Breaking News

ರಾಷ್ಟ್ರೀಯ

600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ.

Cnewstv.in / 21.07.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ. ಲಕ್ನೋ : ಉತ್ತರಪ್ರದೇಶದ ಮೊರದಾಬಾದ್ ನ ವೈದ್ಯನೊಬ್ಬ ತನ್ನ 600 ಕೋಟಿ ರೂಪಾಯಿ ಆಸ್ತಿಯನ್ನು ಯುಪಿಎ ಸರ್ಕಾರಕ್ಕೆ ದಾನಮಾಡಿದ್ದಾರೆ.‌ ಡಾ. ಅರವಿಂದ ಗೋಯಲ್ ಕಳೆದ 50 ವರ್ಷಗಳಿಂದ ವೈದ್ಯಕೀಯ ಸೇವೆ ಮಾಡುತ್ತಿದ್ದ, ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ತನ್ನ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ‌. ಇವರ ತಂದೆ ಪ್ರಮೋದ್ ಕುಮಾರ್ ಮತ್ತು ತಾಯಿ ಶಕುಂತಲಾದೇವಿ ಸ್ವತಂತ್ರ ಹೋರಾಟಗಾರರಾಗಿದ್ದರು. ಕೋವಿಡ್ ...

Read More »

ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ.

Cnewstv.in / 20.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ. ನವದೆಹಲಿ : ಜಮ್ಮು ಕಾಶ್ಮೀರ ಪೋಲಿಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಲಷ್ಕರೆ – ಎ – ತೊಯ್ಪಾ ಉಗ್ರರನ್ನು ವಶಪಡಿಸಿಕೊಂಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ರಜೌರಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮೇಳೆ ಲಷ್ಕರ್ ಕಮಾಂಡರ್ ರಾಜೌರಿಯ ದಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ. ಇವರು ಪಿರ್ ...

Read More »

ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.

Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು. ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅರೋಪಿಸಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರಿನ ಐಷಾರಾಮಿ ಹೋಟೆಲ್ ನಲ್ಲಿ ಮತದಾರರಾದ ಶಾಸಕರಿಗೆ ಆಹಾರ, ಪಾನೀಯ, ...

Read More »

ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ.

Cnewstv.in / 14.07.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ. ಮುಂಬೈ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ನೂತನ ಸರಕಾರ ರಚನೆಯಾದ ನಂತರ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿತು. ಪೆಟ್ರೋಲ್ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಲೀಟರ್ ಗೆ 3 ರೂಪಾಯಿ ಇಳಿಕೆ ಮಾಡಲಾಗಿದೆ. ನೂತನ ಬೆಲೆ ದರದ ಪ್ರಕಾರ ಮುಂಬೈನಲ್ಲಿ ಪ್ರತಿ ...

Read More »

18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌

Cnewstv.in / 13.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌ ನವದೆಹಲಿ : ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜುಲೈ 15 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಮುಂದಿನ 75 ದಿನಗಳ ಕಾಲ ವಿಶೇಷ ಅಭಿಯಾನದಡಿಯಲ್ಲಿ ಉಚಿತ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ 18 ರಿಂದ 59 ...

Read More »

ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ.

Cnewstv.in / 12.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ. ನವದೆಹಲಿ : ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತವೆ ಮದುವೆಯ ನಂತರ ಜೋಡಿಗಳು ಒಂದಿಷ್ಟು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ ಆದರೆ ಈ ಜೋಡಿಗಳು ಹೊಂದಾಣಿಕೆ ಮಾಡಿಕೊಳ್ಳುವುದಾಗಾಗಿಯೇಈ ರೀತಿ ಕಾಂಟ್ರಾಕ್ಟ್ ಮಾಡಿಕೊಂಡಿದ್ದಾರೆ. ಈ ಕಾಂಟ್ರಾಕ್ಟ್ ಮದುವೆಯಾಗಿರುವುದು ಅಸ್ಸಾಂನ ಗುವಾಹಟಿಯಲ್ಲಿ. ವಧು-ವರರಿಬ್ಬರೂ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ರೀತಿ ವೈರಸ್ ಅಗಿರುವ ಕಾಂಟ್ರಾಕ್ಟ್ ನಲ್ಲಿರುವ ವಿಷಯವಾದರೂ ...

Read More »

ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.

Cnewstv.in / 08.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು. ಬೆಂಗಳೂರು : ತಮಿಳಿನ ಖ್ಯಾತ ನಟ ವಿಕ್ರಮ್ ರವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ವಿಕ್ರಮ್ ರವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು, ಸಂಜೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 56 ವರ್ಷದ ವಿಕ್ರಮ್ ಫಿಟ್ ನೆಸ್ ಗೆ ಮಹತ್ವ ನೀಡುತ್ತಿದ್ದರು.‌ ...

Read More »

ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ.

Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ. ನವದೆಹಲಿ : ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. ಪೊಲೀಸರು ಮಾಹಿತಿ ನೀಡಿರುವ ಪ್ರಕಾರ ಖಾದೀಮ್ ಸಲ್ಮಾನ್ ಎಂಬ ಮೌಲ್ವಿ ಉದಯ್ ಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೂ ಮುನ್ನ ಈ ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ಈ ...

Read More »

ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ. ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ. 14.2 kg ತೂಕದ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದೆ. ದೇಶದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರ ಇಂದಿನಿಂದ ಜಾರಿಯಾಗಲಿದ್ದು, ರಾಷ್ಟ್ರರಾಜಧಾನಿಯಲ್ಲಿ 14.2 kg ತೂಕದ ಅಡುಗೆ ಅನಿಲದ ದರ 1,053 ರೂಪಾಯಿ ಆಗಿದ್ದು, ಬೆಂಗಳೂರಿನಲ್ಲಿ ...

Read More »

ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ.

Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ. ನವದೆಹಲಿ : ಮಹಾರಾಷ್ಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಮಹಾರಾಷ್ಟ್ರದಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂಬೈಗೆ ಹಳದಿ ಅಲರ್ಟ್‌. ಥಾಣೆ ಮತ್ತು ಪಾಲ್ವರ್ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಮುಂಬೈ ಸುತ್ತಮುತ್ತ ನಿನ್ನೆ ...

Read More »