ : ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಭಾರತೀಯ ಕಾಲಮಾನದ ...
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
cnewstv | 26.12.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರ ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ...
Read More »ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ..
Cnewstv / 02.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ.. ನವದೆಹಲಿ : ಅಗಸ್ಟ್ ತಿಂಗಳಲ್ಲಿ 1,74,962 ಕೋಟಿ ರೂನಷ್ಟು GST ಸಂಗ್ರಹವಾಗಿದೆ ಎಂದು ಸರ್ಕಾರ ಅಧಿಕೃತ ದತ್ತಾಂಶವನ್ನು ತಿಳಿಸಿದೆ. ಈ ಮೂಲಕ ತೆರಿಗೆ ಸಂಗ್ರಹದಲ್ಲಿ ಶೇ. 10 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ 1.59 ಲಕ್ಷ ಕೋಟಿ ರೂನಷ್ಟು GST ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ಶೇ. ...
Read More »“CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ.
Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. “CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ. ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳ ಪೈಕಿ ಶಿಥಿಲಗೊಂಡ ನಾಲ್ಕು ಹೆದ್ದಾರಿ ಫಲಕಗಳ ವಿಲೇವಾರಿಗೆ ಅರ್ಹ ಬಿಡ್ದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳು ಶಿಥಿಲಗೊಂಡ ಬಗ್ಗೆ “cnewstv” ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. “cnewstv” ವರದಿ ಬೆನ್ನಲೆ ವಾರ್ತಾ ಮತ್ತು ಸಾರ್ವಜನಿಕ ...
Read More »ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ
Cnewstv / 22.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಪ್ರವಾಸಿಗರ ತವರೂರು ಎಂಬ ಖ್ಯಾತಿ ಹೊಂದಿದೆ. ರಾಜ್ಯದ ನಾನಾ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಸ್ವಾಗತಿಸುವ ನಾಮಫಲಕ ಈಗ ಅವ್ಯವಸ್ಥೆಯಿಂದ ಕೂಡಿದೆ. ಹೌದು, ನಗರದ ಪ್ರಮುಖ ಸರ್ಕಲ್ ನಲ್ಲಿ ಅಳವಡಿಸಿರುವ ನಾಮಫಲಕ ಹಾಳಾಗುತ್ತಿದೆ.ಲೋಕೋಪಯೋಗಿ ಇಲಾಖೆಯಿಂದ ಈ ನಾಮಫಲಕ ಅಳವಡಿಸಲಾಗಿದೆ ಎನ್ನಲಾಗಿದೆ.ಈ ನಾಮಫಲಕದಲ್ಲಿ ರಾಜ್ಯದ ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ...
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..
Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್.. ನವದೆಹಲಿ : ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು. 1) ಆಗುಂಬೆಘಾಟಿ ರಸ್ತೆಗೆ ...
Read More »ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ.
Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ಶಿವಮೊಗ್ಗ : ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೇಪಿಸ್ಟ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ. ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ...
Read More »
C News TV Kannada News Online in cnewstv