Breaking News

ರಾಷ್ಟ್ರೀಯ

ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ.

Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ. ನವದೆಹಲಿ: 682 ಭಾರತೀಯ ಕೈದಿಗಳು ತನ್ನ ರಾಷ್ಟ್ರದ ಜೈಲಿನಲ್ಲಿ ಬಂಧನದಲ್ಲಿರುವುದಾಗಿ ಪಾಕಿಸ್ತಾನ ಗುರುವಾರ ಖಚಿತಪಡಿಸಿದೆ. 2008ರ ಒಪ್ಪಂದದ ವಿನಾಯಿತಿಯಂತೆ ಭಾರತ ಮತ್ತು ಪಾಕಿಸ್ತಾನ ತಮ್ಮ ರಾಷ್ಟ್ರದಲ್ಲಿ ಬಂಧನದಲ್ಲಿರುವ ನಾಗರಿಕ ಖೈದಿಗಳು ಹಾಗೂ ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಜನವರಿ 1 ಮತ್ತು ಜುಲೈ 1 ರಂದು ವರ್ಷಕ್ಕೆ ಎರಡು ಬಾರಿ ಈ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. 49 ನಾಗರಿಕರು ಮತ್ತು ...

Read More »

ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ‌ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.‌

Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ‌ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.‌ ನವದೆಹಲಿ : ಖಾಸಗಿ ಶಾಲಾ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ನಡೆದಿದೆ. ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಸೈಂಜ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಜಂಗ್ಲಾ ಗ್ರಾಮದ ಸಮೀಪ ಆಳವಾದ ...

Read More »

ಹೈದರಾಬಾದ್‌ : 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

Cnewstv.in / 02.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದರಾಬಾದ್‌ : ಬಹು ನಿರೀಕ್ಷಿತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹೈದರಾಬಾದ್‌ನಲ್ಲಿ ಇಂದು ಮತ್ತು ನಾಳೆ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಹತ್ವದ್ದಾಗಿದೆ. 2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಐದು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ನವದೆಹಲಿಯಿಂದ ಹೊರತಾಗಿರುವ ನಗರದಲ್ಲಿ ಕಾರ್ಯಕಾರಿಣಿ ಆಯೋಜಿಸಲಾಗುತ್ತಿದೆ. ಶನಿವಾರ ಮಧ್ಯಾಹ್ನದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಭಾನುವಾರ ಅದು ...

Read More »

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ.

Cnewstv.in / 02.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ. ನವದೆಹಲಿ : ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ‌ ಇಳಿಕೆ ಮಾಡಲಾಗಿದೆ. 19 kg ತೂಕದ ವಾಣಿಜ್ಯ ಬಳಕೆಯ ದೃವೀಕೃತ ಪೆಟ್ರೋಲಿಯಂ ಅನಿಲದ ಬೆಲೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ LPG ಸಿಲಿಂಡರ್ ಬೆಲೆ 2021 ರೂಪಾಯಿ ಅಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ...

Read More »

ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!!

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!! ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರ ಕೊನೆಗೂ ಪತನವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ ಅಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮ ಮನೆ ಮಾಡಿದೆ. ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬಿಜೆಪಿ ಶಾಸಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಪರಸ್ಪರ ...

Read More »

ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ.

Cnewstv.in / 29.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ. ಗುವಾಹಟಿ : ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತು ಪಡಿಸಿ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. ನಾಲ್ವರು ಭಿನ್ನಮತೀಯ ಶಾಸಕರೊಂದಿಗೆ ಇಂದು ಬೆಳಗ್ಗೆ ಏಕನಾಥ್ ಶಿಂಧೆಯವರು ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಂತಿ ಹಾಗೂ ಸಂತೋಷಕ್ಕಾಗಿ ಪ್ರಾರ್ಥನೆ ಮಾಡಲು ...

Read More »

ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್.

Cnewstv.in / 28.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್. ನವದೆಹಲಿ : ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಜಿ7 ಶೃಂಗಸಭೆಗೆ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಂದಿದ್ದು ವಿಶೇಷವಾಗಿ ಗಮನ ಸೆಳೆಯಿತು. ಹಲವು ನಾಯಕರೊಂದಿಗೆ ಇದ್ದ ಮೋದಿ ಅವರನ್ನು ಬೈಡೆನ್ ಅವರು ಹಿಂದಿನಿಂದ ಬಂದು ಕರೆದು ...

Read More »

SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…‌ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ..

Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…‌ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.. ನವದೆಹಲಿ : ಕೇರಳದ ತಿರುವನಂತಪುರಂನ SFI ಸಂಘಟನೆಯ ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಕೇರಳದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಸುಷ್ಮಾ ಅರಣ್ಯ ವಲಯದ ಬಗ್ಗೆ ರಾಹುಲ್ ಮೌನವಹಿಸಿದ್ದಾರೆ ಎಂದು ಆರೋಪಿಸಿ SFI ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ...

Read More »

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ. ಲಾಹೋರ್‌ : 2008 ರ ಮುಂಬೈ ದಾಳಿಯ ಪ್ರಮುಖ ನಿರ್ವಾಹಕನಿಗೆ ಭಯೋತ್ಪಾದಕ ಹಣಕಾಸು ಪ್ರಕರಣದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ತಿಂಗಳ ಆರಂಭದಲ್ಲಿ ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತ ಸಾಜಿದ್ ಮಜೀದ್ ಮಿರ್‌ಗೆ ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣದಲ್ಲಿ ...

Read More »

ದೇಶದಲ್ಲಿ 91 ಸಾವಿರ ಸಮೀಪಕ್ಕೆ‌ ತಲುಪಿದ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ.

Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ 91 ಸಾವಿರ ಸಮೀಪಕ್ಕೆ‌ ತಲುಪಿದ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ. ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15,940 ಹಾಗೂ ಕೊರೊನಾದಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಇದುವರೆಗೆ ಕೋವಿಡ್ ಪ್ರಕರಣಗಳು ಒಟ್ಟು ಸಂಖ್ಯೆ 4,33,78,234 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 91,779. ಕಳೆದ 24ಗಂಟೆಯಲ್ಲಿ ...

Read More »